ಸಾಗರದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿ, ಸ್ಥಳಕ್ಕೆ ತೆರಳಿ MLA ಪರಿಶೀಲನೆ

MLA-Beluru-Gopalakrishna-inspects-highway-project-in-sagara

SHIMOGA NEWS, 27 NOVEMBER 2024 ಸಾಗರ : ಇಲ್ಲಿನ ಅಗ್ರಹಾರ ವೃತ್ತದಿಂದ ರಾಮನಗರದವರೆಗೆ ನಿರ್ಮಾಣವಾಗುತ್ತಿರುವ ರಾಜ್ಯ ಹೆದ್ದಾರಿ (Highway) ಕಾಮಗಾರಿಯನ್ನು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಗ್ರಹಾರ ವೃತ್ತದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ತೆರಳಿ ಕಾಮಗಾರಿ ಪರಿಶೀಲಿಸಿದರು. ಮಾರ್ಕೆಟ್‌ ರಸ್ತೆ ಅಗಲೀಕರಣಕ್ಕೆ ಇನ್ನು ಹದಿನೈದು ದಿನದಲ್ಲಿ … Read more