ಭದ್ರಾವತಿಯಲ್ಲಿ ಇವತ್ತು ಆರ್‌ಎಸ್‌ಎಸ್‌ ಪಥ ಸಂಚಲನ, ಎಷ್ಟು ಹೊತ್ತಿಗೆ? ಎಲ್ಲೆಲ್ಲಿ ಸಾಗಲಿದೆ?

Bhadravathi-News-Update

ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಇಂದು ಸಂಜೆ 5.30ಕ್ಕೆ ಭದ್ರಾವತಿ ನಗರದಲ್ಲಿ ವಿಜಯದಶಮಿ ಪಥ ಸಂಚಲನ (Route March) ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಳ್ಳುವ ಪಥ ಸಂಚಲನ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಮತ್ತು ಅಂಬೇಡ್ಕರ್ ವೃತ್ತದಿಂದ ಲೋಯರ್ ಹುತ್ತಾ ಕಾಲೊನಿವರೆಗೆ ಸಾಗಲಿದೆ. ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ಮಾಡಲು 2 ಕ್ವಿಂಟಲ್ ಹೂ ವ್ಯವಸ್ಥೆ ಮಾಡಲಾಗಿದೆ. ಪಥ ಸಂಚಲನ ಹಿನ್ನೆಲೆ ಪ್ರಮುಖರ ರಸ್ತೆಗಳು ಕೇಸರಿಮಯವಾಗಿವೆ. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್‌ … Read more

ಮಿನಿಸ್ಟರ್‌ಗೆ ಬೆದರಿಕೆ, ಶಿವಮೊಗ್ಗದಲ್ಲಿ ಆಕ್ರೋಶ, ಘೋಷಣೆ

Youth-congress-protest-in-Shimoga-against-RSS

ಶಿವಮೊಗ್ಗ: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಆರ್‌ಎಸ್‌ಎಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆ, ಕಾಲೇಜು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಮಾತ್ರವಲ್ಲ ಯಾವುದೆ ಸಂಘ ಸಂಸ್ಥೆಯು ಕಾರ್ಯಕ್ರಮ ನಡೆಸಬೇಕಿದ್ದರೆ ಅನುಮತಿ ಪಡೆಯಬೇಕು. … Read more

‘ಕರಿ ಟೋಪಿ, ಗಣವೇಷವೇ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯಲಿದೆʼ

mp-by-Raghavendra-in-RSS-uniform

ಶಿವಮೊಗ್ಗ: ಇಂದಿರಾ ಗಾಂಧಿ ಅವರ ಕೈಯಲ್ಲೆ ಆರ್‌ಎಸ್‌ಎಸ್‌ ನಿಷೇಧಿಸಲು (RSS Ban) ಆಗಲಿಲ್ಲ. ಹಾಗಾಗಿ ಇವರಿಂದಲು ನಿಷೇಧ ಅಸಾಧ್ಯ. ಸಚಿವ ಪ್ರಿಯಾಂಕ ಖರ್ಗೆ ನಿಜಾಮರ ಮನಸ್ಥಿತಿಯಿಂದ ಹೊರ ಬಂದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ರಾಘವೇಂದ್ರ, ಸರ್ಕಾರದ ಜಾಗಗಳಲ್ಲಿ ಆರ್‌ಎಸ್‌ಎಸ್‌ ಶಾಖೆ ನಡೆಸಲು ನಿರ್ಬಂಧಿಸಬೇಕು ಎಂದು ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರ ಮನಸಿನಲ್ಲಿ ಎನಿದೆಯೋ ಗೊತ್ತಿಲ್ಲ. ದೇಶದಲ್ಲಿ ಎರಡ್ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿತ್ತು? ಇಲ್ಲಿವೆ ಸಾಲು ಸಾಲು ಫೋಟೊ ಸಹಿತ ಮಾಹಿತಿ

RSS-route-march-in-Shimoga-city

ಶಿವಮೊಗ್ಗ: RSS ಶತಮಾನೋತ್ಸವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ವೈಭವದ ಪಥಸಂಚಲನ ನಡೆಯಿತು. ಸುಮಾರು ಐದು ಸಾವಿರ ಕಾರ್ಯಕರ್ತರು ಪಥ ಸಂಚಲನದಲ್ಲಿ (Route March) ಪಾಲ್ಗೊಂಡಿದ್ದರು. ಕೋಟೆ ರಸ್ತೆಯ ಜೈನ್‌ ಸಮುದಾಯ ಭವನದ ಬಳಿ ಸಂಘಟನೆಯ ಧ್ವಜ ಪ್ರಮುಖ ಕೋ.ನಂ.ರವೀಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭವಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಮೂರ್ತಿ ಪ್ರತಿಮೆ, ಎ.ಎ.ಸರ್ಕಲ್‌, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್‌ ಸರ್ಕಲ್‌, ಜೈಲ್‌ … Read more

Shivamogga: Grand Preparations for RSS Route March

Rangoli-for-RSS-Route-March

Shivamogga: Grand preparations are underway for the Rashtriya Swayamsevak Sangh (RSS) route march scheduled to take place in Shivamogga city. The main roads and circles along the march route have been decorated. Gandhi Bazaar is completely steeped in saffron color, with a magnificent arch constructed there. Furthermore, portraits of RSS Founder K.B. Hedgewar and second … Read more

RSS ಪಥಸಂಚಲನ, ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ಅಲಂಕಾರ, ಸಾವಿರ ಸಾವಿರ ಕೆ.ಜಿ. ಹೂವು ಸಿದ್ಧ

All-set-for-RSS-Route-march-in-shimoga-city

ಶಿವಮೊಗ್ಗ: ಆರ್‌ಎಸ್‌ಎಸ್‌ ಪಥ ಸಂಚಲನದ (Route March) ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಅಲಂಕಾರ ಮಾಡಲಾಗಿದೆ. ಮಹಾದ್ವಾರ, ಪ್ರಮುಖ ವೃತ್ತಗಳಲ್ಲಿ ರಂಗೋಲೆ ಬಿಡಿಸಲಾಗಿದೆ. ಎಲ್ಲೆಲ್ಲಿ ಏನೇನು ಅಲಂಕಾರ? ಗಾಂಧಿ ಬಜಾರ್‌ ಕೇಸರಿಮಯವಾಗಿದೆ. ಮಹಾದ್ವಾರ ನಿರ್ಮಿಸಲಾಗಿದೆ. ಶಿವಪ್ಪನಾಯಕ ಪ್ರತಿಮೆ ಎದುರು ಮಂಟಪ ನಿರ್ಮಿಸಿ ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್‌, ಎರಡನೇ ಸರಸಂಘ ಚಾಲಕ ಎಂ.ಎಸ್‌.ಗೋಲ್ವಾಲ್ಕರ್‌ ಭಾವಚಿತ್ರಗಳನ್ನು ಇರಿಸಲಾಗಿದೆ. ಅದರ ಮುಂಭಾಗದಲ್ಲಿಯು ರಂಗೋಲೆ ಬಿಡಿಸಲಾಗಿದೆ. ಎ.ಎ.ವೃತ್ತದಲ್ಲಿ ಬೃಹತ್‌ ಮಂಟಪ ನಿರ್ಮಿಸಿ ಭಾರತ ಮಾತೆಯ ಪ್ರತಿಮೆ ಸ್ಥಾಪಿಸಲಾಗಿದೆ. ನೆಹರು ರಸ್ತೆಯಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ. … Read more

RSS Route March in Shivamogga on October 12

111025-all-set-for-RSS-route-march-in-Shimoga.webp

Shivamogga: A route march has been organized in Shivamogga on October 12th by the Rashtriya Swayamsevak Sangh (RSS) to mark its centenary year and the occasion of Vijayadashami. Final preparations are underway in the city for the event. The route march is scheduled to begin at 4 PM on Sunday from the Kote Marikamba Temple … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿದೆ ಅಲಂಕಾರ? ಎಲ್ಲೆಲ್ಲಿ ಸಾಗುತ್ತೆ ಮೆರವಣಿಗೆ?

111025-all-set-for-RSS-route-march-in-Shimoga.webp

ಶಿವಮೊಗ್ಗ: ಆರ್‌ಎಸ್‌ಎಸ್‌ ಸಂಘಟನೆಯ ಶತಮಾನೋತ್ಸವ ಮತ್ತು ವಿಜಯದಶಮಿ ಹಿನ್ನೆಲೆ ಶಿವಮೊಗ್ಗದಲ್ಲಿ ಅ.12ರಂದು ಪಥ ಸಂಚಲನ (Route March) ಆಯೋಜಿಸಲಾಗಿದೆ. ಇದಕ್ಕಾಗಿ ನಗರದಲ್ಲಿ ಕೊನೆಯ ಹಂತದ ಸಿದ್ಧತೆ ನಡೆಯುತ್ತಿದೆ. ಭಾನುವಾರ ಸಂಜೆ 4 ಗಂಟೆಗೆ ಕೋಟೆ ಮಾರಿಕಾಂಬ ದೇವಸ್ಥಾನದ ಮುಂಭಾಗದಿಂದ ಪಥ ಸಂಚಲನ ಆರಂಭವಾಗಲಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಪ್ಪನಾಯಕ ಸರ್ಕಲ್‌, ನೆಹರು ರಸ್ತೆ, ದುರ್ಗಿಗುಡಿ, ಜೈಲ್‌ ಸರ್ಕಲ್‌, ಲಕ್ಷ್ಮೀ ಟಾಕೀಸ್‌ ಮೂಲಕ ಫ್ರೀಡಂ ಪಾರ್ಕ್‌ ತಲುಪಲಿದೆ. ಆರ್‌ಎಸ್‌ಎಸ್‌ ಪಥ ಸಂಚಲನ ಹಿನ್ನೆಲೆ ನಗರದ ವಿವಿಧೆಡೆ … Read more

ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

Yedyurappa-and-Eshwarappa-at-a-book-release-event.

ಶಿವಮೊಗ್ಗ: ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಕುವೆಂಪು ರಂಗಮಂದಿರದಲ್ಲಿ ಶನಿವಾರ ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ದಿವಂಗತ ಹಿರಿಯೂರು ಕೃಷ್ಣಮೂರ್ತಿ ಅವರ ಸಂಸ್ಮರಣಾ ಗ್ರಂಥ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ (Book Release) ಸಮಾರಂಭದಲ್ಲಿ ಯಡಿಯೂರಪ್ಪ, ಈಶ್ವರಪ್ಪ ಒಟ್ಟಿಗೆ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ … Read more

ಶಿವಮೊಗ್ಗದಲ್ಲಿ ಮಳೆ ನಡುವೆ RSS ಪಥ ಸಂಚಲನ, ಗಣವೇಷದಲ್ಲಿ ಸಂಸದ, ಶಾಸಕ

RSS-Pathasanchalana-in-Shimoga-city

SHIMOGA NEWS, 20 OCTOBER 2024 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ವಾರ್ಷಿಕ ಪಥ ಸಂಚಲನ ನಡೆಯಿತು. ಜೋರು ಮಳೆಯ ಮಧ್ಯೆ ಪಥ ಸಂಚಲನ ನಡೆಯಿತು. ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದ ಪಕ್ಕದ ತಾನಾಜಿ ಸಂಘ ಸ್ಥಾನದಿಂದ ಪಥ ಸಂಚಲನ ಆರಂಭವಾಯಿತು. ಗಾಂಧಿ ಬಜಾರ್‌, ಅಶೋಕ ರಸ್ತೆ, ಬಿ.ಹೆಚ್‌.ರಸ್ತೆ ಮೂಲಕ ಮೈಲಾರೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್‌ ರೌಂಡ್ಸ್‌ ಆರ್‌ಎಸ್‌ಎಸ್‌ ಕಾರ್ಯಕರ್ತರು ಗಣವೇಷಧಾರಿಗಳಾಗಿ … Read more