ಶಿವಮೊಗ್ಗ, ಭದ್ರಾವತಿ ತಾಲೂಕು ವಿಭಜಿಸಿ, ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸಿ, ಸಿಎಂ ಯಡಿಯೂರಪ್ಪಗೆ ಒತ್ತಾಯ

291120 Memorandum to Chief Minister Yedyurappa for Shimoga Rural Taluk 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ನೇತೃತ್ವದ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಹೆಲಿಪ್ಯಾಡ್‍ ಬಳಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿದೆ. ತಾಲೂಕು ಕಚೇರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಜನರು ತಮ್ಮ ಕೆಲಸಗಳಿಗಾಗಿ ನೂಕುನುಗ್ಗಲು … Read more

ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯಲ್ಲಿ ನಾಡಬಾಂಬ್ ಸ್ಫೋಟ, ಎಂಟು ಮಂದಿಗೆ ಗಾಯ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 NOVEMBER 2020 ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಎಂಟು ಮಂದಿಗೆ ಗಾಯವಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಜಮೀನು ಒಂದರಲ್ಲಿ ಇಸ್ಪೀಟ್ ಆಡಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ದಿಢೀರ್ ಸ್ಫೋಟ ಸಂಭವಿಸಿದ್ದು, ಎಂಟು ಮಂದಿಗೆ ಗಾಯವಾಗಿದೆ. ಜಮೀನಿನ ಮಾಲೀಕನಿಗೆ ಗಂಭೀರ ಗಾಯವಾಗಿದೆ. ಅಲ್ಲಿ ನಾಡ ಬಾಂಬ್ ಏಕಿತ್ತು? ಹಂದಿ ಬೇಟೆಗಾಗಿ ನಾಡಬಾಂಬ್ … Read more

ಶಿವಮೊಗ್ಗದ ಮತ್ತೊಬ್ಬ ಶಾಸಕರಿಗೆ ಕರೋನ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ

KB Ashok Naik BJP MLA Shimoga Rural 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020 ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರಿಗೆ ಕರೋನಾ ಪಾಸಿಟಿವ್ ಬಂದಿದೆ. ಅವರು ಹೋಂ ಕ್ವಾರಂಟೈನ್ ಒಳಗಾಗಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಪೇಜಲ್ಲಿ ಬರೆದುಕೊಂಡಿರುವ ಅವರು, ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ 2ನೆಯ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎಂದರು. ಕಳೆದ ನಾಲ್ಕೈದು ದಿನಗಳಿಂದ ತಮ್ಮ ಸಂಪರ್ಕದಲ್ಲಿದ್ದ ಎಲ್ಲರು ಕರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ. ಶಿವಮೊಗ್ಗ … Read more

ಸಾಗರ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಹೃದಯಾಘಾತ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 13 ಸೆಪ್ಟಂಬರ್ 2020 ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆಯಲ್ಲಿದ್ದ ವೇಳೆ ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿಲ್ ಕುಮಾರ್ ಅವರ ಆರೋಗ್ಯ ಸುಧಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದರೆ. ರಾತ್ರಿ ಇಡೀ ಡ್ಯೂಟಿ ಮಾಡಿದ್ದರು ಸಾಗರದ ಬ್ಯಾಕೋಡ್‍ನಲ್ಲಿ ವೃದ್ಧ ದಂಪತಿಯ ಮರ್ಡರ್ ಆಗಿತ್ತು. … Read more

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಆರು ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸಂಸದ ರಾಘವೇಂದ್ರ ಗುದ್ದಲಿ ಪೂಜೆ

100920 Raghavendra Gudddali Pooje for road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020 ಶಿವಮೊಗ್ಗ ತಾಲೂಕಿನ ಅಗಸವಳ್ಳಿ ಗ್ರಾಪಂ ವ್ಯಾಪ್ತಿಯ ರಾಮೇನಕೊಪ್ಪದಲ್ಲಿ ೬ ಕೋಟಿ ವೆಚ್ಚದ ರಸ್ತೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಇದು ಹಾಯ್ ಹೊಳೆ ರಸ್ತೆಯಿಂದ ಬಸವಾಪುರ, ಈಚವಾಡಿ, ರಾಮೇನಕೊಪ್ಪದಿಂದ ನಗರದ ಎನ್.ಟಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ಬಳಿಕ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಸರ್ಕಾರ ಅಭಿವೃದ್ಧಿಯ ಪರ್ವ ಕೈಗೊಂಡಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು … Read more

ಸಾಗರದಲ್ಲಿ ಯುವಕನ ಬರ್ಬರ ಕೊಲೆ, ಹೇಗಾಯ್ತು ಘಟನೆ? ಹತ್ಯೆಗೆ ಕಾರಣವೇನು?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 29 ಮೇ 2020 ಮಾರಕಾಸ್ತ್ರಗಳಿಂದ ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ. ಸಾಜೀಲ್‌ (೨೪) ಮೃತ ಯುವಕ. ಮಾರಕಾಸ್ತ್ರಗಳಿಂದ ಸಾಜೀಲ್‌ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಕೂಡಲೆ ಸಾಜೀಲ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹೇಗಾಯ್ತು ಘಟನೆ? ಸಾಗರದ ಅರಳಿಕೊಪ್ಪ ಗ್ರಾಮದ ಲೇಔಟ್‌ ಹಿಂಭಾಗ ಸಾಜೀಲ್‌ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ … Read more

ಭದ್ರಾವತಿಯಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್, ಹಣ ವಶಕ್ಕೆ

prison hand cuff image

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಖಾಸಗಿ ಬಸ್ ನಿಲ್ದಾಣದ ಬಳಿ ಮಟ್ಕಾ ಜೂಜಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ಸಂದರ್ಭ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೂಡ್ಲಿಗೆರೆಯ ಚಿನ್ನಪ್ಪಯ್ಯ, ಅಶೋಕ್, ತಿಲಕ್’ನಗರದ ಶಿವಣ್ಣ, ಕಾಗದ ನಗರದ ಪ್ರಸನ್ನ ಬಂಧಿತರು. ಇವರಿಂದ 2915 ರೂ. ನಗದು ವಶಕ್ಕೆ ಪಡೆಯಲಾಗಿದೆ. ಸಿಪಿಐ ಯೋಗೇಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ನಟರಾಜ್, ಯೋಗೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.   ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more