ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ
ಶಿವಮೊಗ್ಗ: ಶಿವಮೊಗ್ಗ – ಭದ್ರಾವತಿ ಮಧ್ಯೆ ರೈಲ್ವೆ ಮಾರ್ಗದಲ್ಲಿ (Railway Route) ಪರೀಕ್ಷೆ ಹಿನ್ನೆಲೆ ಅ.19 ರಿಂದ 25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಯಾವಾಗ ಯಾವ ಗೇಟ್ಗಳು ಬಂದ್? ಎಲ್ಸಿ 35- ಲಕ್ಷ್ಮೀಪುರ ರಸ್ತೆ: ಅ. 19ರ ಬೆಳಗ್ಗೆ 8 ರಿಂದ ಅ.20 ರ ಸಂಜೆ 6ರವರೆಗೆ ಬಿ.ಹೆಚ್.ರಸ್ತೆ ಮುಖಾಂತರ ಕಡದಕಟ್ಟೆ – ಹೆಬ್ಬಂಡಿ ರಸ್ತೆ ಸಂಪರ್ಕ – ಲಕ್ಷ್ಮೀಪುರ ರಸ್ತೆ ಮಾರ್ಗ. ಎಲ್ಸಿ … Read more