ಭದ್ರಾವತಿ ಕೂಡ್ಲಿಗೆರೆ ಬಳಿ ಬೈಕುಗಳು ಡಿಕ್ಕಿ, ಸವಾರನಿಗೆ ಗಾಯ
ಭದ್ರಾವತಿ: ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ (Mishap) ಹೊಡೆದಿದೆ. ಭದ್ರಾವತಿ ತಾಲೂಕು ಕೂಡ್ಲಿಗೆರೆಯ ಬಸ್ ನಿಲ್ದಾಣದ ಬಳಿ ಅಪಘಾತವಾಗಿದೆ. ಕೂಡ್ಲಿಗೆರೆಯ ಮುರುಳಿ ಎಂಬುವವರಿಗೆ ಗಾಯವಾಗಿದೆ. ಅಂಗಡಿಯಲ್ಲಿ ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದರು. ತಮ್ಮ ಮನೆಗೆ ಹೋಗುವ ರಸ್ತೆಗೆ ಬೈಕ್ ತಿರುಗಿಸುತ್ತಿರುವಾಗ ವೇಗವಾಗಿ ಬಂದ ಸ್ಪ್ಲೆಂಡರ್ ಬೈಕ್ ಡಿಕ್ಕಿ ಹೊಡೆದಿದೆ. ಮುರುಳಿ ಅವರ ಕಾಲು, ಕಣ್ಣಿನ ಭಾಗ ಸೇರಿ ವಿವಿಧೆಡೆ ಗಾಯವಾಗಿದೆ. ಬೈಕಿಗು ಹಾನಿಯಾಗಿ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ … Read more