SAGARA | ಕೆಳದಿ ಅರಸರ ಸ್ಮಾರಕ ಉಳಿಸುವಂತೆ ಒತ್ತಾಯ, ಒತ್ತುವರಿ ತೆರವಿಗೆ ಆಗ್ರಹ
SHIVAMOGGA LIVE NEWS | 11 NOVEMBER 2023 SAGARA : ಹೊಸನಗರ ತಾಲೂಕು ನಗರ ಹೋಬಳಿ ಬಿದನೂರಿನ ಕೊಪ್ಪಲು ಮಠದಲ್ಲಿರುವ ಕೆಳದಿ ಅರಸರ (Keladi kings) ಐತಿಹಾಸಿಕ ಸ್ಮಾರಕಗಳನ್ನು ನಾಶಪಡಿಸಿ ಅಲ್ಲಿಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ತಕ್ಷಣ ಒತ್ತುವರಿ ತೆರವುಗೊಳಿಸುವುದಲ್ಲದೆ ಸ್ಮಾರಕಗಳನ್ನು ಸಂರಕ್ಷಿಸಿ, ಜೀರ್ಣೋದ್ಧಾರ ಮಾಡಬೇಕು ಎಂದು ಸಾಗರ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ. ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮಹಾಸಭಾ ಪದಾಧಿಕಾರಿಗಳು, ಕೊಪ್ಪಲು ಮಠದಲ್ಲಿರುವ ಸ್ಮಾರಕಗಳು ಶಿಥಿಲಗೊಂಡಿದೆ. ವಿಶೇಷವಾಗಿ ಶಿವಪ್ಪನಾಯಕನ … Read more