ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

160823-Car-Incident-at-Kagodu-Village-in-Shimoga

SHIVAMOGGA LIVE NEWS | 16 AUGUST 2023 SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ … Read more

ಗೃಹ ಜ್ಯೋತಿ ಉಚಿತ ವಿದ್ಯುತ್‌ ನಿರೀಕ್ಷೆಯಲ್ಲಿದ್ದ ಗ್ರಾಹಕನಿಗೆ ಮೆಸ್ಕಾಂನಿಂದ ಶಾಕ್‌

Mescom-high-bill-to-consumer

SHIVAMOGGA LIVE NEWS | 11 AUGUST 2023 SAGARA : ಗೃಹ ಜ್ಯೋತಿ (Gruha Jyothi) ಯೋಜನೆ ಅಡಿ ಗೃಹ ಬಳಕೆಗೆ 200 ಯುನಿಟ್‌ ವಿದ್ಯುತ್‌ ಉಚಿತ (Free Power) ಎಂದು ಸರ್ಕಾರ ಘೋಷಿಸಿದೆ. ಈ ಯೋಜನೆ ಅಡಿ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್‌ ಪಡೆಯುವ ನಿರೀಕ್ಷೆಯಲ್ಲಿದ್ದ ಗ್ರಾಹಕರೊಬ್ಬರಿಗೆ ಮೆಸ್ಕಾಂ ಶಾಕ್‌ ನೀಡಿದೆ. ಸಾಗರ ತಾಲೂಕು ಸಿರಿವಂತೆ ಸಮೀಪದ ಕೋಗೋಡು ಗ್ರಾಮದ ಶ್ರೀಧರ್‌ ಭಟ್‌ ಅವರಿಗೆ ಈ ತಿಂಗಳು 80,747 ರೂ. ವಿದ್ಯುತ್‌ ಬಿಲ್‌ ನೀಡಲಾಗಿದೆ. … Read more

ಸಾಗರ ತಾಲೂಕಿನಲ್ಲಿ ದಿಢೀರ್‌ ತಪಾಸಣೆ ನಡೆಸಿದ ಅಧಿಕಾರಿಗಳು, ಕಿಶೋರ ಕಾರ್ಮಿಕ ಪತ್ತೆ

090823 Child Labour found in a sudden check at Sagara taluk

SHIVAMOGGA LIVE NEWS | 9 AUGUST 2023 SAGARA : ಅನಿರೀಕ್ಷಿತ ತಪಾಸಣೆಯಲ್ಲಿ ಒಬ್ಬ ಕಿಶೋರ ಕಾರ್ಮಿಕ ಪತ್ತೆಯಾಗಿದ್ದಾನೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಪೊಲೀಸ್ ಇಲಾಖೆ ವತಿಯಿಂದ ಸಾಗರ (Sagara) ತಾಲೂಕಿನಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿತ್ತು. ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ 1986 ಹಾಗೂ … Read more

ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ

080823 Red Flag in Pot hole in Sagara 1

SHIVAMOGGA LIVE NEWS | 8 AUGUST 2023 SAGARA : ಮ್ಯಾನ್‌ ಹೋಲ್‌  ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು. ಸಾಗರ (Sagara) ನಗರದ ಮಾರ್ಕೆಟ್‌ ರಸ್ತೆಯ ಕೋಮಲ್‌ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ … Read more

ಶಿವಮೊಗ್ಗದಲ್ಲಿ ಹಂಪ್‌ಗೆ ಬೈಕ್‌ ಸವಾರ ಬಲಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Bike-mishap-at-Rampura-in-Shimoga-Sagara-Road-near-PES-College

SHIVAMOGGA LIVE NEWS | 7 AUGUST 2023 SHIMOGA : ಹಂಪ್‌ (Road Hump) ಗಮನಿಸದೆ ಬೈಕ್‌ ಹಾರಿಸಿ ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಯುಕವನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಮೇಲೆ ಕಂಡಕ್ಟರ್‌ನಿಂದ ಹಲ್ಲೆ, ಕಾರಣವೇನು? ಚಿಕ್ಕಲ್‌ ಸಿದ್ದೇ‍ಶ್ವರ ನಗರದ ಮಾಲತೇಶ್‌ (37) ಮೃತ ವ್ಯಕ್ತಿ. ಮಂಡ್ಲಿಯ ಪೇಪರ್‌ ಫ್ಯಾಕ್ಟರಿಯಲ್ಲಿ ಮಾಲತೇಶ್‌ ಕೆಲಸ ಮಾಡುತ್ತಿದ್ದ. … Read more

ಕುದರೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆ

Kudaruru-Grama-Panchayath-gets-new-president-and-vice-president-Sagara-Bykodu.

SHIVAMOGGA LIVE | 3 AUGUST 2023 BYKODU : ಕುದರೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ (President) ಸರಸ್ವತಿ ಗಣಪತಿ ಮತ್ತು ಉಪಾಧ್ಯಕ್ಷರಾಗಿ ಜ್ಯೋತಿ ಮೇಘರಾಜ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯಿತಿ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು. 30 ತಿಂಗಳು ಅಧ್ಯಕ್ಷರಾಗಿದ್ದ (President) ನಾಗರಾಜ ಬೊಬ್ಬಿಗೆ, ಉಪಾಧ್ಯಕ್ಷರಾಗಿದ್ದ ಕೋದಂಡಪ್ಪ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಇವತ್ತು ಚುನಾವಣೆ ನಿಗದಿಯಾಗಿತ್ತು. ಇದನ್ನೂ ಓದಿ – ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್‌ ಶಾಕ್‌, … Read more

ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್‌ ಶಾಕ್‌, ಇಬ್ಬರು ಆಸ್ಪತ್ರೆಗೆ

Bus-Hits-Electric-Pole-near-Sigandur.

SHIVAMOGGA LIVE | 2 AUGUST 2023 SAGARA : ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ವಿದ್ಯುತ್‌ ತಂತಿ ಬಸ್‌ ಮೇಲೆ ಬಿದ್ದಿದೆ. ಬಸ್‌ ಪ್ರಯಾಣಿಕರಿಗೆ ವಿದ್ಯುತ್‌ ಶಾಕ್‌ನ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಸಾಗರ ತಾಲೂಕು ಗೆಣಸಿನಕುಣಿ ಬಳಿ ಘಟನೆ ಸಂಭವಿಸಿದೆ. ಸಿಗಂದೂರು ಕಡೆಯಿಂದ ಸಾಗರಕ್ಕೆ ಬರುವ ಬಸ್‌ ವಿದ್ಯುತ್‌ ಕಂಬಕ್ಕೆ (Electric Pole) ಡಿಕ್ಕಿ ಹೊಡೆದಿದೆ. ವಿದ್ಯುತ್‌ ಕಂಬ ತುಂಡಾಗಿ ವಯರ್‌ ಬಸ್‌ ಮೇಲೆ ಬಿದ್ದಿದೆ ಎಂದು ಪ್ರಯಾಣಿಕರೊಬ್ಬರು … Read more

ದಾರಿ ಮಧ್ಯೆ ಅಜ್ಜಿ ಜೊತೆ MLA ಮಾತು, ಮುಗ್ಧ ಉತ್ತರಗಳಿಗೆ ನೆಟ್ಟಿಗರು ಫಿದಾ, ವಿಡಿಯೋಗೆ ಮೆಚ್ಚುಗೆ

MLA-Beluru-Gopalakrishna-Speaking-to-Old-Lady

SHIVAMOGGA LIVE | 31 JULY 2023 SAGARA : ದಾರಿಯಲ್ಲಿ ಸಿಗುವ ಹಿರಿಯರು, ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮಾತಿಗೆಳೆಯುವುದು ಹೊಸತೇನಲ್ಲ. ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ರಸ್ತೆಯಲ್ಲಿ ಕಟ್ಟೆ ಮೇಲೆ ಕುಳಿತಿದ್ದ ವೃದ್ಧೆಯೊಬ್ಬರ (Old Lady) ಜೊತೆಗೆ ಬೇಳೂರು ಗೋಪಾಲಕೃಷ್ಣ ಮಾತನಾಡಿಸಿದರು. ಇದನ್ನೂ ಓದಿ – ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ ನಟ್ಟಿ ಮಾಡಲು ಬಂದಿದ್ಯಾ? ನಾನು … Read more

ವಿಷ ಸೇವಿಸಿ ಅಸ್ವಸ್ಥನಾಗಿದ್ದ ಸಾಗರದ ಯುವಕ ಸಾವು

Sagara Police Station Building

SHIVAMOGGA LIVE | 30 JULY 2023 SAGARA : ವಿಷ ಸೇವಿಸಿ ಅಸ್ವಸ್ಥನಾಗಿದ್ದ ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಿಕೇವಿ ಗ್ರಾಮದ ಶರತ್‌ (26) ಸಾವನ್ನಪ್ಪಿದ್ದಾನೆ (Succumbed). ಈ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಗಲಾಟೆಯಾಗಿ ಕೊಟ್ಟಿಗೆಗೆ ಬೆಂಕಿ ಹಚ್ಚಿದ್ದ ಸಂಬಂಧ ಪೋಷಕರು ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದರು. ಜು.23ರಂದು ತಂದೆ, ತಾಯಿಯೊಂದಿಗೆ ಬಂದಿದ್ದ ಶರತ್‌ ಜೇಬಿನಲ್ಲಿದ್ದ ಕೀಟನಾಶಕ ತೆಗೆದು ಹಠಾತ್‌ ಸೇವಿಸಿದ್ದ. ಪೊಲೀಸರು ಕೂಡಲೆ … Read more

ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್‌ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್‌ 10 ಸುದ್ದಿಗಳು

Rain-havoc-in-Shimoga-district-fatafat-news

SHIVAMOGGA LIVE | 24 JULY 2023 SHIMOGA : ಜಿಲ್ಲೆಯಾದ್ಯಂತ ಭಾನುವಾರ ಭಾರಿ ಮಳೆಯಾಗಿದೆ. ಹಳ್ಳ, ಕೊಳ್ಳಗಳು ಭರ್ತಿಯಾಗಿದ್ದು, ಜಲಾಶಯಗಳಿಗೆ ಹೇರಳವಾಗಿ ನೀರು ಹರಿದು ಬಂದಿದೆ. ಇದರ ಜೊತೆಗೆ ಅಲ್ಲಲ್ಲಿ ಮಳೆಯಿಂದಾಗಿ ಹಾನಿಯು ಸಂಭವಿಸಿದೆ. ಜಿಲ್ಲೆಯಾದ್ಯಂತ ಹೇಗಿತ್ತು ಮಳೆ? ಇಲ್ಲಿದೆ ಕಂಪ್ಲೀಟ್‌ ವಿವರ ಹೇಗಿತ್ತು ಮಳೆ? ಏನೆಲ್ಲ ಹಾನಿಯಾಯ್ತು? ಜೈಲಿನ ಕಾಂಪೌಂಡ್‌ ಗೋಡೆ ಕುಸಿತ ಸಾಗರ : ನಿರಂತರ ಮಳೆಯಿಂದಾಗಿ ಎಸ್‌ಆರ್‌ಎಸ್‌ ಮಿಲ್‌ ರಸ್ತೆಯಲ್ಲಿರುವ ಜೈಲಿನ ಗೋಡೆ ಕುಸಿದಿದೆ. ಭಾನುವಾರ ಬೆಳಗ್ಗೆ ಮತ್ತು ಸಂಜೆ ಎರಡು … Read more