ರಾಶಿ ರಾಶಿ ಕಸ, ಶೌಚಾಲಯವೂ ಇಲ್ಲ, ಬೀದಿ ದೀಪಗಳೂ ಇಲ್ಲ, ನಗರಸಭೆ ಮುಂದೆ ಕಾರ್ಮಿಕರ ಆಕ್ರೋಶ

Insdustrial-Estate-Workers-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 Industrial Area  ಮಂಗಳಬೀಸು ಕೈಗಾರಿಕ ವಸಾಹತು ಪ್ರದೇಶದಲ್ಲಿ (Industrial Area) ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮಲೆನಾಡು ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತು ಕಾರ್ಮಿಕರ ಸಂಘದ ವತಿಯಿಂದ ಸಾಗರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕೈಗಾರಿಕಾ ಪ್ರದೇಶದಲ್ಲಿ ನೂರಾರು ಸಣ್ಣ ಮತ್ತು ದೊಡ್ಡ ಕೈಗಾರಿಕೆಗಳಿವೆ. ಆದರೆ ಮೂಲ ಸೌಕರ್ಯ ಒದಗಿಸಲು ನಗರಾಡಳಿತ ವಿಫಲವಾಗಿದೆ. ಕೈಗಾರಿಕಾ ಪ್ರದೇಶದಲ್ಲಿ ಕಸದ ರಾಶಿಯೆ ಬಿದ್ದಿದೆ. ಕಸ ವಿಲೇವಾರಿ ಮಾಡಲು … Read more

BREAKING NEWS |ಭದ್ರಾವತಿ 29ನೇ ವಾರ್ಡ್, ಜೆಡಿಎಸ್’ಗೆ ಭರ್ಜರಿ ಗೆಲುವು, ಕಾಂಗ್ರೆಸ್ ಗಳಿಸಿದ್ದೆಷ್ಟು? ಬಿಜೆಪಿ ಪಡೆದ ಮತಗಳೆಷ್ಟು?

060921 JDS wins in 29th Ward at Bhadravathi

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021 ತೀವ್ರ ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಲ್ಲಿ ಜೆಡಿಎಸ್ ಪಕ್ಷಕ್ಕೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಯಾರಿಗೆಷ್ಟು ಮತ ಲಭಿಸಿದೆ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ ಅವರು 1282 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಲೋಹಿತಾ ನಂಜಪ್ಪ 832 ಮತಗಳು, ಬಿಜೆಪಿ ಪಕ್ಷದ ಅಭ್ಯರ್ಥಿ ರಮಾ ವೆಂಕಟೇಶ್ ಅವರು 70 ಮತಗಳನ್ನು … Read more