ಶಿವಮೊಗ್ಗ ಪೊಲೀಸರ ದಿಢೀರ್‌ ಕಾರ್ಯಾಚರಣೆ, ರೌಡಿಗಳ ಮನೆಗಳ ಮೇಲೆ ದಾಳಿ

Police-raid-on-rowdy-houses-in-Shimoga-district

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವ ಪೊಲೀಸರು ರೌಡಿಗಳ ಮನೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಆಯಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್‌ ಕಾರ್ಯಾಚರಣೆ (raid) ನಡೆಸಿದ ಪೊಲೀಸರು, ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ರೌಡಿಗಳ ಮನೆಗಳಲ್ಲಿ ಮಾದಕ ವಸ್ತುಗಳು, ಮಾರಕಾಸ್ತ್ರಗಳಿಗಾಗಿ ಶೋಧ ನಡೆಸಲಾಯಿತು. ಅಲ್ಲದೆ ರೌಡಿಗಳು ಮಾಡುತ್ತಿರುವ ಕೆಲಸ ಸೇರಿದಂತೆ ಪ್ರಮುಖ ಮಾಹಿತಿ ಸಂಗ್ರಹಿಸಲಾಯಿತು. ಕಾನೂನು ಬಾಹಿರ ಚುಟವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಎಎಸ್‌ಪಿಗಳಾದ ಅನಿಲ್‌ … Read more

ಶಿವಮೊಗ್ಗದಲ್ಲಿ 110 ರೌಡಿಗಳನ್ನು ಸಾಲಾಗಿ ನಿಲ್ಲಿಸಿ ಖಡಕ್ ವಾರ್ನಿಂಗ್‌, ಇಲ್ಲಿದೆ 4 ಪಾಯಿಂಟ್‌ ಎಚ್ಚರಿಕೆ

Rowdy-Parade-in-shimoga-by-SP-Mithun-Kumar-IPS

SHIMOGA, 11 AUGUST 2024 : ಮುಂಬರುವ ಗೌರಿ, ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಕಾನೂನು ಸುವ್ಯವಸ್ಥೆ (law and order) ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಡಿಎಆರ್‌ ಮೈದಾನದಲ್ಲಿ ನಡೆದ ರೌಡಿ ಪರೇಡ್‌ನಲ್ಲಿ 110 ರೌಡಿಗಳು ಹಾಜರಿದ್ದರು. ಪೊಲೀಸ್‌ ಠಾಣೆವಾರು ಪ್ರತಿ ರೌಡಿ ಶೀಟರ್‌ ಬಳಿ ತೆರಳಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಎಚ್ಚರಿಕೆ ನೀಡಿದರು. ಎಸ್‌ಪಿ ನೀಡಿದ ನಾಲ್ಕು ಖಡಕ್‌ ವಾರ್ನಿಂಗ್‌ » ವಾರ್ನಿಂಗ್‌ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?

Police-raid-on-rowdy-houses-in-Shimoga

SHIVAMOGGA LIVE NEWS | 13 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಪರಿಶೀಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎಲ್ಲೆಲ್ಲಿ ನಡೆಯಿತು ದಾಳಿ? ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್‌ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು. ಶಿವಮೊಗ್ಗದ ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಎಂ.ಸುರೇಶ್‌, ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌, ಸಾಗರ ಡಿವೈಎಸ್‌ಪಿ ಗೋಪಾಲಕೃಷ್ಣ … Read more

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್‌, ಖಡಕ್‌ ವಾರ್ನಿಂಗ್‌

Rowdy-Parade-in-Shimoga-city-and-sagara.webp

SHIVAMOGGA LIVE NEWS | 14 SEPTEMBER 2023 SHIMOGA : ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೌಡಿ ಪರೇಡ್ (Rowdy Parade) ಮಾಡಲಾಯಿತು. ಶಿವಮೊಗ್ಗ ನಗರದಲ್ಲಿ 144 ಜನ, ಭದ್ರಾವತಿಯಲ್ಲಿ 79 ಮತ್ತು ಸಾಗರದಲ್ಲಿ 40 ರೌಡಿಗಳು ಸೇರಿ ಒಟ್ಟು 263 ಜನ ರೌಡಿಗಳು ಹಾಜರಿದ್ದರು. ಪರೇಡ್‌ನಲ್ಲಿ ಹಾಜರಿದ್ದ ರೌಡಿಗಳ ಹಾಲಿ ವಿಳಾಸ, ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಕುರಿತು ಮಾಹಿತಿ ಪಡೆಯಲಾಯಿತು. ಅಲ್ಲದೆ … Read more

ಶಿವಮೊಗ್ಗದ 6 ಪೊಲೀಸ್ ಠಾಣೆಯ 82 ರೌಡಿಗಳನ್ನು ಸಾಲಾಗಿ ನಿಲ್ಲಿಸಿ ವಾರ್ನಿಂಗ್ ನೀಡಿದ ಎಸ್.ಪಿ

Rowdy-Parade-in-Shimoga-city

SHIVAMOGGA LIVE NEWS | 16 NOVEMBER 2022 SHIMOGA | ಕಾನೂನು, ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರದ ಆರು ಪೊಲೀಸ್ ಠಾಣೆ ವ್ಯಾಪ್ತಿಯ 82 ರೌಡಿಗಳ ಪರೇಡ್ ನಡೆಸಲಾಯಿತು. ಪ್ರತಿ ರೌಡಿಯ (rowdy parade) ಹಿನ್ನೆಲೆ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಖಡಕ್ ವಾರ್ನಿಂಗ್ ನೀಡಿದರು. ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. ದೊಡ್ಡಪೇಟೆ, ಕೋಟೆ, ತುಂಗಾ ನಗರ, ಶಿವಮೊಗ್ಗ ಗ್ರಾಮಾಂತರ, ಜಯನಗರ ಮತ್ತು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳ ಪರೇಡ್ ನಡೆಸಲಾಯಿತು. 82 ರೌಡಿಗಳು … Read more

ಹಂದಿ ಅಣ್ಣಿ ಹಂತಕರು ಶಿವಮೊಗ್ಗ ಜೈಲಿನಿಂದ ಶಿಫ್ಟ್, ಕಾರಣವೇನು?

Handi-Anni-Attacking-CCTV-Footage

ಶಿವಮೊಗ್ಗ | ರೌಡಿ ಶೀಟರ್ ಹಂದಿ ಅಣ್ಣಿ (HANDI ANNI) ಕೊಲೆಗೈದ ಆರೋಪಿಗಳನ್ನು ಶಿವಮೊಗ್ಗದ ಜೈಲಿನಿಂದ (SHIMOGA JAIL) ಮೈಸೂರು ಮತ್ತು ವಿಜಯಪುರ ಜೈಲುಗಳಿಗೆ ವರ್ಗಾಯಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ತಿಕ್, ಮಧು ಸೇರಿ ಮೂವರನ್ನು ಮೈಸೂರು (MYSORE) ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇನ್ನು, ಫಾರೂಖ್ ಸೇರಿದಂತೆ ಉಳಿದವರನ್ನು ವಿಜಯಪುರ (VIJAYAPURA) ಜೈಲಿಗೆ ವರ್ಗಾಯಿಸಲಾಗಿದೆ. ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಕೆಲವರು ರೌಡಿ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಹಾಗಾಗಿ ವಿರೋಧಿಗಳು ಇದ್ದರು. ಇವರಲ್ಲಿ ಕೆಲವರು … Read more

ಹಂದಿ ಅಣ್ಣಿ ಬರ್ಬರ ಹತ್ಯೆಗೆ ಇತ್ತು 2 ಕಾರಣ, ಏನದು? ಆರೋಪಿಗಳು ಬಾಯಿ ಬಿಟ್ಟಿದ್ದೇನು?

Handi-Anni-Attacking-CCTV-Footage

SHIVAMOGGA LIVE NEWS | SHIMOGA | 25 ಜುಲೈ 2022 ರೌಡಿ ಶೀಟರ್ ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ (HANDI ANNI) ಬರ್ಬರ ಹತ್ಯೆ (MURDER) ಪ್ರಕರಣದ ತನಿಖೆ (INVESTIGATION) ಬಿರುಸುಗೊಂಡಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ. ಈಗಾಗಲೇ ಹತ್ಯೆಗೆ ಎರಡು ಕಾರಣವನ್ನು ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಜುಲೈ 14ರಂದು ವಿನೋಬನಗರ (VINOBANAGARA) ಪೊಲೀಸ್ ಚೌಕಿ ಸರ್ಕಲ್’ನಲ್ಲಿ (POLICE CHOWKI) ರೌಡಿ ಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆಯಾಗಿತ್ತು. ಘಟನೆ ಸಂಬಂಧ ಎಂಟು ಆರೋಪಿಗಳು … Read more

BREAKING NEWS – ಹಂದಿ ಅಣ್ಣಿ ಹತ್ಯೆ ಕೇಸ್, ರಾತ್ರೋರಾತ್ರಿ ಆರೋಪಿಗಳು ಶರಣು

Handi-Anni-Attacking-CCTV-Footage

SHIVAMOGGA LIVE NEWS | SHIMOGA| 19 ಜುಲೈ 2022 ರೌಡಿ ಶೀಟರ್ (ROWDY SHEETER) ಹಂದಿ ಅಣ್ಣಿ ಹತ್ಯೆ (MURDER) ಪ್ರಕರಣದ ಆರೋಪಿಗಳು ರಾತ್ರೋರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ (SURRENDER). ಇವತ್ತು ಅವರನ್ನು ಚಿಕ್ಕಮಗಳೂರಿನ ನ್ಯಾಯಾಲಯಕ್ಕೆ (chikkamagaluru) ಹಾಜರುಪಡಿಸಲಾಗುತ್ತಿದೆ. ಆರೋಪಿಗಳು ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಅವರ ಮುಂದೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. 8 ಆರೋಪಿಗಳು, ತಾವೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಮಾಡಿರುವುದಾಗಿ ತಿಳಿಸಿ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. … Read more

ಶಿವಮೊಗ್ಗದಲ್ಲಿ ರೌಡಿ ಪರೇಡ್, ಕೆಲವರಿಗೆ ಡಿಸೆಂಬರ್ ತನಕ ಗಡುವು, ಇನ್ನೂ ಕೆಲವರ ಮೇಲೆ ನಿಗಾ ಹೆಚ್ಚಳ

Rowdy-Parade-in-Shimoga-city

SHIVAMOGGA LIVE NEWS | SHIMOGA | 3 ಜುಲೈ 2022 ಬಕ್ರೀದ್, ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ರೌಡಿಗಳ (ROWDY PARADE) ಮೇಲೆ ಪೊಲೀಸರು ಹೆಚ್ಚಿನ ನಿಗಾ ಇರಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ರೌಡಿ ಪರೇಡ್ ಮಾಡಿ, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. 175 ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಮಾಹಿತಿ ಪಡೆದ ಜಿಲ್ಲಾ ರಕ್ಷಣಾಧಿಕಾರಿ ಅವರು, ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ … Read more

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡು ಹೊಡೆದ ಪೊಲೀಸರು

Breaking News Plate

SHIVAMOGGA LIVE NEWS | BULLET | 3 ಜೂನ್ 2022 ರೌಡಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ, ರೌಡಿ ಪ್ರತಿದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಅನುಪಿನಕಟ್ಟೆ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ರೌಡಿ ಅರ್ಷದ್ ಖಾನ್ (24), ದರೋಡೆಗೆ ಹೊಂಚು ಹಾಕಿದ್ದ. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ … Read more