ಫೆ.26, 27ರಂದು ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ

Shimoga-Police-Barricade-Checkpost

ಶಿವಮೊಗ್ಗ : ಫೆ.26 ಮತ್ತು 27 ರಂದು ಶಿವಮೊಗ್ಗ ನಗರದ  ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದೆ. ಆದ್ದರಿಂದ ಫೆ.26ರ ಬೆಳಗ್ಗಿನ ಜಾವ 4 ರಿಂದ 27ರ ಬೆಳಗಿನ ಜಾವದವರೆಗೆ ದೊಡ್ಡ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. (Route Change) ಇನ್ನು, ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಅಧಿಕ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. ಆದ್ದರಿಂದ ವಿವಿಧೆಡೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ … Read more