ಶಿವಮೊಗ್ಗದಲ್ಲಿ ಆಲದ ಮರದ ಕೆಳಗೆ ವಾಮಾಚಾರ, ಜೀವಂತ ಕುರಿ ಪತ್ತೆ, ಚುನಾವಣೆಗಾಗಿ ನಡೆಯಿತಾ ಕೃತ್ಯ?

Black-magic-muddinakoppa-near-ayanuru-in-Shimoga

SHIVAMOGGA LIVE NEWS | 14 APRIL 2023 SHIMOGA : ರಾಷ್ಟ್ರೀಯ ಹೆದ್ದಾರಿ ಬದಿಯ ಆಲದ ಮರದ ಕೆಳಗೆ ವಾಮಾಚಾರ (Black Magic) ಮಾಡಲಾಗಿದೆ. ವಾಮಾಚಾರಕ್ಕೆ ಬಳಸಿದ ವಸ್ತುಗಳು ಮತ್ತು ಜೀವಂತ ಕುರಿ ಪತ್ತೆಯಾಗಿದೆ. ವಿಧಾನಸಭೆ ಚುನಾವಣೆ ಕಾರಣಕ್ಕೆ ವಾಮಾಚಾರ ನಡೆಸಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಚರ್ಚೆಗೆ ಹುಟ್ಟುಹಾಕಿದೆ. ಶಿವಮೊಗ್ಗ – ಸಾಗರ ರಸ್ತೆಯ ಮುದ್ದಿನಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಆಲದ ಮರದ ಕೆಳಗೆ ವಾಮಾಚಾರ (Black Magic) ನಡೆಸಲಾಗಿದೆ. ಮಡಕೆಗಳು, … Read more

ಅಡಕೆ ಧಾರಣೆ | 27 ಮಾರ್ಚ್ 2023 | ಶಿವಮೊಗ್ಗ, ಸಾಗರ, ತುಮಕೂರು ಸೇರಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 27 MARCH 2023 SHIMOGA : ಶಿವಮೊಗ್ಗ, ಸಾಗರ, ಚನ್ನಗಿರಿ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಮಾರುಕ್ಟಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17106 31300 ಬೆಟ್ಟೆ 49540 52169 ರಾಶಿ 38689 45599 ಸರಕು 45069 77810 ಸಾಗರ ಮಾರುಕಟ್ಟೆ ಕೆಂಪುಗೋಟು 22989 34519 ಕೋಕ 14699 27189 ಚಾಲಿ 32809 36500 ಬಿಳೆ ಗೋಟು 25300 30313 ರಾಶಿ 37199 45599 ಸಿಪ್ಪೆಗೋಟು … Read more

BREAKING NEWS | ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

Congress-Party-Flag

SHIVAMOGGA LIVE NEWS | 25 MARCH 2023 BENGALURU : ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ (congress list) ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ? ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ … Read more

ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆರಳಚ್ಚುಗಾರ

Crime-News-General-Image

SHIVAMOGGA LIVE NEWS | 20 MARCH 2023 SAGARA : ಅನಾರೋಗ್ಯದಿಂದ (ill health) ಬೆಸತ್ತು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆ ಪಕ್ಕದಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಿತ್ಯಾನಂದ (58) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಭಾನುವಾರ ರಾತ್ರಿ ಸಾಗರದ ಕೆಳದಿ ಕೆರೆಗೆ ಹಾರಿದ್ದಾರೆ. ಸೋಮವಾರ ಅವರ ಮೃತದೇಹ ಪತ್ತೆಯಾಗಿದೆ. ನಿತ್ಯಾನಂದ ಅವರು ಬೆರಳಚ್ಚುಗಾರರಾಗಿದ್ದರು. ಸಾಗರದ ನ್ಯಾಯಾಲಯದ ಮುಂದೆ ಸುಮಾರು 40 ವರ್ಷದಿಂದ ಬೆರಳಚ್ಚುಗಾರರಾಗಿ ಕೆಲಸ ಮಾಡುತ್ತಿದ್ದರು. ಸಾಗರ ಗ್ರಾಮಾಂತರ … Read more

ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆಯ ಎಚ್ಚರಿಕೆ, ಕಾರಣವೇನು?

Shimoga-DC-Car-With-Board.c

SHIVAMOGGA LIVE NEWS | 18 MARCH 2023 SAGARA : ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಲ್ಲಿ ನೀಡಿದ್ದ ಅಹವಾಲುಗಳಿಗೆ ಯಾವುದೆ ಪ್ರತಿಕ್ರಿಯೆ ಬಂದಿಲ್ಲ. ಸಮಸ್ಯೆಗಳು ಪರಿಹಾರವಾಗಿಲ್ಲ. ಆದ್ದರಿಂದ ಮಾ.18ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ (Protest Warning) ನಡೆಸಲಾಗುತ್ತದೆ ಎಂದು ತಾಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ಕೆಳದಿ ರಮೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಳದಿ ರಮೇಶ್, ಆರು ತಿಂಗಳ ಹಿಂದೆ ಸಾಗರ ತಾಲೂಕು ಹೆಗ್ಗೋಡಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ … Read more

ಮಾರ್ಚ್ 9ರಂದು ಸಾಗರ ಪಟ್ಟಣ ಬಂದ್, ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

Sagara-Congress-BR-Jayanth-Dr-Rajanandini-Press-Meet

SHIVAMOGGA LIVE NEWS | 7 MARCH 2023 SAGARA : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ನಡೆಸಿರುವ ಭ್ರಷ್ಟಾಚಾರಕ್ಕೆ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊರಬೇಕು. ಮುಖ್ಯಮಂತ್ರಿ (CM) ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಮಾರ್ಚ್ 9ರಂದು ಸಾಗರ ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಆರ್.ಜಯಂತ್ ಅವರು, ಮಾರ್ಚ್ 9ರಂದು ಬೆಳಗ್ಗೆ 9 ರಿಂದ 11 … Read more

ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆಗೆ ವೈಭವದ ತೆರೆ

Sagara-marikamba-jathre-Procession

SHIVAMOGGA LIVE NEWS | 16 FEBRURARY 2023 SAGARA : ಶ್ರೀ ಮಾರಿಕಾಂಬ ದೇವಿಯನ್ನು (Marikamba Jatre) ವೈಭವಯುತ ರಾಜಬೀದಿ ಉತ್ಸವದೊಂದಿಗೆ ವನಕ್ಕೆ ಬಿಡುವ ಕಾರ್ಯಕ್ರಮದ ನಡೆಯಿತು. ಈ ಮೂಲಕ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಸಂಪನ್ನಗೊಂಡಿದೆ. ಒಂಬತ್ತು ದಿನಗಳ ವಿಶೇಷ ಪೂಜಾ ವಿಧಿ ವಿಧಾನಗಳ ನಂತರ ಬುಧವಾರ ರಾತ್ರಿ ಶ್ರೀ ಮಾರಿಕಾಂಬಾ ಜಾತ್ರೆಯು ಮುಕ್ತಾಯಗೊಂಡಿದೆ. ಬುಧವಾರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಬಳಿಕ … Read more

ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವೈಭವದ ಚಾಲನೆ, ಇವತ್ತಿನಿಂದ 9 ದಿನ ಸಡಗರ, ಎಲ್ಲೆಲ್ಲಿ ಏನೇನು ನಡೆಯಲಿದೆ?

Marikamba-Jathre-in-Sagara-City

SHIVAMOGGA LIVE NEWS | 7 FEBRUARY 2023 SAGARA : ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ (Marikamba Jathre) ಇಂದಿನಿಂದ ಆರಂಭವಾಗಲಿದೆ. ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. 9 ದಿನದ ಜಾತ್ರೆ ಅವಧಿಯಲ್ಲಿ ತಾಯಿಯು ಒಂದು ದಿನ ತವರು ಮನೆಯಲ್ಲಿ, 8 ದಿನ ಗಂಡನ ಮನೆಯಲ್ಲಿ ದರ್ಶನ ನೀಡುತ್ತಾಳೆ. ದೇವಿಯನ್ನು ಕಣ್ತುಂಬಿಕೊಳ್ಳಲು, ಆಕೆಯ ಆಶೀರ್ವಾದ ಪಡೆಯಲು ನಿತ್ಯ ಸಾವಿರ ಸಾವಿರ ಭಕ್ತರು ಆಗಮಿಸುತ್ತಾರೆ. ಇಂದಿನ ಪೂಜೆ, ದರ್ಶನ ಇವತ್ತು ಸಾಗರದ ಮಹಾಗಣಪತಿ … Read more

‘ಸಿಟಿ ಸೆಂಟರ್’ ಮಾದರಿ ರೆಡಿಯಾಗಲಿದೆ ಶಿವಮೊಗ್ಗ ಜಿಲ್ಲೆಯ 3 ರೈಲ್ವೆ ನಿಲ್ದಾಣಗಳು

Shimoga-City-Railway-Station

SHIVAMOGGA LIVE NEWS | 4 FEBRUARY 2023 SHIMOGA | ಪ್ರಸಕ್ತ ಕೇಂದ್ರ ಬಜೆಟ್ ನಲ್ಲಿ ಶಿವಮೊಗ್ಗ – ಶಿಕಾರಿಪುರ – ರಾಣೇಬೆನ್ನೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಮೂರು ರೈಲು ನಿಲ್ದಾಣಗಳನ್ನು (Railway Station) ಅಮೃತ್ ಭಾರತ್ ಸ್ಕೀಂ ಅಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಬಜೆಟ್ ನಲ್ಲಿ ನೈಋತ್ಯ ರೈಲ್ವೆಯ ಹತ್ತು ಹೊಸ ರೈಲ್ವೆ ಮಾರ್ಗಗಳಿಗೆ ಅನುದಾನ ಬಿಡೆಯಾಗಿದೆ. ಈ ಪೈಕಿ ಶಿವಮೊಗ್ಗ – ಶಿಕಾರಿಪುರ – ರಾಣೇಬೆನ್ನೂರು … Read more

ಸಾಗರ ಮಾರಿಕಾಂಬ ಜಾತ್ರೆ, ಪಟ್ಟಣದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ ನಿಷೇಧವಿದೆ?

sagara graphics

SHIVAMOGGA LIVE NEWS | 3 FEBRUARY 2023 SHIMOGA : ಫೆ.7 ರಿಂದ ಸಾಗರದ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆ ಮಹೋತ್ಸವ (Marikamba Jathre) ನಡೆಯಲಿದೆ. ಈ ಹಿನ್ನೆಲೆ ಪಟ್ಟಣದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ, ನಿಲುಗಡೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಫೆ.7ರಿಂದ 15ರವರೆಗೆ ಸಾಗರ ಮಾರಿಕಾಂಬ ದೇವಿ ಜಾತ್ರೆ ಮಹೋತ್ಸವ (Marikamba Jathre) ನಡೆಯಲಿದೆ. ಪ್ರತಿದಿನ 50 ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಗೆ ಆಗಮಿಸಲಿದ್ದಾರೆ. ಈ ವೇಳೆ ಭಕ್ತರು … Read more