ಕೈಮರ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಕಾಲಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

#Bhadravati, #road accident, #car bike collision, #injury, #road safety, #local news, #police case, #Karnataka ಭದ್ರಾವತಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ (Collision) ಹೊಡೆದು ಬೈಕ್‌ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಅರಹತೊಳಲು ಗ್ರಾಮದ ಲೋಕೇಶಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲೋಕೇಶಪ್ಪ ಅವರ ಎಡಗಾಲಿಗೆ ತೀವ್ರ ಗಾಯವಾಗಿದೆ. ಅಪಘಾತ ಪಡಿಸಿದ ಕಾರು ಚಾಲಕನೆ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚಿನ … Read more

ಶಿವಮೊಗ್ಗದ ಈ ಹೆದ್ದಾರಿಯಲ್ಲಿ ಕಣ್ಣು ಮುಚ್ಚಿಕೊಂಡೆ ಬೈಕ್‌ ಓಡಿಸಬೇಕು, ಎಲ್ಲಿ? ಏನು ಕಾರಣ?

Pot-holes-filled-with-cement-and-jelly-stones-at-vidyanagara-in-shimoga

ಶಿವಮೊಗ್ಗ: ಸಿಮೆಂಟ್‌ ಮತ್ತು ಜೆಲ್ಲಿ ಮಿಕ್ಸ್‌ ಮಾಡಿ ರಸ್ತೆ ಗುಂಡಿ (Pot Holes) ಮುಚ್ಚಿದ್ದು ಶಿವಮೊಗ್ಗದಲ್ಲಿ ವಾಹನ ಸವಾರರಿಗೆ ತಲೆನೋವು ತಂದಿದೆ. ಗುಂಡಿ ಇದ್ದಾಗಲೇ ರಸ್ತೆಯಲ್ಲಿ ಸಂಚಾರ ಚೆನ್ನಾಗಿತ್ತು ಎಂಬಂತಾಗಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಎದುರು ಬಿ.ಹೆಚ್‌.ರಸ್ತೆಯಲ್ಲಿನ ದುಸ್ಥಿತಿ. ಈ ರಸ್ತೆಯ ಉದ್ದಕ್ಕು ನಾನಾ ಗಾತ್ರದ ಆಳವಾದ ಗುಂಡಿಗಳಾಗಿದ್ದವು. ಇವುಗಳನ್ನು ಶಾಶ್ವತವಾಗಿ ಬಂದ್‌ ಮಾಡುವ ಬದಲು ಸಿಮೆಂಟ್‌ ಮತ್ತು ಜೆಲ್ಲಿ ಮಿಕ್ಸ್‌ ಮಾಡಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದು ವಾಹನ ಸವಾರರ ಪಾಲಿಗೆ ಸಮಸ್ಯೆ ಹೆಚ್ಚಳ ಮಾಡಿದೆ. ಕಣ್‌ … Read more

BREAKING NEWS – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಧರೆ ಕುಸಿತ, ರಾತ್ರಿ ವಾಹನ ಸಂಚಾರ ಇದ್ಯಾ?

Tree-falls-at-agumbe-ghat-in-Thirthahalli

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ರಸ್ತೆಗೆ ಅಡ್ಡಲಾಗಿ ಮರ ಉರುಳಿದ್ದು, ಧರೆ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಹಿಡಿಯಲಿದೆ. ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಗೂಡ್ಸ್‌ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ, ಬೈಕ್‌ಗೆ ಡಿಕ್ಕಿ ಹೊಡೆದು ಗೂಡ್ಸ್‌ ವಾಹನ ಎಸ್ಕೇಪ್‌, ಚೇಸ್‌ ಮಾಡಿ ವಶಕ್ಕೆ ಪಡೆದ ಪೊಲೀಸ್‌

Bike-and-Goods-Vehicle-incident-at-Shimoga-Thirthahalli-Road

ತೀರ್ಥಹಳ್ಳಿ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ (Hit and Run) ಗೂಡ್ಸ್‌ ವಾಹನವನ್ನು ಪೊಲೀಸರು ಚೇಸ್‌ ಮಾಡಿ ಹಿಡಿದಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ 15ನೇ ಮೈಲಿಗಲ್ಲಿನ ಬಳಿ ಅಪಘಾತ ಸಂಭವಿಸಿದೆ. ಬೇಗುವಳ್ಳಿ ಸಮೀಪ ಗೂಡ್ಸ್‌ ವಾಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೇಗಾಯ್ತು ಘಟನೆ? ವಾಹನವೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಗೂಡ್ಸ್‌ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸವಾರನಿಗೆ ಗಾಯವಾಗಿದ್ದು, ಸ್ಥಳೀಯರು ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದರು. ಅಪಘಾತದ ಬಳಿಕ ಗೂಡ್ಸ್‌ … Read more