ಸಾಗರ ಪಟ್ಟಣದ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆ?

POWER-CUT-UPDATE-NEWs ELECTRICITY

SHIVAMOGGA LIVE NEWS | 19 JUNE 2024 SAGARA : ತುರ್ತು ಕಾಮಗಾರಿ ಕಾರಣ ಜೂ. 19ರಂದು ಸಾಗರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ (Electricity) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ವಿನೋಬನಗರ, ಕುಗ್ವೆ, ಲೋಹಿಯ ನಗರ, ಪ್ರಗತಿ ನಗರ, ವರದಹಳ್ಳಿ ರಸ್ತೆ, ಎಲ್.ಬಿ ನಗರ, ಜನ್ನತ್ ನಗರ, ಬಿ.ಎಚ್. ರಸ್ತೆ, ಕೃಷ್ಣ ಗ್ಯಾರೇಜ್ ರಸ್ತೆ, ಮೀನು ಮಾರುಕಟ್ಟೆ, ನೆಹರು ನಗರ, … Read more

ಭದ್ರಾವತಿ ನಗರದ ವಿವಿಧೆಡೆ ಇವತ್ತು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲಲ್ಲಿ?

power cut mescom ELECTRICITY

SHIVAMOGGA LIVE NEWS | 19 JUNE 2024 BHADRAVATHI : ನಗರದ ಮೆಸ್ಕಾಂ ಉಪ ವಿಭಾಗದ ಭದ್ರಾವತಿ ಘಟಕ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜೂ.19ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಸಮನೆ, ಎನ್‌ಎಂಸಿ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪು ನಗರ, ಹನುಮಂತ ನಗರ, ಶಿವಾಜಿ … Read more

ಖಚಿತ ಮಾಹಿತಿ ಮೇರೆಗೆ ಸಾಗರದಲ್ಲಿ ಪೊಲೀಸರ ದಾಳಿ, ಮಾಲು ಸಹಿತ ಮೂವರು ಅರೆಸ್ಟ್‌

Police-raid-at-sagara-three-arrested.

SHIVAMOGGA LIVE NEWS | 18 JUNE 2024 SAGARA : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಾಗರ ಪೊಲೀಸರು ದಾಳಿ (Raid) ನಡೆಸಿ ಮಾಲು ಸಹಿತ ಮೂವರನ್ನು ಬಂಧಿಸಿದ್ದಾರೆ. ಸಾಗರ ಪಟ್ಟಣದ ಎಳ್ಳಾರೆ ಕ್ರಾಸ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ರಾಘವೇಂದ್ರ, ಹೊಸೂರು ಮರಾಠಿ ಗ್ರಾಮದ ರಮೇಶ್‌, ಕದರೂರು ಗ್ರಾಮದ ಪ್ರವೀಣ್‌ ಬಂಧಿತರು. ಇವರಿಂದ 23 ಸಾವಿರ ರೂ. … Read more

ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ

Sagara-Beluru-Gopalakrishna-press-meet

SHIVAMOGGA LIVE NEWS | 12 JUNE 2024 SAGARA : ಮಳೆಗಾಲದಲ್ಲಿ (Rainy) ಸೇತುವೆ, ರಸ್ತೆ, ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಸೂಕ್ತ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮಳೆಗಾಲ ಮುಗಿಯುವ ತನಕ ಸಾಗರ ಮತ್ತು ಹೊಸನಗರ … Read more

ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ಸಂಪೂರ್ಣ ಜಖಂ

Bus-car-at-Kaspadi-cross-in-Sagara-road

SHIVAMOGGA LIVE NEWS | 10 JUNE 2024 SAGARA : ಖಾಸಗಿ ಬಸ್‌ (Bus) ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಉಳ್ಳೂರು ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಮತು ಸಾಗರ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನು ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು … Read more

ಆನಂದಪುರ ಸುತ್ತಮುತ್ತ ಇವತ್ತು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE NEWS | 8 JUNE 2024 ANANDAPURA : ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆ ಜೂ.8ರಂದು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ಆನಂದಪುರಂ, ಮಲಂದೂರು, ಯಡೇಹಳ್ಳಿ, ದಾಸಕೊಪ್ಪ, ಆಚಾಪುರ, ಇಸ್ಲಾಂಪುರ, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಚೆನ್ನಕೊಪ್ಪ, ತಂಗಳವಾಡಿ, ಕೊಡ್ಲಿಕೊಪ್ಪ, ಗೇರುಬೀಸು, ಇರುವಕ್ಕಿ, ತಾವರೆಹಳ್ಳಿ, ಜೇಡಿಸರ, ಅಡೂರು, ಬಳ್ಳಿಬೈಲು, ಕೊಂಗನಹೊಸಳ್ಳಿ, ಹೆಗ್ಗೋಡಿ ಗ್ರಾಮದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ … Read more

ಮತ ಚಲಾಯಿಸಿ ಕೊಠಡಿಯಿಂದ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ

Sagara Police Station Building

SHIVAMOGGA LIVE NEWS | 3 JUNE 2024 SAGARA : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ತೆರಳಿದ್ದ ಸಂದರ್ಭ ಮತಗಟ್ಟೆಯಲ್ಲಿ ಉದ್ಯಮಿಯೊಬ್ಬರ ಮೊಬೈಲ್‌ (Mobile Theft) ಕಳ್ಳತನವಾಗಿದೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಉದ್ಯಮಿ ವಿನಯ್‌ ಎಂಬುವವರು ಮತ ಚಲಾಯಿಸಲು ತೆರಳಿದ್ದರು. ಮತ ಚಲಾಯಿಸುವ ಕೊಠಡಿಯೊಳಗೆ ಮೊಬೈಲ್‌ ಕೊಂಡೊಯ್ಯುವಂತಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದರು. ಸಿಬ್ಬಂದಿ ಸೂಚಿಸಿದ ಜಾಗದಲ್ಲಿ ಉದ್ಯಮಿ ವಿನಯ್‌ ಮೊಬೈಲ್‌ ಇಟ್ಟು ಹೋಗಿ ಮತ ಚಲಾಯಿಸಿದ್ದರು. ಕೊಠಡಿಯಿಂದ ಹೊರ … Read more

ಕೆಳದಿ ಗುಂಡಾ ಜೋಯಿಸ್‌ ಇನ್ನಿಲ್ಲ, ಇಲ್ಲಿದೆ ಅವರ ಬಗ್ಗೆ ಗೊತ್ತಿರಬೇಕಾದ 5 ಪ್ರಮುಖ ಪಾಯಿಂಟ್

keladi-gunda-jois-no-more

SHIVAMOGGA LIVE NEWS | 3 JUNE 2024 SAGARA : ಹೆಸರಾಂತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ್‌ (94) ನಿಧನರಾಗಿದ್ದಾರೆ. ಅವರಿಗೆ ಪುತ್ರಿ, ಪುತ್ರ ಇದ್ದಾರೆ. ಸಾಗರದ ಅಣಲೇಕೊಪ್ಪ ಬಡಾವಣೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾರಿಕಾಂಬಾ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ. ಇಲ್ಲಿದೆ 5 ಪ್ರಮುಖಾಂಶ 1931ರ ಸೆಪ್ಟೆಂಬರ್27ರಂದು ಕೆಳದಿಯ ನಂಜುಂಡ ಜೋಯಿಸಿರು, ಮೂಕಾಂಬಿಕಮ್ಮ ದಂಪತಿಗೆ ಜನಿಸಿದರು. 17ನೆಯ ವಯಸ್ಸಿನಿಂದಲೇ ಕೆಳದಿಯ ಇತಿಹಾಸದ ಸಂಶೋಧನೆ ಆರಂಭಿಸಿದರು. 1960ರಲ್ಲಿ ತಮ್ಮ ಮನೆಯಲ್ಲಿಯೇ ಐತಿಹಾಸಿಕ … Read more

ಕಾಲೇಜು ಸಮೀಪ ಅಂಗಡಿಗೆ ದಿಢೀರ್‌ ಭೇಟಿ ನೀಡಿದ ಶಾಸಕ, ಖಡಕ್‌ ವಾರ್ನಿಂಗ್‌, ಕಾರಣವೇನು?

MLA-Beluru-Gopalakrishna-Sudden-visit-to-shop-in-sagara

SHIVAMOGGA LIVE NEWS | 20 MAY 2024 SAGARA : ಶಾಲೆ, ಕಾಲೇಜಿನಿಂದ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷಧವಿದೆ. ಹೀಗಿದ್ದೂ ಗುಟ್ಕಾ, ಸಿಗರೇಟ್‌ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿ, ಎಚ್ಚರಿಕೆ ನೀಡಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಅಂಗಡಿಯೊಂದರಲ್ಲಿ ಗುಟ್ಕಾ, ಪಾನ್‌, ಸಿಗರೇಟ್‌ ಮಾರಾಟ ಮಾಡಲಾಗುತ್ತಿತ್ತು. … Read more

ಬೆಳಗೆದ್ದು ಮನೆ ಪಕ್ಕದ ಗೋಡನ್‌ಗೆ ಹೋದವರಿಗೆ ಕಾದಿತ್ತು ಆಘಾತ, ಒಂದೇ ರೀತಿ ಎರಡು ಪ್ರತ್ಯೇಕ ಪ್ರಕರಣ

crime name image

SHIVAMOGGA LIVE NEWS | 5 MAY 2024 SAGARA : ಶೆಡ್‌ನಲ್ಲಿ ಇರಿಸಿದ್ದ ಅಡಿಕೆ ಕಳ್ಳತನವಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 : ನಾಡಕಲಸೆ, ಸಾಗರ ನಾಡಕಲಸೆ ಗ್ರಾಮದ ಪ್ರವೀಣ್‌ ಎಂಬುವವರು ಅಡಿಕೆ ಸಿಪ್ಪೆ ಬಿಡಿಸಿ ಕೊಡುವ ವ್ಯವಹಾರ ನಡೆಸುತ್ತಿದ್ದಾರೆ. ಅಡಿಕೆ ವ್ಯಾಪಾರಿ ಸುಹೇಲ್‌ ಅಹಮದ್‌ ಎಂಬುವವರು ಸಿಪ್ಪೆ ಬಿಡಿಸಿ ಕೊಡುವಂತೆ 150 ಚೀಲ ಅಡಿಕೆ ತಂದಿದ್ದರು. ಪ್ರವೀಣ್‌ ಅವರು ತಮ್ಮ ಮನೆಯ ಗೋಡೋನ್‌ನಲ್ಲಿ ಇರಿಸಿದ್ದರು. ಏ.25ರಂದು ಬೆಳಗ್ಗೆ ಗೋಡನ್‌ಗೆ … Read more