ಬ್ಯಾಕೋಡು ಜೋಡಿ ಕೊಲೆ ಕೇಸ್ ಭೇದಿಸಲು ಆದ್ಯತೆ, ಒಂದು ಲೈಕ್’ಗಾಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಸಲಹೆ
ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಬ್ಯಾಕೋಡು ಜೋಡಿ ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾಗರ ಉಪ ವಿಭಾಗದ ಹೆಚ್ಚುವರಿ ರಕ್ಷಣಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು. ಸಾಗರದ ನೂತನ ಎಎಸ್’ಪಿಯಾಗಿ ಅಧಿಕಾರ ಸ್ವೀಕರಿಸಿರುವ ರೋಹನ್ ಜಗದೀಶ್ ಅವರು, ಪತ್ರಕರ್ತರೊಂದಿಗೆ ಮಾತನಾಡಿದರು. ಬ್ಯಾಕೋಡು ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಸ್ವಿಕರಿಸಿದ್ದೇವೆ. ಕೊಲೆಗಾರರನ್ನು ಹಿಡಿಯಲು ಶಕ್ತಿಮೀರಿ ಪ್ರಯತ್ನ ನಡೆಸಲಾಗುತ್ತದೆ ಎಂದರು. ಒಂದೇ … Read more