ಶಿವಮೊಗ್ಗ ಜಿಲ್ಲೆಯಿಂದ ಇಬ್ಬರು ಗಡಿಪಾರು, ಒಬ್ಬ ಆರು ತಿಂಗಳು, ಮತ್ತೊಬ್ಬ ಮೂರು ತಿಂಗಳು ಜಿಲ್ಲೆಗೆ ಕಾಲಿಡುವಂತಿಲ್ಲ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಈ ಸಂಬಂಧ ಉಪ ವಿಭಾಗಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಯಾರನ್ನೆಲ್ಲ ಗಡಿಪಾರು ಮಾಡಲಾಗಿದೆ? ಶಿವಮೊಗ್ಗದ ನವುಲೆಯ ಮಾರುತಿ ಬಡಾವಣೆ ಸಚಿನ್ ಅಲಿಯಾಸ್ ಶ್ಯಾಡೋ ಮತ್ತು ಅಣ್ಣಾನಗರ 5ನೇ ತಿರುವಿನ ವಾಸಿ ಹರೀಶ್ ಅಲಿಯಾಸ್ ತೇಗು ಎಂಬುವವರನ್ನು ಗಡಿಪಾರು ಮಾಡಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55ರ ಅನ್ವಯ ಇಬ್ಬರನ್ನೂ ಉಪ … Read more

ಶಿವಮೊಗ್ಗದಲ್ಲಿ ರಾತ್ರಿ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021 ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಜೈನುದ್ದೀನ್ (23) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಗೆ ಹೊಂದಿಕೊಂಡಿರುವ ವಾದಿ-ಎ-ಹುದಾ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಜೈನುದ್ದೀನ್ ಮನೆಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ಇದೆ. ಜೈನುದ್ದೀನ್ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣಗಳಿದ್ದವು. … Read more

SHIMOGA | ರೌಡಿ ಪರೇಡ್, 170ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ವಾರ್ನಿಂಗ್, ಏನೆಲ್ಲ ಸೂಚನೆ ಕೊಟ್ರು ಎಸ್ಪಿ?

040221 Rowdy Parade In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಅಪರಾಧ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಖಡಕ್ ವರ್ನಿಂಗ್ ನೀಡಲು ಶಿವಮೊಗ್ಗ ಪೊಲೀಸರು ರೌಡಿ ಪರೇಡ್ ನಡೆಸಿದರು. 170ಕ್ಕೂ ಹೆಚ್ಚು ರೌಡಿಗಳು ಪರೇಡ್‍ನಲ್ಲಿದ್ದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಖಡಕ್ ವಾರ್ನಿಂಗ್ ಕೊಟ್ಟ ಎಸ್‍ಪಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೌಡಿಗಳ ಕೇಸ್‍ಗಳ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.  ಯಾವುದೆ ರೀತಿಯ ರೌಡಿ … Read more

ಬಿಗಿ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯಿಂದ ಶಿವಮೊಗ್ಗಕ್ಕೆ ರೌಡಿ ಮಾರ್ಕೆಟ್ ಲೋಕಿ

080820 Market Loki in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಕುಖ್ಯಾತ ರೌಡಿ ಮಾರ್ಕೆಟ್ ಲೋಕಿಯನ್ನು ಬಳ್ಳಾರಿ ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಇವತ್ತು ಶಿವಮೊಗ್ಗಕ್ಕೆ ಕರೆತರಲಾಗಿದೆ. ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಲೋಕಿಗೆ ಅವಕಾಶ ಕಲ್ಪಿಸಲಾಗಿದೆ. ಮಾರ್ಕೆಟ್ ಲೋಕಿ ತಂದೆ ಲಕ್ಷ್ಮೀನಾರಾಯಣ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೋರ್ಟ್ ಅನುಮತಿ ನೀಡಿದೆ. ಹಾಗಾಗಿ ಇವತ್ತು ಸವರ್‍ ಲೈನ್‍ ರಸ್ತೆಯಲ್ಲಿರುವ ಮನೆಗೆ ಕರೆದುಕೊಂಡು ಬರಲಾಗಿದೆ. ಮನೆ ಬಳಿ ಬಿಗಿ ಭದ್ರತೆ ಇನ್ನು, ಮಾರ್ಕೆಟ್ ಲೋಕಿಯನ್ನು ಶಿವಮೊಗ್ಗಕ್ಕೆ ಕರೆತರುತ್ತಿರವ ಹಿನ್ನೆಲೆ ಬಿಗಿ … Read more

ಮಲವಗೊಪ್ಪದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿದ ಪೊಲೀಸ್, ಹೇಗಾಯ್ತು ಘಟನೆ? ಯಾರು ಗೊತ್ತಾ ರೌಡಿ ಶೀಟರ್?

110320 Rowdy Sheeter Lakshman Shootout 1

ಶಿವಮೊಗ್ಗ ಲೈವ್.ಕಾಂ | SHIMOGA | 11 ಮಾರ್ಚ್ 2020 ಮತ್ತೊಬ್ಬ ರೌಡಿ ಶೀಟರ್ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡಿಕ್ಕಿದ್ದಾರೆ. ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇನ್ಸ್’ಪೆಕ್ಟರ್ ಒಬ್ಬರು ಹಾರಿಸಿದ ಗುಂಡು, ರೌಡಿ ಶೀಟರ್ ಕಾಲಿಗೆ ಹೊಕ್ಕಿದೆ. ಯಾರದು ರೌಡಿ ಶೀಟರ್? ಈಗ ಹೇಗಿದೆ ಪರಿಸ್ಥಿತಿ? ರೌಡಿ ಶೀಟರ್ ಸೈನಾದಿ ಲಕ್ಷಣ್ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು … Read more

ಶಿವಮೊಗ್ಗ ಸಿಟಿಯ 300ಕ್ಕೂ ಹೆಚ್ಚು ರೌಡಿಗಳಿಗೆ ಬಿಸಿ ಮುಟ್ಟಿಸಿದ್ರು ಹೊಸ ಎಸ್.ಪಿ, ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | 13 ಮೇ 2019 ನಗರದಲ್ಲಿ ಕಾರ್ಯಾಚರಿಸುತ್ತಿರುವ ರೌಡಿಗಳಿಗೆ ಶಿವಮೊಗ್ಗದ ಖಾಕಿ ಪಡೆ, ಇವತ್ತು ಸರಿಯಾಗಿ ಬಿಸಿ ಮುಟ್ಟಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ನೇತೃತ್ವದಲ್ಲಿ ನಡೆದ ರೌಡಿ ಪರೇಡ್’ನಲ್ಲಿ, ಖಡಕ್ ವಾರ್ನಿಂಗ್ ನೀಡಲಾಗಿದೆ. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇವತ್ತು ರೌಡಿ ಪರೇಡ್ ನಡೆಯಿತು. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಪರೇಡ್’ನಲ್ಲಿ ಪಾಲ್ಗೊಂಡಿದ್ದ ರೌಡಿಗಳಿಗೆ ವಾರ್ನಿಂಗ್ ನೀಡಿದರು. 300ಕ್ಕೂ ಹೆಚ್ಚು ರೌಡಿಗಳು ಭಾಗಿ ಶಿವಮೊಗ್ಗ ನಗರದಲ್ಲಿ ಕಾರ್ಯಾಚರಿಸುತ್ತಿರುವ … Read more

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more