ಅಡಕೆ ಧಾರಣೆ | 23 ಆಗಸ್ಟ್ 2022 | ಎಲ್ಲೆಲ್ಲಿ ಎಷ್ಟಿದೆ ಧಾರಣೆ?

Areca Price in Shimoga APMC

ಸಾಗರ ಮತ್ತು ಭದ್ರಾವತಿ ಸೇರದಂತೆ ಪ್ರಮುಖ ಮಾರುಕಟ್ಟೆಯಲ್ಲಿ ಆಗಸ್ಟ್ 22ರ ಅಡಕೆ (ADIKE RATE) ಧಾರಣೆ ಸಾಗರ ಮಾರುಕಟ್ಟೆ ಕೆಂಪುಗೋಟು 37899 38699 ಕೋಕ 35299 37809 ಚಾಲಿ 38939 41103 ಬಿಳೆ ಗೋಟು 32699 33699 ರಾಶಿ 47009 53127 ಸಿಪ್ಪೆಗೋಟು 22599 23599 ಭದ್ರಾವತಿ ಮಾರುಕಟ್ಟೆ ರಾಶಿ 46199 53699 ಶಿರಸಿ ಮಾರುಕಟ್ಟೆ ಚಾಲಿ 35099 45111 ಬೆಟ್ಟೆ 25099 48655 ಬಿಳೆ ಗೋಟು 26899 35906 ರಾಶಿ 47499 52489 ಸಿದ್ಧಾಪುರ ಮಾರುಕಟ್ಟೆ … Read more

ಸಾಗರ ಭಾರಂಗಿ ಉಪ ತಹಶೀಲ್ದಾರ್ ನಿಧನ

sagara graphics

ಸಾಗರ | ತಾಲೂಕಿನ ಭಾರಂಗಿ (BHARANGI) ಹೋಬಳಿಯ ಉಪ ತಹಶೀಲ್ದಾರ್ ನಿಧನರಾಗಿದ್ದಾರೆ (DEATH). ಬೆಂಗಳೂರಿನ ಆಸ್ಪತ್ರೆಯಲ್ಲಿ ಉಪ ತಹಶೀಲ್ದಾರ್ ಕೊನೆಯುಸಿರೆಳೆದಿದ್ದಾರೆ. ಉಪ ತಹಶೀಲ್ದಾರ್ ಸೋಮಶೇಖರ್ (59) ಅವರು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಸೋಮಶೇಖರ್ ಅವರು ಬಳಲುತ್ತಿದ್ದರು. ಈ ಹಿನ್ನೆಲೆ ಚಿಕಿತ್ಸೆಗೆ ದಾಖಲಾಗಿದ್ದರು. ಸೋಮಶೇಖರ್ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇದನ್ನೂ ಓದಿ – ಎರಡು ಬೈಕುಗಳಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಲಾರಿ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. … Read more

ಅರಣ್ಯಾಧಿಕಾರಿಗಳಿಗೆ ಎಂಎಲ್ಎ ಕ್ಲಾಸ್, ರೈತರ ಮಕ್ಕಳಿಗೆ ಸ್ಲೇಟ್ ಹಿಡಿಸಿದ್ದಕ್ಕೆ ಆಕ್ರೋಶ

Haratalu-Halappa-in-KDP-meeting-at-Sagara

ಸಾಗರ |  ಮಲೆನಾಡಿನಲ್ಲಿ ಕಾಡು ಉಳಿಯಲು ರೈತರು ಕಾರಣವೆ ಹೊರತು ಅರಣ್ಯ (FOREST) ಇಲಾಖೆಯಲ್ಲ. ಕಾಡು ಉಳಿಸಿದ ರೈತರ ಕೈಗೆ ಸ್ಲೇಟ್ ನೀಡಿ, ಭಯೋತ್ಪಾದಕರ ಹಾಗೆ ಫೋಟೊ ಹೊಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಅರಣ್ಯ ಇಲಾಖೆ ರೈತರ ಮಕ್ಕಳ ವಿರುದ್ಧ ಇಲ್ಲಸಲ್ಲದ ಕೇಸ್ ದಾಖಲು … Read more

ಕಾರು, ಬಸ್ಸು ಮುಖಾಮುಖಿ ಡಿಕ್ಕಿ ಕೇಸ್, ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ

head-on-collision-between-car-and-bus-at-talguppa-sagara

ಸಾಗರ |  ತಾಳಗುಪ್ಪ ಸಮೀಪ ಸಂಭವಿಸಿದ ಅಪಘಾತದಲ್ಲಿ (ACCIDENT) ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಂಭೀರ ಗಾಯಗೊಂಡಿದ್ದ ಬಾಲಕ ರಿಹಾನ್ (14) ಮೃತಪಟ್ಟಿದ್ದಾನೆ. ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಯಿತು. ಈ ಸಂದರ್ಭ ರಿಯಾನ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ತಾಳಗುಪ್ಪದ ಆಲಳ್ಳಿಯಲ್ಲಿ ಸೋಮವಾರ ಸಂಜೆ ಭೀಕರ ಅಪಘಾತ (ACCIDENT) ಸಂಭವಿಸಿತ್ತು. ಘಟನೆಯಲ್ಲಿ ಕಾರು ಚಾಲಕ ಶಾಭಾಜ್ (23) ಸ್ಥಳದಲ್ಲೇ … Read more

BREAKING NEWS – ಜೋಗ ನೋಡಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ

head-on-collision-between-car-and-bus-at-talguppa-sagara

ಸಾಗರ | ಜೋಗ ಜಲಪಾತ (JOG FALLS) ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಕುಟುಂಬದವರಿದ್ದ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ (ACCIDENT). ಘಟನೆಯಲ್ಲಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಶಾಬಾಜ್ (23) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರಿಹಾನ್(14), ತಬಸ್ಸುಮ್(23), ಶಿಫಾ(27), ಖಮರುನ್ನಿಸಾ (45), ಜಬ್ರುನ್(55), ಮಹಮ್ಮದ್ ಉಸ್ಮಾನ್(25) ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೂ ಹಾನಿ ಉಂಟಾಗಿದೆ. ಗಾಯಾಳುಗಳನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ … Read more

ಕೂಲಿ ಕೆಲಸಕ್ಕೆ ಹೋದವರ ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ

theft case general image

ಸಾಗರ | ಕೂಲಿ ಕಾರ್ಮಿಕರೊಬ್ಬರ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣವನ್ನು ಕಳ್ಳತನ (THEFT) ಮಾಡಿದ್ದಾರೆ. ತಾಲೂಕಿನ ಬೊಮ್ಮತ್ತಿಯಲ್ಲಿನ ಕೂಲಿ ಕಾರ್ಮಿಕರ ಮನೆಯಲ್ಲಿ 70 ಸಾವಿರ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳ ಕಳವು ಮಾಡಲಾಗಿದ್ದು, ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬೊಮ್ಮತ್ತಿಯ ರಾಮಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿ ಇಡಲಾಗಿದ್ದ 12 ಗ್ರಾಂ ತೂಕದ 4 ಜತೆ ಬಂಗಾರದ ಓಲೆ, 10 ಗ್ರಾಂ ತೂಕದ 2 ಜತೆ ಬೆಳ್ಳಿಯ ಗೆಜ್ಜೆಗಳನ್ನು ಕಳ್ಳತನ … Read more

ಸೇನೆಯ ಅಗ್ನಿಪಥ್ ನೇಮಕಾತಿಗೆ ಯೋಧರು, ಮಾಜಿ ಯೋಧರಿಂದ ಉಚಿತ ತರಬೇತಿ

Indian-Army-Training-at-Anandapuram

SHIVAMOGGA LIVE NEWS ಸಾಗರ | ಹಾವೇರಿಯಲ್ಲಿ ನಡೆಯಲಿರುವ ಸೇನೆಯ (ARMY) ಅಗ್ನಿಪಥ್ (AGNIPATH) ನೇಮಕಾತಿಗೆ ಉಚಿತ ತರಬೇತಿ ನೀಡಲು ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ಸಿದ್ಧತೆ ಮಾಡಿಕೊಂಡಿದೆ. ನೂರು ಅಭ್ಯರ್ಥಿಗಳಿಗೆ ಎಲ್ಲಾ ರೀತಿಯ ತರಬೇತಿ ನೀಡಲು ಯೋಜಿಸಲಾಗಿದೆ. ಸಾಗರ ತಾಲೂಕು ಆನಂದಪುರದ ಶ್ರೀ ಮುರುಘಾಮಠದ ಆವರಣದಲ್ಲಿ ತರಬೇತಿ ಕಾರ್ಯ ನಡೆಯಲಿದೆ. ಆಗಸ್ಟ್ 11ರಿಂದ ಉಚಿತ ತರಬೇತಿ ಆರಂಭವಾಗಲಿದೆ. ರಾಜ್ಯದ ವಿವಿಧೆಡೆಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಯೋಧರು, ಮಾಜಿ ಯೋಧರು ತರಬೇತಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕಡಿಮೆಯಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-in-Shimoga-Students

SHIVAMOGGA LIVE NEWS | SHIMOGA | 19 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN) ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 37.20 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 2.50 ಮಿಮಿ., ಭದ್ರಾವತಿ ತಾಲೂಕಿನಲ್ಲಿ 3.30 ಮಿ.ಮಿ., ತೀರ್ಥಹಳ್ಳಿ ತಾಲೂಕಿನಲ್ಲಿ 9.90 ಮಿಮಿ., ಸಾಗರದಲ್ಲಿ 8.20 ಮಿಮಿ., ಶಿಕಾರಿಪುರದಲ್ಲಿ 2.80 ಮಿಮಿ., ಸೊರಬದಲ್ಲಿ 5.10 ಮಿಮಿ. ಹಾಗೂ ಹೊಸನಗರ ತಾಲೂಕಿನಲ್ಲಿ 5.40 ಮಿಮಿ. ಮಳೆಯಾಗಿದೆ. ಇದನ್ನೂ ಓದಿ – ವೈರಲ್ ವಿಡಿಯೋ, ಹುಲಿ ಬಂತು … Read more

ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತೆಷ್ಟಿದೆ ಒಳ ಹರಿವು?

Linganamakki-Dam-General-Image

SHIVAMOGGA LIVE NEWS | SAGARA| 18 ಜುಲೈ 2022 ಶರಾವತಿ (SHARAVATHI RIVER) ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯಕ್ಕೆ (LINGANAMAKKI DAM) ಒಳ ಹರಿವು ನಿರಂತರವಾಗಿದೆ. ಸಾಗರ (SAGARA) ತಾಲೂಕಿನ ಲಿಂಗನಮಕ್ಕಿ ಜಲಾಶಯಕ್ಕೆ 41,604 ಕ್ಯೂಸೆಕ್ ಒಳ ಹರಿವು ಇದೆ. ಪ್ರಸ್ತುತ ಜಲಾಶಯದಲ್ಲಿ 1795.60 ಅಡಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಈ ದಿನ ಲಿಂಗನಮಕ್ಕಿ ಜಲಾಶಯದಲ್ಲಿ 1791.20 ಅಡಿಯಷ್ಟು ನೀರು ಜಲಾಶಯದಲ್ಲಿ ಸಂಗ್ರಹವಾಗಿತ್ತು. ಇದನ್ನೂ ಓದಿ – ADVERTISEMENT ಆರೋಗ್ಯ … Read more

24 ಗಂಟೆ ಅವಧಿಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆಯಾಗಿದೆ?

Tunga-River-Full-During-Rain

SHIVAMOGGA LIVE NEWS | SHIMOGA | 15 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN FALL) ಮುಂದುವರೆದಿದೆ. ಕೆಲವು ಕಡೆ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 13.40 ಮಿ.ಮೀ, ಭದ್ರಾವತಿಯಲ್ಲಿ 10.10 ಮಿ.ಮೀ, ತೀರ್ಥಹಳ್ಳಿಯಲ್ಲಿ 54.50 ಮಿ.ಮೀ, ಸಾಗರ 51.80 ಮಿ.ಮೀ, ಶಿಕಾರಿಪುರ 18.90 ಮಿ.ಮೀ, ಸೊರಬ 35.10 ಮಿ.ಮೀ, ಹೊಸನಗರ 48.60 ಮಿ.ಮೀ ಮಳೆಯಾಗಿದೆ. … Read more