ಜ.4ರಂದು ಕರಾಳ ದಿನ ಆಚರಣೆ, ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

Dinesh-Shiravala-Press-meet-in-Sagara.

SHIVAMOGGA LIVE NEWS | 2 JANUARY 2023 SAGARA : ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಬೇಸತ್ತು ರೈತ ಸಂಘದ ಸಂಸ್ಥಾಪನಾ ದಿನದಂದು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 4ರಂದು ರೈತರು ಕಪ್ಪು ಪಟ್ಟಿ ಧರಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್‌ ಶಿರವಾಳ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್‌ ಶಿರವಾಳ, ರೈತರು ಮತ್ತು ರೈತ ಸಂಘವನ್ನು ನಿಕೃಷ್ಟವಾಗಿ ಕಾಣಲಾಗುತ್ತಿದೆ. ಯಾವುದೆ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರ್ಕಾರ, ಜನಪ್ರತಿನಿಧಿಗಳು ಮತ್ತು … Read more

ರಾತ್ರಿ ಪೊಲೀಸರಿಗೆ ಬಂತು ಫೋನ್‌, ರಸ್ತೆಗಿಳಿಯಿತು ಹೈವೇ ಪ್ಯಾಟ್ರೋಲ್‌, ವಾಹನ ತಪಾಸಣೆ ವೇಳೆ ಒಬ್ಬ ಎಸ್ಕೇಪ್‌, ನಾಲ್ವರು ವಶಕ್ಕೆ

200123 Police Jeep With Light jpg

SHIVAMOGGA LIVE NEWS | 27 DECEMBER 2023 SAGARA : ಪರವಾನಗಿ ಇಲ್ಲದೆ ಜಾನುವಾರುಗಳನ್ನು ಗೂಡ್ಸ್‌ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಆರೋಪದ ಹಿನ್ನೆಲೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೂಡ್ಸ್‌ ವಾಹನ, ಅದರ ಬೆಂಗಾವಲಾಗಿ ತೆರಳುತ್ತಿದ್ದ ಕಾರು ಮತ್ತು ನಾಲ್ಕು ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಅನಾಮಧೇಯ ಫೋನ್‌ ನೀಡಿದ ಸುಳಿವು ಸಾಗರ ಗ್ರಾಮಾಂತರ ರಾತ್ರಿ ಕರೆ ಮಾಡಿದ ವ್ಯಕ್ತಿಯೊಬ್ಬ ಗೂಡ್ಸ್‌ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ. ಬೆಂಗಾವಲಿನಲ್ಲಿ ಒಂದು ಕಾರು ಚಲಿಸುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಹಿನ್ನೆಲೆ … Read more

ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ಗುಂಡಿಗಳಿಂದ ಕಾದಿದೆ ಗಂಡಾಂತರ, ರಸ್ತೆ ಬಿರುಕಿನಿಂದ ಅಪಾಯ ನಿಶ್ಚಿತ

Pot-holes-in-Shimoga-Sagara-road.

SHIVAMOGGA LIVE NEWS | 25 DECEMBER 2023 SAGARA : ಶಿವಮೊಗ್ಗ – ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಗುಂಡಿಗಳು ಬಾಯ್ತೆರೆದಿವೆ. ಸ್ವಲ್ಪ ಯಾಮಾರಿದರು ವಾಹನ ಸವಾರರಿಗೆ ಪ್ರಾಣಾಪಾಯ ತಪ್ಪಿದ್ದಲ್ಲ. ಎಲ್ಲೆಲ್ಲಿ ಗುಂಡಿಗಳಿವೆ? ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುವವರಿಗೆ ಐಗಿನಬೈಲು ಸಮೀಪ ಸೇತುವೆ ಮೇಲೆ ಬೃಹತ್‌ ಗುಂಡಿ ಕಾಣಸಿಗುತ್ತದೆ. ಡಾಂಬರ್‌ ಕಿತ್ತು ಹೋಗಿದ್ದು ಸೇತುವೆಗೆ ಅಳವಡಿಸಿರುವ ಕಂಬಿಗಳು ಗೋಚರಿಸುತ್ತಿವೆ. ಇನ್ನು, ಆನಂದಪುರದಲ್ಲಿಯು ಹೆದ್ದಾರಿ ಮೇಲೆ ಗುಂಡಿಗಳಿವೆ. ಆಚಾಪುರ, ಗಿಳಾಲಗುಂಡಿ, ಕೋಣೆ ಹೊಸೂರು, ಸನ್ನಿವಾಸದ ಬಳಿ ಹೆದ್ದಾರಿಯಲ್ಲಿ … Read more

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

FATAFAT-NAMMURA-NEWS.webp

SHIVAMOGGA LIVE NEWS | 19 DECEMBER 2023 SHIMOGA : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸಾಗರ ತಾಲೂಕು ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. 2024ರ ಜನವರಿ 12ರವರ ಒಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ … Read more

ಊರಿನಿಂದ ಸಾಗರದ ಮನೆಗೆ ಮರಳಿದ ಮೆಸ್ಕಾಂ ನಿವೃತ್ತ ಇಂಜಿನಿಯರ್‌ ಕುಟುಂಬಕ್ಕೆ ಕಾದಿತ್ತು ಶಾಕ್

House-Theft-in-Shimoga.

SHIVAMOGGA LIVE NEWS | 29 NOVEMBER 2023 SAGARA : ಮೆಸ್ಕಾಂ ನಿವೃತ್ತ ಇಂಜಿನಿಯರ್ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ನಗದು ಹಾಗೂ ಆಭರಣಗಳ ದೋಚಿರುವ ಘಟನೆ ಪಟ್ಟಣದ ವಿಜಯ ನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದಲ್ಲಿ ನಡೆದಿದೆ. ನಿವೃತ್ತ ಇಂಜಿನಿಯರ್ ನಾಗರಾಜ್ ಎಂಬುವರು ಕುಟುಂಬ ಸಮೇತ ಕಾರ್ಯಕ್ರಮವೊಂದಕ್ಕೆ ಸಿದ್ದಾಪುರಕ್ಕೆ ಹೋಗಿದ್ದರು. ಸೋಮವಾರ ಬೆಳಗ್ಗೆ ಹಿಂದಿರುಗಿದಾಗ ಮನೆಯ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬೆಡ್‌ರೂಮ್‌ನಲ್ಲಿದ್ದ ಎರಡು ಬೀರುವಿನ ಬಾಗಿಲು ಒಡೆದು 25 … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ, ಡಿವೈಡರ್ ಹತ್ತಿದ ಓಮ್ನಿ ಕಾರು

251123 Serial Mishap between cars and auto in Shimoga Sagara road

SHIVAMOGGA LIVE NEWS | 11 NOVEMBER 2023 SHIMOGA : ನಗರದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಹೇಗಾಯ್ತು ಅಪಘಾತ? ಸಾಗರ ರಸ್ತೆಯ ಎಪಿಎಂಸಿ ಗೇಟ್‌ ಮುಂಭಾಗ ದುರ್ಗಾಂಬ ಪೆಟ್ರೋಲ್‌ ಬಂಕ್‌ ಬಳಿ ಘಟನೆ ಸಂಭವಿಸಿದೆ. ಬ್ರೀಜಾ ಕಾರು, ಓಮ್ನಿ ಮತ್ತು ಆಟೋ ಮಧ್ಯೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ  ಬ್ರೀಜಾ ಕಾರು ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಓಮ್ನಿ ಕಾರು ಮುಂದಿದ್ದ … Read more

‘ಸಾಗರದ ಗಣಪತಿ ಕೆರೆ ಅಭಿವೃದ್ಧಿಯಲ್ಲಿ ಅವ್ಯವಹಾರ, ತನಿಖೆ ಸಾಧ್ಯತೆ’

Beluru-Gopalakrishna-visits-various-projects-in-sagara

SHIVAMOGGA LIVE NEWS | 22 NOVEMBER 2023 SAGARA : ಗಣಪತಿ ಕೆರೆ ಅಭಿವೃದ್ಧಿ ಕಾರ್ಯದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ಸಾರ್ವಜನಿಕರು ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಇಲಾಖೆ ಸಚಿವರು ತನಿಖೆ ನಡೆಸುವ ಕುರಿತು ಯೋಚಿಸಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಗಣಪತಿ ಕೆರೆ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕೆರ ಅಭಿವೃದ್ಧಿ ಕಾಮಗಾರಿಯಲ್ಲಿ ಹಣ ದುರುಪಯೋಗ … Read more

ಸಾಗರಕ್ಕೆ ಎರಡು KSRTC ಪಲ್ಲಕ್ಕಿ ಬಸ್‌, ಹಸಿರು ನಿಶಾನೆ ತೋರಿಸಿದ ಎಂಎಲ್‌ಎ

201123-Pallakki-KSRTC-Bus-from-Sagara.webp

SHIVAMOGGA LIVE NEWS | 20 NOVEMBER 2023 SAGARA : ಕೆಎಸ್‌ಆರ್‌ಟಿಸಿ ಬಸ್‌ (ksrtc) ನಿಲ್ದಾಣದಿಂದ ಎರಡು ಪಲ್ಲಕ್ಕಿ ಐಷಾರಾಮಿ ಬಸ್‌ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು. ಮಂತ್ರಾಲಯ, ಧರ್ಮಸ್ಥಳಕ್ಕೆ ಬಸ್‌ ಇದೆ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರಕ್ಕೆ ಎರಡು ಪಲ್ಲಕ್ಕಿ ಬಸ್‌ ಒದಗಿಸಲಾಗಿದೆ. ಇವುಗಳನ್ನು ಮಂತ್ರಾಲಯ ಮತ್ತು ಧರ್ಮಸ್ಥಳಕ್ಕೆ ಓಡಿಸಲು ಚಿಂತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್‌ಗಳಿಗೆ ಬೇಡಿಕೆ ಹೆಚ್ಚಿದೆ. ಈ ಕುರಿತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. 40 … Read more

ಕಾರ್ಗಲ್‌ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ

KARGAL-SAGARA-NEWS-1.jpg

SHIVAMOGGA LIVE NEWS | 18 NOVEMBER 2023 KARGAL : ಮಹಾತ್ಮ ಗಾಂಧಿ ವಿದ್ಯುದಾಗಾರಕ್ಕೆ ತೆರಳುವ ರಸ್ತೆಯಲ್ಲಿ ಹೆಣ್ಣು ಚಿರತೆಯ (Leopard) ಶವ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಶವ ಪರೀಕ್ಷೆ ವೇಳೆ ಚಿರತೆಯ ಕುತ್ತಿಗೆ ಬಳಿ ಹಲ್ಲಿನ ಗುರುತು ಕಂಡು ಬಂದಿದೆ. ಎರಡು ಚಿರತೆಗಳ ಮಧ್ಯೆ ಕಾದಾಟದಲ್ಲಿ ಹೆಣ್ಣು ಚಿರತೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಶವ ಪರೀಕ್ಷೆಯ ವರದಿ ಬಳಿಕ ಸಾವಿಗೆ … Read more

ಮುಳ್ಳು ಹಂದಿ ಬೇಟೆ, ಚರ್ಮ, ಮಾಂಸ ಸಹಿತ ಸಿಕ್ಕಿಬಿದ್ದ ನಾಲ್ವರು

141123-Forest-Officials-Raid-at-Sagara-Aralikoppa-village.webp

SHIVAMOGGA LIVE NEWS | 14 NOVEMBER 2023 SAGARA : ಮುಳ್ಳು ಹಂದಿ ಬೇಟೆಯಾಡಿ ಅದರ ಚರ್ಮ, ಮಾಂಸವನ್ನು ಬಳಕೆ ಮಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ವರನ್ನು ಬಂಧಿಸಿದೆ. ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಈಶ್ವರ, ರಾಘವೇಂದ್ರ, ಪ್ರಭಾಕರ್, ಶ್ರೀಧರ್ ಬಂಧಿತರು. ಆರೋಪಿಗಳ ಬಳಿ ಇದ್ದ ಮುಳ್ಳು ಹಂದಿ ಮಾಂಸ, ಚರ್ಮ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಲಯ ಅರಣ್ಯಾಧಿಕಾರಿ ಪಿ. ಅರವಿಂದ್, ಅಶೋಕ್, … Read more