ಎಟಿಎಂನಲ್ಲಿ ದುಡ್ಡು ಬರಲಿಲ್ಲ ಅಂತಾ ಬ್ಯಾಂಕ್ಗೆ ತೆರಳಿದ ಭದ್ರಾವತಿಯ ವ್ಯಕ್ತಿಗೆ ಕಾದಿತ್ತು ಶಾಕ್, ಆಗಿದ್ದೇನು?
ಭದ್ರಾವತಿ: ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಬಂದಿದ್ದ ವೃದ್ಧರೊಬ್ಬರ ಕಾರ್ಡ್ ಬದಲಿಸಿ (cheated), ಅವರ ಖಾತೆಯಿಂದ ಒಂದು ಲಕ್ಷ ಹಣ ದೋಚಿರುವ ಘಟನೆ ಭದ್ರಾವತಿಯ KSRTC ಬಸ್ ನಿಲ್ದಾಣದ ಮುಂಭಾಗದ ಎಟಿಎಂನಲ್ಲಿ ಜರುಗಿದೆ. ಜನವರಿ 12ರಂದು ಕೃತ್ಯ ನಡೆದಿದ್ದು ತಡವಾಗಿ ದೂರು ದಾಖಲಾಗಿದೆ. ಸಿದ್ಧಾರೂಢನಗರದ ಸದಾಶಿವಪ್ಪ ಜಿ.ಕೆ ಅವರು ಹಣ ಡ್ರಾ ಮಾಡಲು ಕೆನರಾ ಬ್ಯಾಂಕ್ ಎಟಿಎಂಗೆ ತೆರಳಿದ್ದರು. ಈ ವೇಳೆ ಎಟಿಎಂನಿಂದ ಹಣ ಬಾರದೇ ಇದ್ದಾಗ, ಅಲ್ಲೇ ಇದ್ದ ಸುಮಾರು 25-30 ವರ್ಷದ ಅಪರಿಚಿತ … Read more