ಇನ್ನೋವಾ ಕಾರು ಅಡ್ಡಗಟ್ಟಿ ಫೋನ್‌ ಪೇ ಮೂಲಕ ದುಡ್ಡು ಹಾಕಿಸಿಕೊಂಡು, ಮೊಬೈಲ್‌ಗಳ ದರೋಡೆ

Sagara-Road-Gadikoppa-Shimoga-city

ಶಿವಮೊಗ್ಗ: ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದವರನ್ನು ಅಡ್ಡಗಟ್ಟಿ, ಬೆದರಿಸಿ ದರೋಡೆ (robbery) ಮಾಡಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಲೇಔಟ್ ಬಳಿ ಘಟನೆ ನಡೆದಿದೆ. ದ್ವಿಚಕ್ರ ವಾಹದಲ್ಲಿ ಬಂದ ಮೂವರು ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಜನವರಿ 4ರಂದು ರದ್ದು ವಿನೋಬನಗರದ ನಿವಾಸಿ ಬಾಬು ಎಂಬುವವರು ಶ್ವೇತಾ ಅವರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಕಾರನ್ನು ಅಡ್ಡಗಟ್ಟಿದ್ದಾರೆ. ಬಾಬು ಅವರ ಮೇಲೆ ಹಲ್ಲೆ ನಡೆಸಿ, ಅವರ ಫೋನ್ ಪೇ ಮೂಲಕ … Read more

ಮೈಸೂರು ಮೂಲದ ಲಾರಿಯೊಳಗೆ ಶಿವಮೊಗ್ಗದಲ್ಲಿ ದಿಢೀರ್‌ ಪ್ರತ್ಯಕ್ಷವಾದ ದುಷ್ಕರ್ಮಿಗಳು, ದರೋಡೆ

crime name image

ಶಿವಮೊಗ್ಗ: ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್‌, ಕ್ಲೀನರ್‌ಗೆ ಇಬ್ಬರು ದುಷ್ಕರ್ಮಿಗಳು ಲಾಂಗ್‌ ತೋರಿಸಿ, ಮೊಬೈಲ್‌ ಮತ್ತು ನಗದು ದರೋಡೆ (robbed) ಮಾಡಿಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಚಾಲಕನ ಎರಡು ಕಾಲಿಗು ಲಾಂಗ್‌ ಉಲ್ಟಾ ಮಾಡಿಕೊಂಡು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ ಮೈಸೂರು ಮೂಲದ ಲಾರಿ ಚಾಲಕ ಚಂದ್ರಶೇಖರ ಮತ್ತು ಕ್ಲೀನರ್‌ ಹಿತೇಶ್‌ ನಾಯಕ ಎಂಬುವವರನ್ನು ಬೆದರಿಸಲಾಗಿದೆ. ಇಬ್ಬರೂ ಬಾಡಿಗೆಗಾಗಿ ಕಾಯುತ್ತ ಶಿವಮೊಗ್ಗದ … Read more