ಸಾಗರದಲ್ಲಿ ಇಂದಿನಿಂದ ‘ರಜತ ಸಾಗರೋತ್ಸವʼ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?

Sagara-News-Update.

ಸಾಗರ: ಸಹೃದಯ ಬಳಗ, ತಾಲೂಕು ಇತಿಹಾಸ ವೇದಿಕೆಯ ಆಶ್ರಯದಲ್ಲಿ ಜನವರಿ 3 ಮತ್ತು 4ರಂದು ಗಾಂಧಿ ಮೈದಾನದಲ್ಲಿ ರಜತ ಸಾಗರೋತ್ಸವ (Sagarotsava) 2026 ಕಾರ್ಯಕ್ರಮ ನಡೆಯಲಿದೆ. ಜನವರಿ 3ರಂದು ಸಂಜೆ 5ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆನಂದಪುರದ ಮುರುಘಾ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಕೆಳದಿ ರಾಜಗುರು ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸಹೃದಯ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಶಾರದಾಂಬಾ ಕಲಾ ಕೇಂದ್ರದಿಂದ … Read more