‘ನಮ್ಮಪ್ಪ ಸೈಕಲ್‌ ಕೊಟ್ಟಿದ್ದಾರೆ ಎಂದೇ ಮೊದಲ ಚುನಾವಣೆಯ ಪ್ರಚಾರ ಮಾಡಿದ್ದರುʼ, ಬಿಜೆಪಿಗೆ ಬೇಳೂರು ತಿರುಗೇಟು

Sagara-Beluru-Gopalakrishna-press-meet

SHIVAMOGGA LIVE NEWS | 15 APRIL 2024 SAGARA : ಮೊದಲ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಬಿ.ವೈ.ರಾಘವೇಂದ್ರಗು ಸ್ವಸಾಮರ್ಥ್ಯ ಇರಲಿಲ್ಲ. ನಮ್ಮಪ್ಪ ಸೈಕಲ್‌ ಕೊಟ್ಟಿದ್ದಾರೆ ಎಂದುಕೊಂಡೇ ಪ್ರಚಾರ ನಡೆಸಿದ್ದರು ಎಂದು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದರು. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರ ಕುರಿತು ಬಿಜೆಪಿ ನಾಯಕ ಟೀಕೆಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಸಮರ್ಥರಿದ್ದಾರೆ. … Read more

ಸಾಲ ಹಿಂತಿರುಗಿಸಿದ ಸ್ನೇಹಿತ, ಹಣ ಎಣಿಸುವಾಗ ಕಾದಿತ್ತು ಆಘಾತ, ಗೆಳೆಯನ ವಿರುದ್ಧವೇ ಕೇಸ್‌, ಕಾರಣವೇನು?

Sagara Police Station Building

SHIVAMOGGA LIVE NEWS | 30 MARCH 2024 SAGARA : ಸ್ನೇಹಿತ ನೀಡಿದ ಹಣವನ್ನು ಮನೆಗೆ ಕೊಂಡೊಯ್ದು ಎಣಿಸುವಾಗ ನಕಲಿ ನೋಟುಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸ್ನೇಹಿತನ ವಿರುದ್ಧ ವ್ಯಕ್ತಿಯೊಬ್ಬ ಸಾಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಮನೋಜ್‌ ಎಂಬುವವರು ತಮ್ಮ ಸ್ನೇಹಿತನೊಬ್ಬನಿಗೆ ಕಳೆದ ವರ್ಷ ನವೆಂಬರ್‌ ತಿಂಗಳಲ್ಲಿ 30 ಸಾವಿರ ರೂ. ಹಣ ನೀಡಿದ್ದರು. ಈಚೆಗೆ ಹಣ ಮರಳಿಸುವಂತೆ ಕೇಳಿದಾಗ ಸ್ನೇಹಿತ 500 ರೂ. ಮುಖಬೆಲೆಯ 60 ನೋಟುಗಳನ್ನು ಮರಳಿಸಿದ್ದ. ಮನೋಜ್‌ ಆ … Read more

ನೇಣು ಬಿಗಿದ ಸ್ಥಿತಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ | ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ, ಸಾವು

Crime-News-General-Image

SHIVAMOGGA LIVE NEWS | 26 MARCH 2024 ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ SHIMOGA : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ತಾಲ್ಲೂಕಿನ ಯಡೇಹಳ್ಳಿಯ ಪರಶುರಾಮ ಬಾಬು (16) ಸಾವಿಗೀಡಾದ ಬಾಲಕ. ಈತನ ಶವ ಮನೆಯ ಕೊಠಡಿಯಲ್ಲಿ ದೊರೆತಿದೆ. ಈತ ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ. ಕಲಿಕೆಯಲ್ಲಿ ಮುಂದಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ … Read more

ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು | ಸೆಲ್ಫಿ ತೆಗೆಯುವ ವೇಳೆ ನದಿಗೆ ಬಿದ್ದು ಯುವಕ ಮೃತ್ಯು

Five-Year-old-gild-in-pond-bykodu

SHIVAMOGGA LIVE NEWS | 22 MARCH 2024 ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು BYKODU : ಮನೆ ಸಮೀಪದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಐದು ವರ್ಷದ ಬಾಲಕಿ ಪ್ರಜ್ಞಾ ಮೃತಪಟ್ಟಿದ್ದಾಳೆ. ಬ್ಯಾಕೋಡು ಸಮೀಪದ ಚಂಗೊಳ್ಳಿಯಲ್ಲಿ ಘಟನೆ ಸಂಭವಿಸಿದೆ. ರವಿಚಂದ್ರ, ವೀಣಾ ದಂಪತಿ ಪುತ್ರಿ ಪ್ರಜ್ಞಾ, ಶಾಲೆಯಿಂದ ಮನೆಗೆ ಬಂದು ತನ್ನ ತಮ್ಮನೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೃಷಿ ಹೊಂಡಕ್ಕೆ ಕಾಲು ಜಾರಿ ಇಬ್ಬರೂ ಬಿದ್ದಿದ್ದಾರೆ. ಇವರ ಚೀರಾಟ ಕೇಳಿದ ಮನೆಯವರು ಸ್ಥಳಕ್ಕೆ ಬರುವಷ್ಟರಲ್ಲಿ … Read more

ಲಕ್ಷ ಲಕ್ಷದ ಸಿಗರೇಟ್‌ ಕದ್ದಿದ್ದ ರಾಜಸ್ಥಾನದ ವ್ಯಕ್ತಿ ಅರೆಸ್ಟ್‌, ಸಿಕ್ಕಿಬೀಳಲು ಕಾರಣವಾಯ್ತು ಒಂದು ಸಣ್ಣ ಸುಳಿವು

Rajasthan-Thief-arrested-by-Sagara-Police.

SHIVAMOGGA LIVE NEWS | 14 MARCH 2024 SAGARA : ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪನಿಯ ಕಟ್ಟಡದ ಹಿಂದಿನ ಬಾಗಿಲು ಒಡೆದು 17 ಲಕ್ಷ ರೂ. ಮೊತ್ತದ ಸಿಗರೇಟ್ ಬಂಡಲ್ ಕಳವು ಮಾಡಿದ್ದ ವ್ಯಕ್ತಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಜಲೋರ್‌ ಜಿಲ್ಲೆಯ ಮಾಂಡವಾಲ ಗ್ರಾಮದ ಜಿತೇಂದ್ರ ಕುಮಾರ್ ಬಂಧಿತ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಮೂವರು ತಲೆಮರೆಸಿಕೊಂಡಿದ್ದಾರೆ. ವಾಹನದ ನಂಬರ್‌ ನೀಡಿದ ಸುಳಿವು ಕಳೆದ ವರ್ಷದ ಮೇ 18ರಂದು ಕಳ್ಳತನ ನಡೆದಿತ್ತು. ಸಿ.ಸಿ.ಟಿವಿ … Read more

ಆನಂದಪುರ ಬಳಿ ಬೈಕುಗಳ ಮಧ್ಯೆ ಡಿಕ್ಕಿ, ಒಬ್ಬರಿಗೆ ಗಂಭೀರ ಗಾಯ

Two-bike-incident-near-anandapura-in-sagara-taluk

SHIVAMOGGA LIVE NEWS | 14 MARCH 2024 SAGARA : ಆನಂದಪುರ ಸಮೀಪದ ಗೌರಿಕೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆನಂದಪುರದಿಂದ ಆಡೂರಿಗೆ ಹೋಗುತ್ತಿದ್ದ ಬೈಕ್ ಹಾಗೂ ಯಡೇಹಳ್ಳಿಯಿಂದ ಆನಂದಪುರದ ಕಡೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಸತ್ಯನಾರಾಯಣ ಎಂಬುವವರಿಗೆ ತೀವ್ರ ಗಾಯವಾಗಿದೆ. ಆನಂದಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನೂ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ಆನಂದಪುರ … Read more

ಕಾಡಿನ ಮಧ್ಯೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಗ್ರಾಮಸ್ಥರ ಶಂಕೆ ಏನು?

unknown-body-at-avige-near-Bykodu-in-Sagara-taluk

SHIVAMOGGA LIVE NEWS | 4 MARCH 2024 BYKODU : ಕಾಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿರುವ ಮೃತದೇಹ ಸಂಪೂರ್ಣ ಕೊಳೆತಿದೆ. ಗ್ರಾಮಸ್ಥರು ಕಟ್ಟಿಗೆಗಾಗಿ ಕಾಡಿಗೆ ತೆರಳಿದ್ದಾಗ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಬ್ಯಾಕೋಡು ಸಮೀಪದ ಆವಿಗೆಯ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದೆ. ಗ್ರಾಮಸ್ಥರ ದೂರಿನ ಮೇರೆಗೆ ಕಾರ್ಗಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಮತ್ತು ಡಿಎನ್‌ಎ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಲಾಗಿದೆ. ಪತ್ನಿ ಕೊಂದವನ ಮೃತದೇಹ ಶಂಕೆ 2024ರ … Read more

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ, ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ

Incident-near-Iginabailu-in-sagara-taluk-anandapura-limits-rafiq

SHIVAMOGGA LIVE NEWS | 01 MARCH 2024 ANANDAPURA : ವ್ಯಕ್ತಿಯೊಬ್ಬನ ತಲೆ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ಆನವಟ್ಟಿ ಸಮೀಪದ ಗ್ರಾಮವೊಂದರ ರಫೀಕ್‌ (38) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕರೆತಂದು ಆತನನ್ನು ಕೆಳಗೆ ತಳ್ಳಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿರುವ ಕುರಿತು ಪೊಲೀಸರು ಅನುಮಾನ … Read more

ಆನಂದಪುರ ಬಳಿ ಕಾರು, ಬೈಕ್‌ ಮುಖಾಮುಖಿ ಡಿಕ್ಕಿ, ಓರ್ವ ಸಾವು

Incident-near-Gouthamapura-at-Anandapura-in-Sagara-taluk

SHIVAMOGGA LIVE NEWS | 26 FEBRUARY 2024 ANANDAPURA : ಸಮೀಪದ ಗೌತಮಪುರದಲ್ಲಿ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿಕಾರಿಪುರದಿಂದ ಆನಂದಪುರದ ಕಡೆ ಬರುತ್ತಿದ್ದ ಬೈಕ್ ಹಾಗೂ ಆನಂದಪುರದಿಂದ ಶಿಕಾರಿಪುರ ಕಡೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿವೆ. ಬೈಕ್‌ ಸವಾರ ಭೀಮೇಶ್‌ (42) ಮೃತ ವ್ಯಕ್ತಿ. ಮತ್ತೊಬ್ಬ ಸವಾರ ಪ್ರತಾಪ್‌ (26) ಗಂಭೀರವಾಗಿ ಗಾಯಗೊಂಡಿದ್ದಾನೆ.  ಆತನನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಿ … Read more

ಖರೀದಿಸಿದ್ದು ಎರಡು ಜೀನ್ಸ್‌ ಪ್ಯಾಂಟ್‌, ಅಕೌಂಟ್‌ನಿಂದ ಖಾಲಿ ಆಗಿದ್ದು ಮೂರೂವರೆ ಲಕ್ಷ ರೂ., ಏನಿದು ಕೇಸ್‌?

Online-Fraud-In-Shimoga

SHIVAMOGGA LIVE NEWS | 19 FEBRUARY 2024 SAGARA : ಆನ್‌ಲೈನ್‌ನಲ್ಲಿ ಖರೀದಿಸಿದ್ದ ಜೀನ್ಸ್‌ ಪ್ಯಾಂಟ್‌ಗಳಿಗೆ ಗುಣಮಟ್ಟವಿಲ್ಲ ಎಂದು ಹಿಂತಿರುಗಿಸಲು ಮುಂದಾದ ಹಿರಿಯ ನಾಗರಿಕರೊಬ್ಬರು 3.52 ಲಕ್ಷ ರೂ. ಕಳೆದುಕೊಂಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಸಾಗರ ತಾಲೂಕಿನ ನಿವೃತ್ತ ಉದ್ಯೋಗಿಯೊಬ್ಬರು (ಹೆಸರು ಗೌಪ್ಯ) ಫೇಸ್‌ಬುಕ್‌ನಲ್ಲಿ ಕಾಣಿಸಿದ ಆನ್‌ಲೈನ್‌ ಮಾರ್ಕೆಟಿಂಗ್‌ ಪೇಜ್‌ ಮೂಲಕ ಪ್ಯಾಂಟ್‌ಗಳನ್ನು ಖರೀದಿಸಿದ್ದರು. ಕೊರಿಯರ್‌ ಮೂಲಕ ಪ್ಯಾಂಟುಗಳು ಮನೆಗೆ ತಲುಪಿದ್ದವು. ಆದರೆ ಪ್ಯಾಂಟುಗಳ ಗುಣಮಟ್ಟ ಸರಿ ಇರದ ಹಿನ್ನೆಲೆ, ನಿವೃತ್ತ ಉದ್ಯೋಗಿ ಕಸ್ಟಮರ್‌ ಕೇರ್‌ಗೆ … Read more