ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

railway-track-general-image.webp

ಶಿವಮೊಗ್ಗ: ಶಿವಮೊಗ್ಗ – ಭದ್ರಾವತಿ ಮಧ್ಯೆ ರೈಲ್ವೆ ಮಾರ್ಗದಲ್ಲಿ (Railway Route) ಪರೀಕ್ಷೆ ಹಿನ್ನೆಲೆ ಅ.19 ರಿಂದ 25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಯಾವಾಗ ಯಾವ ಗೇಟ್‌ಗಳು ಬಂದ್? ಎಲ್‌ಸಿ 35- ಲಕ್ಷ್ಮೀಪುರ ರಸ್ತೆ: ಅ. 19ರ ಬೆಳಗ್ಗೆ 8 ರಿಂದ ಅ.20 ರ ಸಂಜೆ 6ರವರೆಗೆ ಬಿ.ಹೆಚ್.ರಸ್ತೆ ಮುಖಾಂತರ ಕಡದಕಟ್ಟೆ – ಹೆಬ್ಬಂಡಿ ರಸ್ತೆ ಸಂಪರ್ಕ – ಲಕ್ಷ್ಮೀಪುರ ರಸ್ತೆ ಮಾರ್ಗ. ಎಲ್‌ಸಿ … Read more

ಭದ್ರಾವತಿ, ಸಾಗರದಲ್ಲಿ ರೂಟ್‌ ಮಾರ್ಚ್‌, ಎಲ್ಲೆಲ್ಲಿ ನಡೆಯಿತು ಪಥ ಸಂಚಲನ?

route-march-by-itbp-police-in-bhadravathi-and-sagara

SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಪೊಲೀಸ ಇಲಾಖೆ ಮತ್ತು ಇಂಡೋ ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಸಿಬ್ಬಂದಿ ಪಥ ಸಂಚಲನ ನಡೆಸಿದರು. ಭದ್ರಾವತಿ : ಡಿವೈಎಸ್‌ಪಿ ನಾಗರಾಜ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಐಟಿಬಿಪಿ ಸಿಬ್ಬಂದಿ ರೂಟ್‌ ಮಾರ್ಚ್‌ ಮಾಡಿದರು. ಗಾಂಧಿ ವೃತ್ತದಿಂದ ಆರಂಭವಾದ ಪಥ ಸಂಚಲನ ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಳೆಹೊನ್ನೂರು ವೃತ್ತ, ಅನ್ವರ್ ಕಾಲೋನಿ, ಸಂತೆ … Read more

ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್‌ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ

railway-track-general-image.webp

SHIVAMOGGA LIVE NEWS | 19 DECEMBER 2023 SHIMOGA : ಕುಂಸಿ – ಆನಂದಪುರ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಡಿ.25 ರಿಂದ 26 ರವರೆಗೆ ರೈಲ್ವೆ ಗೇಟ್ ಮುಚ್ಚಲಾಗುತ್ತೆ. ಹಾಗಾಗಿ ವಾಹನಗಳಿಗೆ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಆದೇಶಿಸಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ವಾಹನ ಸಂಚಾರ? ರಿಪ್ಪನ್‍ಪೇಟೆಯಿಂದ ಆಯನೂರು ಮತ್ತು ಆಯನೂರಿನಿಂದ ರಿಪ್ಪನ್‍ಪೇಟೆಗೆ ಸಂಚರಿಸುವ ಲಘು ವಾಹನಗಳು ರೈಲ್ವೆ ಲೆವೆಲ್ ಕ್ರಾಸ್ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ತಾತ್ಕಾಲಿಕ ಮಾರ್ಗ ಪ್ರಕಟ, ಕಾರಣವೇನು?

Shimoga-Bhadravathi-Road-Old-Photo.webp

SHIVAMOGGA LIVE NEWS | 5 DECEMBER 2023 SHIMOGA : ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ತಾಂತ್ರಿಕ ನಿರ್ವಹಣೆ ಹಿನ್ನೆಲೆ ಶಿವಮೊಗ್ಗ – ಭದ್ರಾವತಿ ನಡುವೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಡಿ.5 ರಿಂದ 7ರವರೆಗೆ ಈ ಮಾರ್ಗದಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ (temporary route) ಸೂಚಿಸಲಾಗಿದೆ. ಶಿವಮೊಗ್ಗದಿಂದ ಭದ್ರಾವತಿ ಮತ್ತು ಭದ್ರಾವತಿಯಿಂದ ಶಿವಮೊಗ್ಗಕ್ಕೆ ತೆರಳುವ ಕಾರು, ಟ್ಯಾಕ್ಸಿ ಹಾಗೂ ಇತರೆ ನಾಲ್ಕು ಚಕ್ರದ ವಾಹನಗಳು ಬಿಳಕಿ ಕ್ರಾಸ್‌ – ಲಕ್ಷ್ಮೀಪುರ – ಹೆಬ್ಬಂಡಿ – ವಿದ್ಯಾಧಿರಾಜ ಕಲ್ಯಾಣ … Read more

ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ, ಕಾರಣವೇನು?

281123-road-dambar-work-near-Holehonnuru.webp

SHIVAMOGGA LIVE NEWS | 28 NOVEMBER 2023 HOLEHONNURU : ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಹಿನ್ನೆಲೆ ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ (road) ನ.28 ರಿಂದ 30ರವರೆಗೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ  ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಹೊಳೆಹೊನ್ನೂರು ಪಟ್ಟಣ ಮತ್ತು ಭದ್ರಾ ಸೇತುವೆ ಮೇಲೆ ಡಾಂಬರೀಕರಣ ಕಾರ್ಯ ನಡೆಸಲಾಗುತ್ತಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಗಣವೇಶದಲ್ಲಿ ಸಂಸದ, ಶಾಸಕ

RSS-March-Past-in-Shimoga-BY-Raghavendra-in-uniform.

SHIVAMOGGA LIVE NEWS | 22 OCTOBER 2023 SHIMOGA : ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವತಿಯಿಂದ ಶಿವಮೊಗ್ಗ ನಗರದಲ್ಲಿ ಪಥ ಸಂಚಲನ (March Past) ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಗಣವೇಷ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪಥ ಸಂಚಲನ ಆರಂಭವಾಯಿತು. ನಗರದ ಎಸ್‌ಪಿಎಂ ರಸ್ತೆ, ಗಾಂಧಿ ಬಜಾರ್‌, ಸಿದ್ದಯ್ಯ ರಸ್ತೆ, ಎಂಕೆಕೆ ರಸ್ತೆ, ಎಎ … Read more

ಗುಡ್ಡೇಕಲ್‌ ಜಾತ್ರೆ, ಶಿವಮೊಗ್ಗದಲ್ಲಿ ಒಂದು ದಿನ ಮಾರ್ಗ ಬದಲಾವಣೆ, ಯಾವ್ಯಾವ ವಾಹನ ಯಾವ ರೂಟ್‌ನಲ್ಲಿ ಓಡಾಡಬೇಕು?

Harohara-Jathre-In-Shimoga-city.

SHIVAMOGGA LIVE NEWS | 6 AUGUST 2023 SHIMOGA : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್‌ 9ರಂದು ಇಡೀ ದಿನ ವಾಹನಗಳ ಸಂಚಾರದ ಮಾರ್ಗ (ROUTE … Read more

ಸಹ್ಯಾದ್ರಿ ಕಾಲೇಜು ಮುಂದೆ ವಾಹನ ಸಂಚಾರ ನಿಷೇಧ, ವಾಹನಗಳಿಗೆ ಪರ್ಯಾಯ ಮಾರ್ಗ, ಇಲ್ಲಿದೆ ಕಾರಣ

BH-Road-in-front-of-Sahyadri-College.

SHIVAMOGGA LIVE NEWS | 11 MAY 2023 SHIMOGA : ಸಹ್ಯಾದ್ರಿ ಕಾಲೇಜಿನಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಕಾಲೇಜು ಮುಂಭಾಗ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ (Route Change) ಸೂಚಿಸಲಾಗಿದೆ. ಪರ್ಯಾಯ ಮಾರ್ಗ ಯಾವುದು? ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ … Read more

ಶಿವಮೊಗ್ಗದಲ್ಲಿ ಬಸ್‌ ಸಿಗದೆ ಪ್ರಯಾಣಿಕರ ಪರದಾಟ, ರೂಟ್‌ ಗೊತ್ತಿಲ್ಲದೆ ಡ್ರೈವರ್‌ಗಳ ಪೇಚಾಟ, ಕಾರಣವೇನು?

BMTC-Bus-to-Shimoga-during-Election

SHIVAMOGGA LIVE NEWS | 10 MAY 2023 SHIMOGA : ಚುನಾವಣಾ ಕಾರ್ತವ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು (Bus) ನಿಯೋಜನೆ ಮಾಡಿರುವುದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಇನ್ನು, ಬಿಎಂಟಿಸಿ ಬಸ್ಸುಗಳು ಶಿವಮೊಗ್ಗದಲ್ಲಿ ಸಂಚರಿಸುತ್ತಿದ್ದು, ಚಾಲಕರು ಮಾರ್ಗ ಗೊತ್ತಾಗದೆ ಗೊಂದಲಕ್ಕೀಡಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಇದರಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. WATCH VIDEO ಕಾದು ಕಾದು ಸುಸ್ತಾದ ಪ್ರಯಾಣಿಕರು ಬೆಂಗಳೂರು, ದಾವಣಗೆರೆ ಸೇರಿದಂತೆ ವಿವಿಧೆಡೆಗೆ ತೆರಳಲು ಹೆಚ್ಚಿನ ಪ್ರಯಾಣಿಕರು … Read more

ಸಾಗರ, ಆನಂದಪುರ, ಶಿಕಾರಿಪುರ, ಶಿರಾಳಕೊಪ್ಪದಲ್ಲಿ ಆರ್.ಎ.ಎಫ್, ಪೊಲೀಸ್ ಪಥ ಸಂಚಲನ

Police-RAF-route-March-in-Sagara

SHIVAMOGGA LIVE NEWS | 20 JANUARY 2023 SAGARA / SHIKARIPURA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಸಾಗರ, ಆನಂದಪುರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚಲನ ನಡೆಸಿದರು. ಸಾಗರ ರಿಪೋರ್ಟ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಸಾಗರ ಪಟ್ಟಣ … Read more