ಸಾಗರ ಮಾರಿ ಜಾತ್ರೆಗು ಮೊದಲು ರಸ್ತೆ ಅಗಲೀಕರಣ ಪೂರ್ಣ, ಯಾವ್ಯಾವ ರಸ್ತೆ ಕುರಿತು MLA ಹೇಳಿದ್ದೇನು?

MLA-Beluru-Gopalakrishna-inspects-road-at-sagara

SHIVAMOGGA LIVE NEWS, 10 FEBRUARY 2025 ಸಾಗರ : ಇಲ್ಲಿನ ಆರ್‌.ಪಿ.ರಸ್ತೆಯಲ್ಲಿ (road) ಚರಂಡಿ ನಿರ್ಮಾಣ ಕಾಮಗಾರಿ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಅಗದಂತೆ ಶೀಘ್ರ ಮತ್ತು ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಾರ್ಕೆಟ್‌ ರಸ್ತೆ ಮತ್ತು ಬಿ.ಹೆಚ್‌.ರಸ್ತೆಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದ್ದೇನೆ. ಮುಂದಿನ ಮಾರಿ ಜಾತ್ರೆ … Read more

ಕಾರು ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SAGARA NEWS, 21 SEPTEMBER 2024 : ಬೈಕ್ (Bike) ಮತ್ತು ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸಮೀರ್ (22) ಸಾವಿಗೀಡಾಗಿದ್ದಾನೆ. ಸಾಗರದ ಗಾಂಧಿನಗರ ನಿವಾಸಿ ಸಮೀರ್ ಮಂಗಳವಾರ ತನ್ನ ಬೈಕ್‌ನಲ್ಲಿ ಅಣಲೆಕೊಪ್ಪದಲ್ಲಿರುವ ಸಹೋದರಿ ಮನೆಗೆ ಹೋಗುತ್ತಿದ್ದಾಗ ಗ್ರಾಮಾಂತರ ಠಾಣೆ ಸಮೀಪ ಬೆಳಗಾವಿ ಮೂಲದ ಕಾರೊಂದಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಸಾ ಮಿಲ್‌ನಲ್ಲಿ ನೇಣು … Read more