ಸಾಗರ ಮಾರಿಕಾಂಬಾ ದೇವಸ್ಥಾನದಲ್ಲಿ 40 ವರ್ಷದ ನಂತರ ಅಷ್ಟಬಂಧ ಮಹೋತ್ಸವ

ganapathi-homa-in-Sagara-marikamba-temple.

SHIVAMOGGA LIVE NEWS | 2 MAY 2024 SAGARA : ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಮೂರು ದಿನಗಳ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ದಿನ ಗಣಪತಿ ಹೋಮ ನಡೆಯಿತು. ವಿದ್ವಾನ್‌ ಹೃಷಿಕೇಶ ಬಾಯಾರಿ ಬಾರ್ಕೂರ್‌ರವರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಜರುಗಿದವು. ಇದೇ ಸಂದರ್ಭ ಮಾತನಾಡಿದ ವಿದ್ವಾನ್‌ ಹೃಷಿಕೇಶ ಬಾಯಾರಿ ಬಾರ್ಕೂರ್‌ ಅವರು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಪುಣ್ಯ ಸಂಪಾದಿಸಬೇಕು. ಭಗವಂತ ನಮಗೆ ಎಲ್ಲವನ್ನೂ ಕರುಣಿಸಿದ್ದಾನೆ. ಗಳಿಸಿದ್ದರಲ್ಲಿ ಸ್ವಲ್ಪ ಪಾಲು ದಾನ … Read more

ಪ್ರೀತ್ಸೆ ಪ್ರೀತ್ಸೆ ಅಂತಾ ಕಾಡಿದ, ಮದುವೆಯಾಗುವಂತೆ ಪೀಡಿಸಿದವನಿಗೆ 5 ವರ್ಷ ಜೈಲು

Sagara-Court-General-Image.jpg

SHIVAMOGGA LIVE NEWS | 30 APRIL 2024 SAGARA : ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ್ದಕ್ಕೆ ಮಾನಸಿಕ ಕಿರುಕುಳ ನೀಡಿ ಯುವತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಭಟ್ಕಳ ತಾಲ್ಲೂಕಿನ ಮಾರುಕೇರಿ ಗ್ರಾಮದ ಓಂಕಾರ್ ಎಂಬಾತನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ, 7 ಸಾವಿರ ರೂ. ದಂಡ ವಿಧಿಸಿದೆ. ಯುವತಿಯೊಬ್ಬಳ ಆತ್ಮಹತ್ಯೆ ಪ್ರಕರಣ ಸಂಬಂಧ, ಆಕೆಯ ತಂದೆ ದೂರು ನೀಡಿದ್ದರು. ತನಿಖೆ ನಡೆಸಿದ ರಿಪ್ಪನ್‌ಪೇಟೆ ಪೊಲೀಸರು ಓಂಕಾರ್ ವಿರುದ್ಧ … Read more

ಭದ್ರಾವತಿ, ಸಾಗರದಲ್ಲಿ ರೂಟ್‌ ಮಾರ್ಚ್‌, ಎಲ್ಲೆಲ್ಲಿ ನಡೆಯಿತು ಪಥ ಸಂಚಲನ?

route-march-by-itbp-police-in-bhadravathi-and-sagara

SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಪೊಲೀಸ ಇಲಾಖೆ ಮತ್ತು ಇಂಡೋ ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಸಿಬ್ಬಂದಿ ಪಥ ಸಂಚಲನ ನಡೆಸಿದರು. ಭದ್ರಾವತಿ : ಡಿವೈಎಸ್‌ಪಿ ನಾಗರಾಜ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಐಟಿಬಿಪಿ ಸಿಬ್ಬಂದಿ ರೂಟ್‌ ಮಾರ್ಚ್‌ ಮಾಡಿದರು. ಗಾಂಧಿ ವೃತ್ತದಿಂದ ಆರಂಭವಾದ ಪಥ ಸಂಚಲನ ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಳೆಹೊನ್ನೂರು ವೃತ್ತ, ಅನ್ವರ್ ಕಾಲೋನಿ, ಸಂತೆ … Read more

ಏಕಾಏಕಿ ರಸ್ತೆಗೆ ಬಂದ ಜೆಸಿಬಿ, ಬೈಕ್‌ಗೆ ಡಿಕ್ಕಿ, ಆನಂದಪುರದಲ್ಲಿ ಒಬ್ಬ ಸಾವು, ಮತ್ತೊಬ್ಬ ಆಸ್ಪತ್ರೆಗೆ

jcb-incident-at-anandapura-in-sagara-taluk

SHIVAMOGGA LIVE NEWS | 28 APRIL 2024 ANANDAPURA : ಕೆರೆ ಏರಿ ಮೇಲೆ ಜೆಸಿಬಿ ಡಿಕ್ಕಿಯಾಗಿ ಬೈಕ್‌ ಸವಾರ ಸಾವನ್ನಪ್ಪಿದ್ದಾರೆ. ಸೈಯದ್‌ ಹುಸೇನ್‌ (34) ಮೃತರು. ಆನಂದಪುರದಿಂದ ಯಡೇಹಳ್ಳಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕೆರೆ ಏರಿ ಮೇಲೆ ಬೈಕ್‌ ತೆರಳುತ್ತಿದ್ದಾಗ ಪಕ್ಕದ ಜಮೀನಿನಿಂದ ಜೆಸಿಬಿ ವಾಹನ ಏಕಾಏಕಿ ರಸ್ತೆಗೆ ಬಂದಿದೆ. ಈ ಸಂದರ್ಭ ಡಿಕ್ಕಿ ಸಂಭವಿಸಿ ಸೈಯದ್‌ ಹುಸೇನ್‌ ಗಂಭೀರ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು, … Read more

ಹೊಟ್ಟೆನೋವು ಅಂತಾ ಸಾಗರದ ಆಸ್ಪತ್ರೆಗೆ ಬಂದ ಮಹಿಳೆಗೆ 2 ಗಂಟೆ ಶಸ್ತ್ರಚಿಕಿತ್ಸೆ, ಹೊರ ಬಂತು ಕೆ.ಜಿ.ಗಟ್ಟಲೆ ಗೆಡ್ಡೆ

Operation-Theater-AI-Image-Medical-Purpose

SHIVAMOGGA LIVE NEWS | 25 APRIL 2024 SAGARA : ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಹೊಸನಗರ ತಾಲೂಕು ಜಯನಗರ ನಿವಾಸಿ ಶಶಿಕಲಾ ಎಂಬುವವರಿಗೆ ಸಾಗರದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು 2 ಗಂಟೆ ಶಸ್ತ್ರಚಿಕಿತ್ಸೆ ನಡೆಸಿದರು. ಶಶಿಕಲಾ ಅವರು ಕೆಲವು ಸಮಯ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿರುವುದು ಗೊತ್ತಾಗಿದೆ. ವೈದ್ಯರಾದ ನಾಗೇಂದ್ರಪ್ಪ, ಪ್ರತಿಮಾ, ಶರ್ಮಿತಾ, ಬಿ.ಜಿ.ಸಂಗಮ್, … Read more

ಡಿವೈಡರ್‌ ಬಳಿ ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಮೂಳೆಗಳು ಕಟ್

ACCIDENT-NEWS-GENERAL-IMAGE.

SHIVAMOGGA LIVE NEWS | 20 APRIL 2024 SAGARA : ರಸ್ತೆ ದಾಟಲು ಡಿವೈಡರ್‌ ಬಳಿ ಬೈಕ್‌ನಲ್ಲಿ ನಿಂತಿದ್ದಾಗ ಕಾರು ಡಿಕ್ಕಿ ಹೊಡೆದು ಸವಾರನ ಮೂಳೆಗಳು ಮುರಿದಿವೆ. ಸಾಗರ ಪಟ್ಟಣದ ಬಿ.ಹೆಚ್‌.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಳಲಮಕ್ಕಿಯ ಚೌಡಪ್ಪ ಗಾಯಗೊಂಡಿದ್ದಾರೆ. ಭಾರತ್‌ ಪೆಟ್ರೊಲ್‌ ಬಂಕ್‌ನಲ್ಲಿ ಬೈಕ್‌ಗೆ ಪೆಟ್ರೋಲ್‌ ಹಾಕಿಸಿಕೊಂಡು ಚೌಡಪ್ಪ ಬೈಕ್‌ನಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ಸಾಗರ ಕಡೆಯಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಚೌಡಪ್ಪ ಅವರಿಗೆ ಗಾಯವಾಗಿದ್ದು, ಮೂಳೆಗಳು ಮುರಿದಿವೆ … Read more

ಶಿವಮೊಗ್ಗದಲ್ಲಿ ಮಳೆ, ಸಿಡಿಲಿಗೆ ವ್ಯಕ್ತಿ ಬಲಿ, ವಿವಿಧೆಡೆ ಮನೆ, ಬೆಳೆ ಹಾನಿ, ಹಾರಿ ಹೋದ ಛಾವಣಿ, ಎಲ್ಲೆಲ್ಲಿ ಏನೇನಾಗಿದೆ?

rain-affect-in-Anandapura-in-Sagara-taluk

SHIVAMOGGA LIVE NEWS | 20 APRIL 2024 RAIN REPORT : ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಈ ಮಧ್ಯೆ ಅಲ್ಲಲ್ಲಿ ಮಳೆಯಿಂದಾಗಿ ಹಾನಿಯಾಗಿದೆ. ಸಿಡಿಲು ಬಡಿದು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಸಿಡಿಲಿಗೆ ವ್ಯಕ್ತಿ ಬಲಿ ಸಿಡಿಲು ಬಡಿದು ಶಿವಮೊಗ್ಗ ತಾಲೂಕು ಹರಮಘಟ್ಟದ ರಾಕೇಶ್‌ (28) ಮೃತಪಟ್ಟಿದ್ದಾರೆ. ರುದ್ರೇಶ್‌ ಎಂಬುವವರು ತೀವ್ರ ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಅಡಿಕೆ ತೋಟದಲ್ಲಿ ಕೆಲಸ ಮುಗಿಸಿ ಇಬ್ಬರು ಮನೆಗೆ ಮರಳುವಾಗ ಘಟನೆ ಸಂಭವಿಸಿದೆ. … Read more

ಗಾಳಿ, ಮಳೆ, ತೀರ್ಥಹಳ್ಳಿಯಲ್ಲಿ ವ್ಯಕ್ತಿ ಸಾವು, ಆನಂದಪುರ, ಆಗುಂಬೆ ಸೇರಿ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ?

tree-fall-on-road-near-konandur-and-Anandapura

SHIVAMOGGA LIVE NEWS | 18 APRIL 2024 RAIN REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಜೋರು ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ. ಅಲ್ಲಲ್ಲಿ ಮರಗಳು ಧರೆಗುರುಳಿರುವ ವರದಿಯಾಗಿದೆ. ತೀರ್ಥಹಳ್ಳಿಯಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ತೀರ್ಥಹಳ್ಳಿ : ತಾಲೂಕಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಜೋರು ಗಾಳಿಗೆ ಕೋಣಂದೂರು ಸಮೀಪದ ದೇಮ್ಲಾಪುರದಲ್ಲಿ ಮರ ಬಿದ್ದು ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕೋಣಂದೂರಿನಿಂದ ಸಂಪಗಾರಿಗೆ … Read more

ಸಾಗರದಲ್ಲಿ ಆಟವಾಡುತ್ತ ಆಯಾತಪ್ಪಿ ಬಾವಿಗೆ ಬಿದ್ದ ಮಗು, ಸಾವು

Crime-News-General-Image

SHIVAMOGGA LIVE NEWS | 18 APRIL 2024 SAGARA : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಸಾಗರದ ಎಸ್.ಎನ್. ನಗರ ಬಡಾವಣೆಯ ಗ್ಯಾಸ್ ಗೋಡೌನ್ ಸಮೀಪ ಘಟನೆ ನಡೆದಿದೆ. ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದ ಮನ್ನತ್‌ ಎಂಬ ಹೆಣ್ಣು ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ಕೂಡಲೆ ತಾಯಿ ಕೂಗಿಕೊಂಡು ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆ ಎತ್ತಿದರೂ ಹಣೆ ಹಾಗೂ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮನ್ನತ್ ಮೃತಪಟ್ಟಿದ್ದಾಳೆ. ಇದನ್ನೂ ಓದಿ … Read more

ಸಾಗರದಲ್ಲಿ ಊಟ ಹಂಚಿಕೆ, ರಾಷ್ಟ್ರಭಕ್ತರ ಬಳಗದ ಆಯೋಜಕನ ವಿರುದ್ಧ ಕೇಸ್‌

Sagara Police Station Building

SHIVAMOGGA LIVE NEWS | 15 APRIL 2024 SAGARA : ರಾಷ್ಟ್ರಭಕ್ತರ ಬಳಗದ ಸಂಯೋಜನೆಯೊಂದಿಗೆ ಸಾಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇಗುಲದಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೆ ಊಟ ಹಂಚಿದ್ದಕ್ಕೆ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ಏ.6ರಂದು ದೇಗುಲದ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಆಯೋಜಕ ಪ್ರಕಾಶ್‌ ಎಂಬುವವರ ವಿರುದ್ಧ ‍ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ … Read more