ಸಾಗರ ಬಂದ್‌, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ, ಹೇಗಿತ್ತು ಜನರ ಪ್ರತಿಕ್ರಿಯೆ?

Sagara-Bandh

ಸಾಗರ: ಸಾಗರಕ್ಕೆ ಜಿಲ್ಲಾ ಕೇಂದ್ರದ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ನೀಡಿದ್ದ ಸಾಗರ ಬಂದ್ (Sagara Bandh) ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೇಗಿತ್ತು ಬಂದ್‌? ಇಲ್ಲಿದೆ ಪಾಯಿಂಟ್ಸ್‌ ನಗರವ್ಯಾಪ್ತಿಯ ಅಂಗಡಿಗಳು, ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಿದ್ದವು. ಬೀದಿ ಬದಿ ವ್ಯಾಪಾರಿಗಳು ವಹಿವಾಟು ಸ್ಥಗಿತಗೊಳಿಸಿದ್ದರು. ಬೆಳಗ್ಗೆಯಿಂದ ಸಂಜೆಯವರೆಗೆ ಖಾಸಗಿ ಬಸ್‌ಗಳ ಸಂಚಾರ ಇರಲಿಲ್ಲ. ನ್ಯಾಯಾಲಯದ ಕಾರ್ಯಕಲಾಪಗಳಿಂದ ವಕೀಲರು ದೂರ ಉಳಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರಿ ಕಚೇರಿ, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಪಟ್ಟಣದಲ್ಲಿ ಪ್ರತಿಭಟನಾ … Read more

ಬೆಳ್ಳಂಬೆಳಗ್ಗೆ ಸಾಗರದ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ, ಕಾರಣವೇನು?

agara-Bandh-called-today.

ಸಾಗರ: ಸಾಗರವನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಇಂದು ವಿವಿಧ ಸಂಘಟನೆಗಳು ಬಂದ್‌ಗೆ (sagara bandh) ಕರೆ ನೀಡಿವೆ. ಬಂದ್‌ ಹಿನ್ನೆಲೆ ಈಗಾಗಲೆ ಸಾಗರ ಪಟ್ಟಣದ ವಿವಿಧೆಡೆ ರಸ್ತೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಲಾಗಿದೆ. ಬೆಳ್ಳಂಬೆಳಗ್ಗೆ ಸಾಗರ ಪಟ್ಟಣದ ಕೋರ್ಟ್ ಸಮೀಪ, ಐತಪ್ಪ ಸರ್ಕಲ್ ಸೇರಿದಂತೆ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಲಾಗಿದೆ. ಸಾಗರ ಜಿಲ್ಲೆ ಹೋರಾಟ ಸಮಿತಿ ವತಿಯಿಂದ ಇವತ್ತು ಸಾಗರ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಇದನ್ನೂ … Read more