ಶಿವಮೊಗ್ಗದಲ್ಲಿ ರೈಲು ತಡೆಗೆ ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

Youth-Congress-Protest-at-Railway-Station

SHIVAMOGGA LIVE NEWS | SHIMOGA | 20 ಜೂನ್ 2022 ಶಿವಮೊಗ್ಗದಲ್ಲಿ ರೈಲು (RAILWAY) ತಡೆಗೆ ಮುಂದಾಗಿದ್ದ ಯುವ ಕಾಂಗ್ರೆಸ್ (CONGRESS) ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಅಗ್ನಿಪಥ್ (AGNIPATH) ಯೋಜನೆ ವಿರೋಧಿಸಿ ಇವತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ರೈತ ತಡೆಗೆ ಮುಂದಾಗಿದ್ದರು. ಮೆರವಣಿಗೆ ಮೂಲಕ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಹಾಗೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು. ಗೋ ಬ್ಯಾಕ್ ಮೋದಿ ಘೋಷಣೆ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, … Read more

ಶಿವಮೊಗ್ಗದಲ್ಲಿ ರೈತರಿಂದ ರೈಲ್ ರೋಖೋ ಚಳವಳಿ, ರೈಲ್ವೆ ನಿಲ್ದಾಣಕ್ಕೆ ಬಿಗಿ ಬಂದೋಬಸ್ತ್

180221 Rail Rokho At Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021 ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಹಿನ್ನೆಲೆ ದೇಶಾದ್ಯಂತ ರೈಲ್ ರೋಖೋ ಚಳವಳಿ ನಡೆಯುತ್ತಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿಯೂ ಚಳವಳಿ ನಡೆಸಲಾಯಿತು. ಆದರೆ ಪ್ರತಿಭಟನಾನಿರತ ರೈತರನ್ನು ರೈಲು ನಿಲ್ದಾಣದ ಒಳಗೆ ಬಿಡದೆ ತಡೆ ಹಿಡಿಯಲಾಯಿತು. ರೈತ ಸಂಘದ ನೇತೃತ್ವದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮೊಂಡಾಟ ಮುಂದುವರೆಸದಂತೆ ಎಚ್ಚರಿಸಲಾಯಿತು. ನಿಲ್ದಾಣಕ್ಕೆ ಪೊಲೀಸ್ ಸರ್ಪಗಾವಲು … Read more