ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? ಇಲ್ಲಿದೆ ಫೋಟೊ ಸಹಿತ ಡಿಟೇಲ್ಸ್‌

Saffron-decoration-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಈ ಹಿನ್ನಲೆ ನಗರದಾದ್ಯಂತ ಹಿಂದೂ ಕೇಸರಿ (Saffron) ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಮಾಡಲಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಗಾಂಧಿ ಬಜಾರ್‌: ಪ್ರವೇಶ ದ್ವಾರದಲ್ಲಿ ಸಮುದ್ರ ಮಂಥದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಖ್ಯರಸ್ತೆಗೆ ಕೇಸರಿ ಬಂಟಿಂಗ್ಸ್‌ ಹಾಕಲಾಗಿದೆ. ಇದನ್ನೂ ಓದಿ » ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು? ಬಿ.ಹೆಚ್.ರಸ್ತೆ: ಡಿವೈಡರ್‌ಗಳ … Read more

ಹಿಂದು ಮಹಾಸಭಾ ಗಣಪತಿ, ಯಾವ ಮಾರ್ಗದಲ್ಲಿ ಸಾಗುತ್ತೆ ಮೆರವಣಿಗೆ?

hindu-mahasabha-ganesha-

SHIMOGA NEWS, 17 SEPTEMBER 2024 : ಪ್ರತಿಷ್ಠಿತ ಹಿಂದು (Hindu) ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಶಿವಮೊಗ್ಗ ನಗರ ಸಂಪೂರ್ಣ ಸಜ್ಜಾಗಿದೆ. ಇಂದು ಬೆಳಗ್ಗೆ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಿಂದ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಲಿದೆ. ಯಾವ ದಾರಿಯಲ್ಲಿ ಸಾಗುತ್ತೆ ಮೆರವಣಿಗೆ? ಭೀಮೇಶ್ವರ ದೇವಸ್ಥಾನದಿಂದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿಬಜಾ‌ರ್, ಶಿವಪ್ಪ ನಾಯಕ ವೃತ್ತ, ಬಿ.ಹೆಚ್‌.ರಸ್ತೆ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಟೀ. ಸೀನಪ್ಪ ಶೆಟ್ಟಿ ವೃತ್ತ, ದುರ್ಗಿಗುಡಿ, … Read more

ಕೇಸರಿ ಶಾಲು ಧರಿಸಿ ಕಾಂಗ್ರೆಸ್‌ ಮುಖಂಡರ ಮಧ್ಯೆ ಕುಳಿತ ಬಿಜೆಪಿ ನಾಯಕರು

bjp-leaders-in-saffron-shawl-at-yuvanidhi-programme-shimoga

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು. ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ ಮುಖ್ಯಮಂತ್ರಿ, … Read more

ಸಚಿವರನ್ನು ವಜಾಗೊಳಿಸಬೇಕು, ಸುಳ್ಳು ಕೇಸ್ ಕೈಬಿಡಬೇಕು, ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

NSUI-Protest-against-Education-Minister-BC-Nagesh

SHIVAMOGGA LIVE NEWS | PROTEST | 4 ಜೂನ್ 2022 ಶಿಕ್ಷಣ ಸಚಿವ ನಾಗೇಶ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ NSUI ಸಂಘಟನೆ ಕಾರ್ಯಕರ್ತರ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ NSUI ಸಂಘಟನೆ ಕಾರ್ಯಕರ್ತರು, ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಕಾರ್ಯಕರ್ತರನ್ನು ಬಂಧಿಸಿದೆ. ಸರ್ಕಾರದ ಈ ಕ್ರಮ ಸರಿಯಾದುದ್ದಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರೋಹಿತ್ ಚಕ್ರತೀರ್ಥ … Read more

“ಬಿಜೆಪಿಗೂ ಕೇಸರಿಗೂ ಏನು ಸಂಬಂಧ? ಇನ್ಮುಂದೆ ಕೆಂಪು ಶಾಲು, ಟೋಪಿ ಹಾಕಲಿ”

DK-Shivakumar-Speech-in-Shimoga-city

SHIVAMOGGA LIVE NEWS | SAFFRON | 10 ಮೇ 2022 ಕೇಸರಿ ಶಾಂತಿಯ ಸಂಕೇತ. ಆದರೆ ಬಿಜೆಪಿಯವರು ಸದಾ ರಕ್ತ ಮತ್ತು ಹಿಂಸೆ ಮೇಲೆ ಆಸಕ್ತಿ ಹೊಂದಿದ್ದಾರೆ. ಆದ್ದರಿಂದ ಅವರು ಕೇಸರಿ ಟೋಪಿ ಮತ್ತು ಶಾಲು ಹಾಕುವ ಬದಲು, ಕೆಂಪು ಟೋಪಿ, ಶಾಲು ಧರಿಸಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಜನಧ್ವನಿ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ … Read more

ಮಳಿಗೆಗಳ ಮುಂದೆ ರಾರಾಜಿಸಿದ ಕೇಸರಿ ಧ್ವಜ, ಜಾತ್ರೆಯಲ್ಲೂ ಹಿಂದೂ ಹರ್ಷ ಸ್ಮರಣೆ

Saffron-Flag-at-Kote-Marikamba-jathre

SHIVAMOGGA LIVE NEWS | 23 ಮಾರ್ಚ್ 2022 ಜಾತ್ರೆ ಅಂಗವಾಗಿ ಸ್ಥಾಪಿಸಿರುವ ಮಳಿಗೆಗಳ ಮೇಲೆ ರಾರಾಜಿಸಿದ ಕೇಸರಿ ಧ್ವಜ. ಜಾತ್ರೋತ್ಸವದಲ್ಲೂ ಬಜರಂಗದಳ ಕಾರ್ಯಕರ್ತ ಹರ್ಷಗೆ ನಮನ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಮಳಿಗೆಗಳ ಸ್ಥಾಪನೆ ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಅನ್ಯ ಧರ್ಮಿಯರಿಗೆ ಮಳಿಗೆ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಅಂಗಡಿಗಳ ಮೇಲೆ ರಾರಾಜಿಸಿದ ಕೇಸರಿ ಜಾತ್ರೆಯಲ್ಲಿ ಅಂಗಡಿಗಳ ಸಂಖ್ಯೆ ಕಡಿಮೆ ಇದೆ. ಸುಮಾರು ನೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ‘ಈ … Read more

ಜಾತ್ರೆಯ ಮಳಿಗೆಗಳ ಮುಂದೆ ಜನವೋ ಜನ, ಅಲಂಕಾರಿಕ ವಸ್ತುಗಳತ್ತ ಮಾನಿನಿಯರ ಚಿತ್ತ, ಆಟಿಕೆಗಳಿಗಾಗಿ ಮಕ್ಕಳ ಹಠ

Shops-in-Shimoga-Marikamba-Jathre

SHIVAMOGGA LIVE NEWS | 23 ಮಾರ್ಚ್ 2022 ಕೋಟೆ ರಸ್ತೆಯಲ್ಲಿ ಸ್ಥಾಪನೆ ಮಾಡಲಾಗಿರುವ ಮಳಿಗೆಗಳು ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಮೆರಗು ಹೆಚ್ಚಿಸಿವೆ. ಜಾತ್ರೆಗೆ ಬಂದ ಭಕ್ತರು ಮಳಿಗೆಗಳ ಮುಂದೆ ಗುಂಪುಗೂಡಿದ್ದು, ಹಲವು ವಸ್ತುಗಳ ಖರೀದಿಯಲ್ಲಿ ಮಗ್ನರಾಗಿದ್ದಾರೆ. ಮಳಿಗೆಗಳ ಮೇಲೆ ಕೇಸರಿ ಧ್ವಜ ಜಾತ್ರೆಯ ಮಳಿಗೆ ಹಂಚಿಕೆ ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಹಿಂದೂಗಳ ಹೊರತು ಅನ್ಯ ಧರ್ಮಿಯರು ಮಳಿಗೆ ಸ್ಥಾಪಿಸಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು. ಹಾಗಾಗಿ ಮಳಿಗೆಗಳ ಸಂಖ್ಯೆ ಕಡಿಮೆಯಾಗಿದೆ. ಈಗ ಸ್ಥಾಪನೆ ಆಗಿರುವ … Read more

ಶಿವಮೊಗ್ಗದ ಹಲವು ಕುಟುಂಬಗಳ ಅನ್ನ ಕಸಿದ ಹಿಜಾಬ್, ಕೇಸರಿ ಶಾಲು ವಿವಾದ

Road Blocked during hijab row

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೆಲವರಿಗೆ ಪ್ರತಿಷ್ಠೆಯಾಗಿದೆ ಮಾರ್ಪಾಡಾಗಿದೆ. ಇದರ ಪರಿಣಾಮ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೋರಾಟ, ಗಲಭೆ ಶುರುವಾದಾಗಿನಿಂದ ಈ ಕುಟುಂಬಗಳಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆಯೆ ಗತಿಯಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ವಿದ್ಯಾರ್ಥಿಗಳು ಪರಸ್ಪರ ಜಗಳಕ್ಕಿಳಿದು, ಕಲ್ಲು ತೂರಾಟವಾಗಿತ್ತು. ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಾದ ಶುರುವಾದಾಗಿನಿಂದ ಶಿವಮೊಗ್ಗದ ಕೆಲವು … Read more

ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?

saffron flag hoisted at bapuji nagara college in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಹಲವು ಕಾಲೇಜಿಗೆ ವ್ಯಾಪಿಸಿತು. ವಿವಿಧೆಡೆ ಪ್ರತಿಭಟನೆಗಳನ್ನು ನಡೆಸಲಾಯಿತು. ಕೆಲವು ಕಡೆಯಂತೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದು, ವಿಕೋಪಕ್ಕೆ ತಿರುಗಿತು. ಜಿಲ್ಲೆಯಾದ್ಯಂತ ಏನೆಲ್ಲ ಆಯ್ತು? ಸಹ್ಯಾದ್ರಿ ಕಾಲೇಜು | ಮಂಗಳವಾರವು ಹಿಜಾಬ್, ಬುರ್ಖಾ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೇಸರಿ ಶಾಲು ಧರಿಸುವ ಬದಲು, ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಕಾಲೇಜು ಆವರಣದಲ್ಲಿ ಮೆರವಣಿಗೆ ನಡೆಸಿದರು. … Read more

ಹಿಜಾಬ್, ಕೇಸರಿ ಶಾಲು ಸಂಘರ್ಷ, ಶಿವಮೊಗ್ಗ ಜಿಲ್ಲೆಯಲ್ಲಿ 5 ಎಫ್ಐಆರ್ ದಾಖಲು

Shimoga-City-Police-bandobasth

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಶಿವಮೊಗ್ಗದಲ್ಲಿ ಇವತ್ತು ತಾರಕಕ್ಕೇರಿತ್ತು. ಕಲ್ಲು ತೂರಾಟ ನಡೆದು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇವತ್ತಿನ ಅಹಿತರ ಘಟನೆಗಳು ಸಂಬಂಧ ವಿವಿಧ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ. ಯಾವೆಲ್ಲ ಠಾಣೆಯಲ್ಲಿ ಏನೆಲ್ಲ ಕೇಸ್ ದಾಖಲಾಗಿದೆ? › ಕೇಸ್ 1 – ಬಾಪೂಜಿನಗರ … Read more