ಶಿವಮೊಗ್ಗ – ಸಾಗರ ಮಧ್ಯೆ 4 ಕಡೆ ರೈಲ್ವೆ ಗೇಟ್‌ ಪರಿಶೀಲನೆ, ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಪ್ರಕಟ

070923-Railway-Track-with-Electric-lane-in-Shimoga-Sagara-Route.webp

ರೈಲ್ವೆ ಸುದ್ದಿ: ಶಿವಮೊಗ್ಗ – ಸಾಗರ ಮಧ್ಯೆ ಮಾರ್ಗದಲ್ಲಿ ನಾಲ್ಕು ಕಡೆ ರೈಲ್ವೆ ಲೆವೆಲ್‌ ಕ್ರಾಸಿಂಗ್‌ (Level Crossing) ಗೇಟ್‌ಗಳನ್ನು ತೆರೆದು ಪರಿಶೀಲನೆ ನಡೆಸಲಾಗುತ್ತದೆ. ಆದ್ದರಿಂದ ಆ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಯಾವ್ಯಾವ ರಸ್ತೆಯಲ್ಲಿ ಯಾವಾಗ ರಿಪೇರಿ? ಜೇಡಿಸರ ರಸ್ತೆ: ಸೆ.22ರ ಬೆಳಗ್ಗೆ 7 ಗಂಟೆಯಿಂದ ಸೆ.23ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಆನಂದಪುರದಿಂದ ಜೇಡಿಸರ ಹಾಗೂ ಸಿದ್ದೇಶ್ವರ … Read more

ಆಗುಂಬೆ ಘಾಟಿ, ಕಾರ್ಯಾಚರಣೆ ಪೂರ್ಣ, ಈಗ ವಾಹನಗಳು ಓಡಾಡಬಹುದಾ?

Agumbe-ghat-general-image

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ವಾಹನ ಸಂಚಾರ ಪುನಾರಂಭವಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಮತ್ತು ಧರೆ ಕುಸಿತದಿಂದ ಬಿದ್ದಿದ್ದ ಮಣ್ಣನ್ನು ತೆರವು ಮಾಡಲಾಗಿದೆ. ಶುಕ್ರವಾರ ಸಂಜೆ ಆಗುಂಬೆ ಘಾಟಿಯ ಆರನೇ ತಿರುವಿನಲ್ಲಿ ಧರೆ ಕುಸಿತ ಮತ್ತು ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಇದರಿಂದಾಗಿ ವಾಹನ ಸಂಚಾರ ಸಂಪೂರ್‌ ಬಂದ್‌ ಆಗಿತ್ತು. ಕತ್ತಲಾದ್ದರಿಂದ ತೆರವು ಕಾರ್ಯಾಚರಣೆಗೆ ಅಡಚಣೆಯಾಗತ್ತು. ಇಂದು ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಿ ಮರ ಮತ್ತು ಮಣ್ಣು ತೆರವು ಮಾಡಲಾಗಿದೆ. ಮತ್ತೊಂದು ಮರ ಜಾರಿ ಬಂದಿತ್ತು … Read more

BREAKING NEWS – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಧರೆ ಕುಸಿತ, ರಾತ್ರಿ ವಾಹನ ಸಂಚಾರ ಇದ್ಯಾ?

Tree-falls-at-agumbe-ghat-in-Thirthahalli

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ರಸ್ತೆಗೆ ಅಡ್ಡಲಾಗಿ ಮರ ಉರುಳಿದ್ದು, ಧರೆ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಹಿಡಿಯಲಿದೆ. ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಗೂಡ್ಸ್‌ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು … Read more