ಬಾಕಿ ಇರುವ 790 ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ, ಯಾವ್ಯಾವ ಕೇಸ್‌?

RTO-office-at-jayanagara-in-Shimoga

ಶಿವಮೊಗ್ಗ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ. 1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ 790 ಪ್ರಕರಣಗಳು … Read more

ಅಧಿಕಾರಿಗಳಿಂದ ಬಹಿರಂಗವಾಗಿಯೇ ಲಂಚಕ್ಕೆ ಬೇಡಿಕೆ, ಶಿವಮೊಗ್ಗದಲ್ಲಿ ಕಚೇರಿ ಮುಂದೆ ಆಮ್ ಆದ್ಮಿ ಪ್ರತಿಭಟನೆ

AAP-protest-at-RTO-office-in-Shimoga

SHIVAMOGGA LIVE NEWS | 18 MARCH 2023 SHIMOGA : ಸಾರ್ವಜನಿಕರಿಗೆ ಮುಕ್ತ ಸೇವೆ ನೀಡಬೇಕಾದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಭ್ರಷ್ಟಾಚಾರ (Corruption) ನಡೆಯುತ್ತಿದೆ. ಅಧಿಕಾರಿಗಳು ಬಹಿರಂಗವಾಗಿಯೇ ಲಂಚದ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆಪಾದಿಸಿ ಆಮ್ ಆದ್ಮಿ ಪಕ್ಷದ ಪ್ರತಿಭಟನೆ ನಡೆಸಿತು. ಆರ್.ಟಿ.ಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಆರ್.ಟಿ.ಒ ಕಚೇರಿಗೆ ಬರುವ ಜನರಿಗೆ ಅಧಿಕಾರಿಗಳು ಬಹಿರಂಗವಾಗಿಯೇ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಹಿಂದೆ ಭ್ರಷ್ಟಾಚಾರ (Corruption) … Read more

ಆನಂದಪುರ, ಶಿಕಾರಿಪುರದಲ್ಲಿ ಆರ್.ಟಿ.ಒ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ

JCB-Seized-by-RTO-Officers-in-Sagara.

SAGARA | ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ವಾಹನಗಳ ದಾಖಲೆ ಪರಿಶೀಲಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಿದ್ದಾರೆ. (SAGARA RTO RAID) ಸಾಗರ ಉಪ ವಿಭಾಗದ ಆನಂದಪುರ ಮತ್ತು ಶಿಕಾರಿಪುರದಲ್ಲಿ ದಾಳಿ ನಡೆಸಲಾಯಿತು. ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ಮೂರು ಜೆಸಿಬಿ, ಎರಡು ಬಸ್ ಮತ್ತು ಒಂದು ಲಾರಿ ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಪರಿಶೀಲನೆ ವೇಳೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಲಾಗಿದೆ. … Read more

ಆಟೋ ಮೀಟರ್ ಕುರಿತು ಮಹತ್ವದ ಮೀಟಿಂಗ್, ಹೆಚ್ಚು ಹಣ ವಸೂಲಿ ಮಾಡದಂತೆ ವಾರ್ನಿಂಗ್

Auto-in-Shimoga-Nehru-road

SHIMOGA | ನಗರದಲ್ಲಿ ಆಟೋಗಳಿಗೆ ಮೀಟರ್ (AUTO METER) ಅಳವಡಿಕೆ ಕಡ್ಡಾಯ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಹೇಳಿದರು. ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನ ಸ್ಪಂದನಾ ಸಭೆಯಲ್ಲಿ ಅವರು ಮಾತನಾಡಿ, ಆಟೋಗಳಿಗೆ ಮೀಟರ್ (AUTO METER) ಕಡ್ಡಾಯ ಮಾಡುವುದು ಕೇವಲ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸಾಧ್ಯವಿಲ್ಲ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಭಿಪ್ರಾಯಗಳು ಮುಖ್ಯವಾಗಿರುವುದರಿಂದ ಅವರೊಂದಿಗೆ ಈ ಬಗ್ಗೆ … Read more

‘ಮೀಟರ್’ಗಿಂತ ಹೆಚ್ಚು ಹಣ ಕೇಳಂಗಿಲ್ಲ, ಕರ್ಕಶ ಶಬ್ದ, ವೀಲಿಂಗ್ ಮಾಡಿದರೆ ಫೋಟೊ ತೆಗೆದು ಕಳುಹಿಸಿ’

Nehru-Road-with-Auto-Shivamogga

SHIMOGA | ಆಟೋಗಳಲ್ಲಿ ಮೀಟರ್ ಬಳಕೆ ಕಡ್ಡಾಯ. ಪ್ರಯಾಣಿಕರಿಂದ ಹೆಚ್ಚಿಗೆ ಹಣ ಕೇಳುವಂತಿಲ್ಲ. ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಉಪಯೋಗಿಸಿದರೆ ಕ್ರಮ. ಇದು ಜಿಂಟಿ ಸಾರಿಗೆ ಆಯುಕ್ತೆ ಎನ್.ಜಿ.ಗಾಯತ್ರಿದೇವಿ ಅವರ ಖಡಕ್ ಎಚ್ಚರಿಕೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಜಂಟಿ ಸಾರಿಗೆ ಆಯಕ್ತೆ ಎನ್.ಜಿ.ಗಾಯತ್ರಿದೇವಿ ನೀಡಿದ ಖಡಕ್ ಎಚ್ಚರಿಕೆಗಳು. ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಜಂಟಿ ಆಯುಕ್ತೆ ಗಾಯತ್ರಿದೇವಿ ಅವರು ವಿವಿಧ ಕೆಲವು … Read more

RTO ಅಧಿಕಾರಿಗಳ ದಿಢೀರ್ ದಾಳಿ, ಲಕ್ಷ ಲಕ್ಷ ತೆರಿಗೆ ವಂಚಿಸಿದ್ದ ಖಾಸಗಿ ಬಸ್ ವಶಕ್ಕೆ, ಹಲವರಿಗೆ ದಂಡ

sagara graphics

ಸಾಗರ | ತೆರಿಗೆ ಪಾವತಿ ಮಾಡದೆ ವಾಹನಗಳನ್ನು ರಸ್ತೆಗಿಳಿಸಿದ್ದ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು (RTO RAID) ಬಿಸಿ ಮುಟ್ಟಿಸಿದ್ದಾರೆ. ಲಕ್ಷಾಂತರ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಬಸ್ಸ ಒಂದನ್ನು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕಿನ ವಿವಿಧೆಡೆ ಆರ್.ಟಿ.ಒ ಅಧಿಕಾರಿಗಳು ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಹಲವು ವಾಹನಗಳು ತೆರಿಗೆ ಪಾವತಿ ಮಾಡದೆ ಸಂಚರಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಎರಡು ವರ್ಷದಿಂದ ತೆರಿಗೆ ವಂಚನೆ ಖಾಸಗಿ ಬಸ್ ಒಂದರ ದಾಖಲೆ ಪರಿಶೀಲನೆ … Read more

ಡ್ರೈವರ್’ಗೆ ಚಾಲಕನಾದ ಶಿವಮೊಗ್ಗ RTO ಅಧಿಕಾರಿ, ವಿಭಿನ್ನ ಬೀಳ್ಕೊಡುಗೆ

RTO-Deepak-becomes-driver-for-a-driver

SHIVAMOGGA LIVE NEWS | SHIMOGA | 2 ಜುಲೈ 2022 ನಿವೃತ್ತರಾದ ಚಾಲಕರೊಬ್ಬರನ್ನು (DRIVER) ಅಧಿಕಾರಿಯೊಬ್ಬರು ತಾವೇ ಕಾರು ಚಾಲನೆ ಮಾಡಿ, ಮನೆಗೆ ಬಿಟ್ಟು ವಿಭಿನ್ನವಾಗಿ ಬೀಳ್ಕೊಡುಗೆ ನೀಡಿದ್ದಾರೆ. ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಸ್ವಾಮಿಗೌಡ ಅವರು ನಿವೃತ್ತರಾಗಿದ್ದಾರೆ. ಅವರಿಗಾಗಿ ಶಿವಮೊಗ್ಗ RTO ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದ ಬಳಿಕ ಸ್ವಾಮಿಗೌಡ ಅವರನ್ನು ಸಾರಿಗೆ ಅಧಿಕಾರಿ ದೀಪಕ್ ಎಲ್. ಅವರು, ಅವರ ಮನೆಗೆ ಬಿಟ್ಟು ಬಂದರು. ಸಾರಿಗೆ ಅಧಿಕಾರಿ … Read more

ಶಿವಮೊಗ್ಗ RTO ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ, ಏಜೆಂಟ್ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯ

260821 Anna hazare horata smiti memorandu in RTO Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2021 ಆರ್.ಟಿ.ಒ. ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಏಜೆಂಟ್’ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಬೆಂಗಳೂರಿನ ಪ್ರವರ್ತನಾ ದಕ್ಷಿಣ ವಿಭಾಗದ ಅಪರ ಸಾರಿಗೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನಾನಾ ರೀತಿಯ ಭ್ರಷ್ಟಾಚಾರ ನಡೆಯುತ್ತಿದೆ. ಇಲಾಖೆಯ ಸಿಬ್ಬಂದಿಗಳಿಂದ ಆಗುತ್ತಿರುವ ತೊಂದರೆ ಹಾಗೂ ಬೇಜವಾಬ್ದಾರಿತನದ ಕೆಲಸ ಬಗ್ಗೆ ಹಲವು ಬಾರಿ … Read more