ಸಾಗರದ ಸಿದ್ದಪ್ಪಗೆ 4 ವರ್ಷ ಕಠಿಣ ಜೈಲು ಶಿಕ್ಷೆ, ದಂಡ, ಕಾರಣವೇನು?
ಸಾಗರ: ಕ್ಷುಲಕ ವಿಚಾರಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬರ ಕೊಲೆ ಮಾಡಿದ್ದಕ್ಕಾಗಿ ಸಾಗರ (Sagara man) ತಾಲೂಕು ಮೂರಳ್ಳಿ ಮಾರತಿ ಗ್ರಾಮದ ಸಿದ್ದಪ್ಪ (38) ಎಂಬಾತನಿಗೆ ಜೈಲು ಶಿಕ್ಷೆಯಾಗಿದೆ. 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹13,000 ದಂಡ ವಿಧಿಸಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಮೊಬೈಲ್ ಚಾರ್ಜ್ ವಿಚಾರದಲ್ಲಿ ಕಿರಿಕ್ ಸಿದ್ದಪ್ಪ ಮೂರಳ್ಳಿ ಮಾರತಿ ಗ್ರಾಮದ ತಿಮ್ಮಪ್ಪ ಮತ್ತು ಲಕ್ಷ್ಮಿ ದಂಪತಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ಮೊಬೈಲ್ … Read more