ರಾತ್ರಿ ಗಲಾಟೆ ವೇಳೆ ಪಿಸ್ತೂಲು ಪ್ರದರ್ಶನ, ಜನರಲ್ಲಿ ಆತಂಕ, ಪೊಲೀಸರ ಮುಂದೆ ಪಿಸ್ತೂಲ್‌ನ ಅಸಲಿ ಕಥೆ ಬಹಿರಂಗ

Youth-verbal-spat-with-locals-at-market-road-in-Sagara.

SHIVAMOGGA LIVE NEWS | 12 FEBRUARY 2024 SAGARA : ಜಗಳದ ವೇಳೆ ಆಟಿಕೆ ಪಿಸ್ತೂಲು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆಂತಕ ಮೂಡಿಸಿದ್ದ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಿದರು. ಸಾಗರದ ಜೆ.ಪಿ.ನಗರದಲ್ಲಿ ಕಳೆದ ರಾತ್ರಿ ಗಲಾಟೆ ವೇಳೆ ಪಿಸ್ತೂಲು ಪ್ರದರ್ಶಿಸಲಾಗಿತ್ತು. ಆಯನೂರಿನ ದರ್ಶನ್‌ (19) ಮತ್ತು ಸಾಗರದ ನವೀನ್‌ (25) ಎಂಬಾತನ ವಿಚಾರಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಫೆ.11ರ ರಾತ್ರಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ದರ್ಶನ್‌, ಪಿಸ್ತೂಲು ತೋರಿಸಿದ್ದ. … Read more

ಸಾಗರದಲ್ಲಿ ಸಾಹಿತಿ ನಾ.ಡಿಸೋಜಾಗೆ ನಾಗರಿಕರ ಪರವಾಗಿ ಸನ್ಮಾನ

MLA-Beluru-Gopalakrishna-felicitation-to-Na-Disoza-in-sagara

SHIVAMOGGA LIVE NEWS | 27 JANUARY 2024 SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು … Read more

ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ

husband-attacks-wife-at-kudaruru-near-bykodu-sigandur.

SHIVAMOGGA LIVE NEWS | 20 JANUARY 2024 BYKODU : ಕೌಟುಂಬಿಕ ಕಲಹಕ್ಕೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಪತಿಯೇ ಪತ್ನಿಯ ಹತ್ಯೆಗೈದಿದ್ದಾನೆ. ಸಾಗರ ತಾಲೂಕು ಕರೂರು ಹೋಬಳಿಯ ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನೀಲಾವತಿ (29) ಮೃತ ದುರ್ದೈವಿ. ಇಂದು ಬೆಳಗ್ಗೆ ಪತಿ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ನೀಲಾವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನೀಲಾವತಿ ಕೊನೆಯುಸಿರೆಳೆದಿದ್ದಾರೆ. ತವರು ಮನೆಗೆ ಹೋಗಿದ್ದ ಮಹಿಳೆ ಕೌಟುಂಬಿಕ ಕಲಹದಿಂದ … Read more

ಸಿಗಂದೂರು ಜಾತ್ರೆಗೆ ಸಿದ್ಧತೆ ಪೂರ್ಣ, ಮೂಲ ಸ್ಥಾನದಲ್ಲಿ ಪೂಜೆ ಆರಂಭ

Sigandur-Jathre-Preparation

SHIVAMOGGA LIVE NEWS | 14 JANUARY 2024 SIGANDUR : ಸಾಗರ ತಾಲೂಕಿನ ಸಿಗಂದೂರಿನಲ್ಲಿ ಜ.14 ಮತ್ತು 15ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ಆಗಿದೆ. ರಘುಪತಿ ಶಾಂತಿ ಮತ್ತು ಪುರೋಹಿತರ ತಂಡದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಭಕ್ತರಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕರೂರು ಹೋಬಳಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸ್ವಯಂ ಪ್ರೇರಣೆಯಿಂದ ಶ್ರಮದಾನದ ಮೂಲಕ ರಸ್ತೆ ಸ್ವಚ್ಛತೆ, ತಳಿರು ತೋರಣದಿಂದ ಅಲಂಕಾರ ಮಾಡಿವೆ. ಇದನ್ನೂ ಓದಿ … Read more

ಶುಂಠಿ ಕಣದಲ್ಲಿ ನೀರು ಹಾಯಿಸುತ್ತಿದ್ದ ವ್ಯಕ್ತಿ ಕಾಲಿಗೆ ಗುಂಡು, ಯಾರು ಹೊಡೆದಿದ್ದು ಅನ್ನೋದೇ ನಿಗೂಢ

Crime-News-General-Image

SHIVAMOGGA LIVE NEWS | 12 JANUARY 2024 SAGARA : ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ತುಗಲಿದೆ. ಗುಂಡಿ ಹಾರಿಸಿದವರಾರು ಅನ್ನುವುದು ಗೊತ್ತಾಗಿಲ್ಲ. ಕಾಡು ಪ್ರಾಣಿ ಬೇಟೆಯಾಡಲು ಗುರಿ ಇಟ್ಟು ಹೊಡೆದ ಗುಂಡು ಕಾಲಿಗೆ ತಗುಲಿರುವ ಸಾಧ್ಯತೆ ಇದೆ. ಸಾಗರ ತಾಲೂಕು ಮಾಲ್ವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಾಲ್ವೆಯ ರವಿ, ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದಾಗ ಗುಂಡು ಕಾಲಿಗೆ ತಗುಲಿದೆ. ಗಾಯಾಳುವನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಪಲ್ಸರ್‌ ಬೈಕ್‌ ಗಿಫ್ಟ್‌ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು

Pulsar-Bike-gift-to-teacher-by-villagers-at-valuru-teacher-santosh-kanchan

SHIVAMOGGA LIVE NEWS | 11 JANUARY 2024 SAGARA : 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌ ಉಡುಗೊರೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ. ಶಿಕ್ಷಕ ಮತ್ತು ಅವರ ಪತ್ನಿ ಬೈಕ್‌ ಹತ್ತಿ ಶಾಲೆ ಬಳಿ ರೌಂಡ್‌ ಹಾಕುವುದನ್ನು ಕಂಡು ಗ್ರಾಮಸ್ಥರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ. ಸಾಗರ ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಸಂತೋಷ್‌ ಕಾಂಚನ್‌ ಅವರು ಕುಂದಾಪುರದ ವಾರಾಹಿ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಶಾಲೆ … Read more

ಸಾಗರದ ಮಾರ್ಕೆಟ್‌ ರಸ್ತೆ ವಿಸ್ತರಣೆ, ಎಂಎಲ್‌ಎ, ಡಿಸಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ, ಜ.17ರಂದು ಮಹತ್ವದ ಸಭೆ

Sagara-Market-road-DC-Selvamani-MLA-Beluru-Gopalakrishna.

SHIVAMOGGA LIVE NEWS | 7 JANUARY 2024 SAGARA : ಮಾರ್ಕೆಟ್ ರಸ್ತೆ ನಿವಾಸಿಗಳು ತಮ್ಮ ಕಟ್ಟಡ ತೆರವುಗೊಳಿಸುವ ಸಂಬಂಧ ತಾಲ್ಲೂಕು ಆಡಳಿತದ ಎದುರು ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿರುವ ಬೇಡಿಕೆಗಳನ್ನು ಶೀಘ್ರ ಈಡೇರಿಸಲಾಗುತ್ತದೆ. ಇತರ ಬೇಡಿಕೆಗಳಿಗೆ ಕೂಡ ಆಡಳಿತ ಸಹಾನುಭೂತಿಯಿಂದ ಸ್ಪಂದಿಸಲಿದೆ. ಸ್ಥಳೀಯರ ನೆರವಿನೊಂದಿಗೆ ರಸ್ತೆ ವಿಸ್ತರಣೆ ಕಾರ್ಯ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಸಾಗರದ ಮಾರ್ಕೆಟ್ ರಸ್ತೆ ವಿಸ್ತರಣೆ ಕಾರ್ಯವನ್ನು ಪೂರ್ಣಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಾಗೂ … Read more

ಹೊಸ ವರ್ಷದ ಮೊದಲ ದಿನ‌, ಮದ್ಯದ ಅಂಗಡಿ ಬಾಗಿಲು ತೆಗೆದು ಒಳಗೆ ತೆರಳಿದ ಮಾಲೀಕನಿಗೆ ಕಾದಿತ್ತು ಶಾಕ್

crime name image

SHIVAMOGGA LIVE NEWS | 5 JANUARY 2024 SAGARA : ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಒಳಗಿದ್ದ ಲಾಕರ್‌ ಮೀಟಿ 2.95 ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಅಂಗಡಿಯ ಮೋಲ್ಡ್‌ ಶೀಟ್‌ ಮೀಟಿ ಕಳ್ಳರು ಒಳ ನುಗ್ಗಿ ಹಣ ಕಳ್ಳತನ ಮಾಡಿದ್ದಾರೆ. ಸಾಗರ ಪಟ್ಟಣದ ಬಿ.ಹೆಚ್‌.ರಸ್ತೆಯ ಜಂಬಗಾರುವಿನಲ್ಲಿರುವ ಎಂಎಸ್‌ಐಎಲ್‌ ಮದ್ಯದ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿದೆ. ಮಾಲೀಕ ಆನಂದಪ್ಪ ಅವರು ಆಯಾ ದಿನದ ವ್ಯಾಪಾರದ ಹಣವನ್ನು ಅಂಗಡಿಯಲ್ಲೇ ಇರುವ ಲಾಕರ್‌ನಲ್ಲಿ ಇರಿಸಿ ಮರುದಿನ ಬೆಳಗ್ಗೆ ಬ್ಯಾಂಕ್‌ಗೆ ಪಾವತಿಸುತ್ತಿದ್ದರು. … Read more

BREAKING NEWS – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಅಪಘಾತ, ರಸ್ತೆ ಪಕ್ಕದ ಗುಂಡಿಗಿಳಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

Prakash-Travels-bus-mishap-at-Gilalagundi-in-sagra-road

SHIVAMOGGA LIVE NEWS | 4 JANUARY 2024 SAGARA : ಎದುರಿನಿಂದ ಬಂದ ಗೂಡ್ಸ್‌ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್‌ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಗಿಳಾಲಗುಂಡಿ ಸಮೀಪ ಘಟನೆ ಸಂಭವಿಸಿದೆ. ಬಸ್ಸು ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಆನಂದಪುರದಲ್ಲಿ ನಾಟಿ ಔಷಧಿ ಖರೀದಿಗೆ ತೆರಳುವವರು ಹೆಚ್ಚಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್‌ ಚಾಲಕನಿಗೆ … Read more

ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ

Karnataka-Rakshana-Vedike-Protest-in-Sagara

SHIVAMOGGA LIVE NEWS | 3 JANUARY 2023 SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್‌ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು … Read more