SAGARA | ಕೆಳದಿ ಅರಸರ ಸ್ಮಾರಕ ಉಳಿಸುವಂತೆ ಒತ್ತಾಯ, ಒತ್ತುವರಿ ತೆರವಿಗೆ ಆಗ್ರಹ

Veerashiva-Mahasabha-about-keladi-issue-in-hosanagara.webp

SHIVAMOGGA LIVE NEWS | 11 NOVEMBER 2023 SAGARA : ಹೊಸನಗರ ತಾಲೂಕು ನಗರ ಹೋಬಳಿ ಬಿದನೂರಿನ ಕೊಪ್ಪಲು ಮಠದಲ್ಲಿರುವ ಕೆಳದಿ ಅರಸರ (Keladi kings) ಐತಿಹಾಸಿಕ ಸ್ಮಾರಕಗಳನ್ನು ನಾಶಪಡಿಸಿ ಅಲ್ಲಿಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ತಕ್ಷಣ ಒತ್ತುವರಿ ತೆರವುಗೊಳಿಸುವುದಲ್ಲದೆ ಸ್ಮಾರಕಗಳನ್ನು ಸಂರಕ್ಷಿಸಿ, ಜೀರ್ಣೋದ್ಧಾರ ಮಾಡಬೇಕು ಎಂದು ಸಾಗರ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ. ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮಹಾಸಭಾ ಪದಾಧಿಕಾರಿಗಳು, ಕೊಪ್ಪಲು ಮಠದಲ್ಲಿರುವ ಸ್ಮಾರಕಗಳು ಶಿಥಿಲಗೊಂಡಿದೆ. ವಿಶೇಷವಾಗಿ ಶಿವಪ್ಪನಾಯಕನ … Read more

ಸಾಗರದಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ, 24 ಗಂಟೆ ಗಡುವು, ಕರ್ತವ್ಯಕ್ಕೆ ಗೈರಾಗಿ ಹೋರಾಟದ ಎಚ್ಚರಿಕೆ

Government-Employees-protest-in-Sagara

SHIVAMOGGA LIVE NEWS | 9 NOVEMBER 2023 SAGARA : ಆವಿನಹಳ್ಳಿ ರಾಜಸ್ವ ನಿರೀಕ್ಷಕ ಗೌರೀಶ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರ ಸಂಘ ಎಚ್ಚರಿಕೆ ನೀಡಿದೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ನವೆಂಬರ್‌ 6ರಂದು ಗೌರೀಶ್‌ ಅವರು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಲೋಹಿತ್‌ ಎಂಬಾತ … Read more

ಸಾಗರ – ಸೊರಬ – ಶಿಕಾರಿಪುರದಿಂದ ಬೆಂಗಳೂರಿಗೆ ಎರಡು KSRTC ಪಲ್ಲಕ್ಕಿ ಬಸ್‌, ಟೈಮಿಂಗ್‌ ಪ್ರಕಟ

Pallakki-Bus-KSRTC-from-Sagara-Soraba-Shikaripura-Bangalore.webp

SHIVAMOGGA LIVE NEWS | 8 NOVEMBER 2023 SHIMOGA : ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ಸಾಗರ ಘಟಕದಿಂದ ಸಾಗರ – ಸೊರಬ-ಬೆಂಗಳೂರು ಮಾರ್ಗದಲ್ಲಿ (ವಯಾ ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ) ನ.5 ರಿಂದ ನೂತನವಾಗಿ 2 ನಾನ್ ಎಸಿ ಸ್ಲೀಪರ್ ಬಸ್ಸುಗಳನ್ನು ಬಸ್ಸುಗಳನ್ನು ಆರಂಭಿಸಲಾಗಿದೆ. ಬಸ್ಸಿನ ವೇಳಾಪಟ್ಟಿ ಪ್ರಕಟ ಸಾಗರ – ಸೊರಬ – ಬೆಂಗಳೂರು ಮಾರ್ಗ – ಸಾಗರದಿಂದ ಹೊರಡುವ ಸಮಯ ರಾತ್ರಿ 9 ಕ್ಕೆ, ಸೊರಬ ರಾತ್ರಿ 10, ಶಿಕಾರಿಪುರ ರಾತ್ರಿ 11, ಶಿವಮೊಗ್ಗ … Read more

ಗೇಟ್‌ ಕಳ್ಳರು ಅರೆಸ್ಟ್‌, ದೇವಸ್ಥಾನ, ಶಾಲೆಗಳ ಗೇಟ್‌ಗಳನ್ನೇ ಹೊತ್ತೊಯ್ದಿದ್ದರು

Gate-theft-case-two-arrest-by-Anandapura-police

SHIVAMOGGA LIVE NEWS | 1 NOVEMBER 2023 ANANDAPURA : ದೇವಸ್ಥಾನ, ಶಾಲೆಗಳ ಗೇಟ್‌ (gate), ಅಂಗಡಿಯೊಂದರ ರೋಲಿಂಗ್‌ ಶೆಟರ್‌ ಕಳ್ಳತನ ಮಾಡಿದ್ದ ಆರೋಪಿಗಳನ್ನು ಆನಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ದೇವಾಲಯ, ಹೆಬ್ಬೋಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೆಪಿಎಸ್‌ ಶಾಲೆಯ ಗೇಟ್‌ಗಳ ಕಳ್ಳತನ ಮಾಡಲಾಗಿತ್ತು. ಅಂಗಡಿಯೊಂದರ ರೋಲಿಂಗ್‌ ಶೆಟರ್‌ ಕಳುವಾಗಿತ್ತು. ಈ ಸಂಬಂಧ ದೂರು ದಾಖಲಾಗಿತ್ತು. ಕಬ್ಬಿಣ ಮಾರಾಟ ಮಾಡಿದ ಸುಳಿವಿನ ಆಧಾರದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ- ಶಿವಮೊಗ್ಗದ ಕಾರ್‌ … Read more

ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್‌ಆರ್‌ಟಿಸಿ ಬಸ್‌, ಘಟನೆಗೇನು ಕಾರಣ?

Bus-mishap-near-kattinakaru-in-Sagara.webp

SHIVAMOGGA LIVE NEWS | 27 OCTOBER 2023 BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್‌ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್‌ ರೂಲ್ಸ್‌ ಪಾಲಿಸಿದ ದಸರಾ ಆನೆಗಳು, … Read more

ಕೆರೆಯಲ್ಲಿ ತೇಲುತ್ತಿವೆ ಕೊಳೆತ ಮೀನುಗಳು, ಸ್ಥಳಕ್ಕೆ ಗ್ರಾಮ ಆಡಳಿತ ದೌಡು, ಕಠಿಣ ಕ್ರಮದ ವಾರ್ನಿಂಗ್

201023-Anandapura-Ganigana-kere-rotten-fish.webp

‌SHIVAMOGGA LIVE NEWS | 20 OCTOBER 2023 ANANDAPURA : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗಾಣಿಗನ ಕೆರೆಯಲ್ಲಿ ಕೊಳೆತ ಮೀನುಗಳು ಪತ್ತಯಾಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಆತಂಕಗೊಂಡಿದ್ದರು. ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿದ್ದು, ತೇಲುತ್ತಿವೆ ಎಂದು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋನಹ್‌ ಕುಮಾರ್‌ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದರು. ವಿವಿಧ ಗಾತ್ರದ ಮೀನುಗಳು ತೇಲುತ್ತಿರುವುದನ್ನು ಗಮನಿಸಿದರು. ಸತ್ತ ಮೀನುಗಳನ್ನು ಕೆರೆಗೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ … Read more

ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಬೈಕ್‌

Sagara-Bike-KSRTC-Incident-at-Gandhi-Circle.

SHIVAMOGGA LIVE NEWS | 10 OCTOBER 2023 SAGARA : ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ (KSRTC BUS) ಹಿಂಬದಿಯಿಂದ ಬೈಕ್‌ ಡಿಕ್ಕಿಯಾಗಿ ಮೂವರು ಯುವಕರಿಗೆ ಗಾಯವಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾಗರ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಬೈಕ್‌ ಬಸ್ಸಿನ ಹಿಂಬದಿಗೆ ಡಿಕ್ಕಿಯಾಗಿ ಬಸ್ಸಿನಡಿ ಸಿಲುಕಿಕೊಂಡಿದೆ. ಘಟನೆಯಲ್ಲಿ ಮೂವರು ಯುವಕರು ಗಾಯಗೊಂಡಿದ್ದರು. ಕೂಡಲೆ ಮೂವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ … Read more

ಡೆಂಘೆ ಜ್ವರಕ್ಕೆ ನವವಿಹಾಹಿತೆ ಬಲಿ, ರಿಪ್ಪನ್‌ಪೇಟೆಯ ಮಹಿಳೆ ಶಿವಮೊಗ್ಗದಲ್ಲಿ ನಿಧನ

091023-newly-wed-woman-succumbed-to-dengue-fever.webp

SHIVAMOGGA LIVE NEWS | 9 OCTOBER 2023 RIPPONPETE : ಡೆಂಘೆ ಜ್ವರದಿಂದ (Dengue Fever) ಬಳಲುತ್ತಿದ್ದ ನವವಿವಾಹಿತೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ರಿಪ್ಪನ್‌ಪೇಟೆಯ ಶಬರೀಶ ನಗರದ ನಿವಾಸಿ ಮಂಜುನಾಥ್ ಅವರ ಪತ್ನಿ ಮಧುರಾ (31) ಡೆಂಘೆ ಜ್ವರದಿಂದ ಭಾನುವಾರ ಬೆಳಗಿನ ಜಾವ ಮೃತಪಟ್ಟರು. ಆರು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಇದನ್ನೂ ಓದಿ- ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು? ವಾರದ ಹಿಂದೆ ಜ್ವರ … Read more

ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?

Areca-growers-memorandum-to-DYSP-in-SAgara.webp

SHIVAMOGGA LIVE NEWS | 6 OCTOBER 2023 SAGARA : ಗ್ರಾಮೀಣ ಭಾಗದಲ್ಲಿ ಪೊಲೀಸ್‌ ಗಸ್ತು (Patrol) ಹೆಚ್ಚಳ ಮಾಡಬೇಕು, ಗನ್‌ ಪರ್ಮಿಷನ್‌ ನವೀಕರಿಸಬೇಕು, ಬಂದೂಕು ತರಬೇತಿ ನೀಡಬೇಕು ಎಂದು ಒತ್ತಾಯಿಸಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಡಿವೈಎಸ್‌ಪಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಅಡಿಕೆ ಬೆಳೆಗಾರರ ಮನವಿಯೇನು? ಸಾಗರ ಭಾಗದಲ್ಲಿ ಒಂಟಿ ಮನೆಗಳು ಹೆಚ್ಚು. ಅಡಿಕೆ ಬೆಳೆಗಾರರು ತಮ್ಮ ಬೆಳೆ ರಕ್ಷಣೆ ಮಾಡಿಕೊಳ್ಳಬೇಕಿದೆ. ತಮ್ಮ ಕುಟುಂಬದ ಹಿರಿಯರಿಂದ ಗನ್‌ ಪರವಾನಗಿಯನ್ನು ತಮಗೆ ವರ್ಗಾಯಿಸಿಕೊಡುವಂತೆ ಅರ್ಜಿ … Read more

ಸಾಗರದ ಗಣಪತಿ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ

Sagara Police Station Building

SHIVAMOGGA LIVE NEWS | 6 OCTOBER 2023 SAGARA : ಗಣಪತಿ ಕೆರೆಯಲ್ಲಿ ಯುವಕನೊಬ್ಬನ (Youth) ಮೃತದೇಹ ಪತ್ತೆಯಾಗಿದೆ. ಆತನ ಗುರುತು ಪತ್ತೆಯಾಗಿಲ್ಲ. ಯುವಕನಿಗೆ (Youth) 25 ವರ್ಷ ಎಂದು ಅಂದಾಜಿಸಲಾಗಿದೆ. ಒಂದು ದಿನ ಮೊದಲು ಆತ ಸಾಗರದ ಗಣಪತಿ ಕೆರೆಯಲ್ಲಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹವನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಾಗರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ರಾತ್ರಿ ಕುಡಿದ … Read more