ಸಾಗರ – ಸಿಗಂದೂರು ಮಾರ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Sigandur-road-tree-fall.

SHIVAMOGGA LIVE NEWS | SAGARA | 13 ಜುಲೈ 2022 ಮರ ಧರೆಗುರುಳಿ ಸಿಂಗದೂರು (SIGANDUR) ರಸ್ತೆ ಕೆಲವು ಹೊತ್ತು ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸಾಗರ (SAGARA) ಸಿಗಂದೂರು ರಸ್ತೆಯ ಅಂಬಾರಗೋಡ್ಲು ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದಿದೆ. ಹಾಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ಸಿಗಂದೂರು ಪ್ರವಾಸಿಗರಿಗೆ ಕಷ್ಟ ಕಷ್ಟ ಅಂಬಾರಗೋಡ್ಲು ರಸ್ತೆಯಲ್ಲಿ ಮರ ಬಿದ್ದಿದ್ದರಿಂದ ಸಿಗಂದೂರು ಪ್ರವಾಸಿಗರಿಗೆ ಸಮಸ್ಯೆ ಉಂಟಾಯಿತು. ಸಿಗಂದೂರಿಗೆ ತೆರಳುವವರು … Read more

ತೆರೆದ ಸಂಪ್’ಗೆ ಬಿದ್ದ ಗೂಳಿ, ಸುರಕ್ಷಿತವಾಗಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ

Gooli-fell-to-tank-in-Sagara

SHIVAMOGGA LIVE NEWS | SAGARA | 13 ಜುಲೈ 2022 ನಿರ್ಮಾಣ ಹಂತದ ಕಟ್ಟಡದ (UNDER CONSTRUCTION BUILDING) ಮುಂದೆ ತೆರೆದ ಸಂಪ್’ಗೆ ಕಾಲು ಜಾರಿ ಬಿದ್ದಿದ್ದ ಗೂಳಿಯನ್ನು ಅಗ್ನಿಶಾಮಕ (FIRE DEPARTMENT) ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಗರ (SAGARA) ಪಟ್ಟಣದ ಎಸ್.ಎನ್.ನಗರದಲ್ಲಿ ಮಧು ಎಂಬುವವರಿಗೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ. ಮನೆ ಮುಂಭಾಗ ಸಂಪ್ ನಿರ್ಮಾಣ ಮಾಡಲಾಗಿದೆ. ಗೂಳಿಯೊಂದು (GOOLI) ಕಾಲು ಜಾರಿ ಈ ಸಂಪ್ ಒಳಗೆ ಬಿದ್ದಿತ್ತು. ಕ್ಷಿಪ್ರ ಕಾರ್ಯಾಚರಣೆ ಸಂಪ್’ಗೆ ಬಿದ್ದಿದ್ದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಮೂರು ತಾಲ್ಲೂಕುಗಳ ಶಾಲೆಗಳಿಗೆ ಮತ್ತೆ ರಜೆ

breaking news graphics

SHIVAMOGGA LIVE NEWS | SHIMOGA | 11 ಜುಲೈ 2022 ಜೋರು ಮತ್ತು ನಿರಂತರ ಮಳೆಯ (RAIN) ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕುಗಳ ಶಾಲೆಗಳಿಗೆ ರಜೆ (SCHOOL HOLIDAY) ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಜುಲೈ 12ರಂದು ರಜೆ ಘೋಷಿಸಲಾಗಿದೆ. ಹೊಸನಗರ, ಸಾಗರ, ತೀರ್ಥಹಳ್ಳಿ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ತುಂಗಾ ನದಿ … Read more

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಪತ್ತೆ

Suicide-Hanging-General

SHIVAMOGGA LIVE NEWS | SAGARA | 11 ಜುಲೈ 2022 ಪ್ರೀತಿಸಿ ಮದುವೆಯಾಗಿದ್ದ ಯುವತಿ ಮನೆಯಲ್ಲಿ ನೇಣು (HANG) ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎಂಟು ತಿಂಗಳ ಹಿಂದೆ ಈಕೆ ವಿವಾಹವಾಗಿದ್ದಳು. ಚಿತ್ರದುರ್ಗ (CHITRADURGA) ಜಿಲ್ಲೆ ಹಿರಿಯೂರು ತಾಲ್ಲೂಕು ಪಾಲವನಹಳ್ಳಿಯ ನವ್ಯಾ (20) ಮೃತಳು. ಟೈಲರ್ ನಿತೀಶ್ ಎಂಬಾತನನ್ನು ಪ್ರೀತಿಸಿ, 8 ತಿಂಗಳ ಹಿಂದೆ ಮದುವೆಯಾಗಿದ್ದಳು. ಸಾಗರದ (SAGARA) ಅಣಲೇಕೊಪ್ಪದಲ್ಲಿ ಇಬ್ಬರು ವಾಸವಾಗಿದ್ದರು. ಶನಿವಾರ ಮನೆಯ ಶೀಟ್ ಮೇಲ್ಛಾವಣಿಯಲ್ಲಿ ನವ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನವ್ಯಾ … Read more

ಸುರಿಯುವ ಮಳೆಯಲ್ಲೆ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

100722 Highway Bandh Protest At Talaguppa

SHIVAMOGGA LIVE | SAGARA | 10 JULY 2022 ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಸುರಿಯುವ ಮಳೆಯಲ್ಲೆ ಮಕ್ಕಳು, ಹಿರಿಯರು ಸೇರಿ ಗ್ರಾಮಸ್ಥರು ಪ್ರತಿಭಟಿಸಿದರು. ಸಾಗರ (SAGARA) ತಾಲೂಕು ತಾಳಗುಪ್ಪ (TALAGUPPA) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಮನೆ ಗ್ರಾಮದ ಬಳಿ ಗ್ರಾಮಸ್ಥರು ಹೆದ್ದಾರಿ (HIGHWAY) ತಡೆದು ಪ್ರತಿಭಟನೆ (PROTEST) ನಡೆಸಿದರು. ಗುಡ್ಡೆಮನೆ ಬಳಿ ರಾಷ್ಟ್ರೀಯ ಹೆದ್ದಾರಿ ಹಾಳಾಗಿದೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಇಲ್ಲಿ … Read more

BREAKING NEWS | ಮತ್ತೆ ಶಾಲೆಗಳಿಗೆ ರಜೆ, ಯಾವ್ಯಾವ ತಾಲೂಕಿಗೆ ರಜೆ ಅನ್ವಯ?

breaking news graphics

SHIVAMOGGA LIVE NEWS | SHIMOGA | 6 ಜುಲೈ 2022 ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ತಾಲೂಕಿನ ಶಾಲೆಗಳಿಗೆ (SCHOOL) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಜುಲೈ 7ರಂದು ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (SCHOOL) ರಜೆ ಘೋಷಣೆ ಮಾಡಲಾಗಿದೆ. ಜುಲೈ 7 ರಿಂದ ಐದು ದಿನ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ … Read more

ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?

Shimoga-city-Rain

SHIVAMOGGA LIVE NEWS | SHIMOGA | 6 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಳೆ (RAIN FALL) ಪ್ರಮಾಣ ಸ್ವಲ್ಪ ತಗ್ಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಭಾರಿ ಮಳೆಗೆ ಸಾಕ್ಷಿಯಾಗಿದ್ದ ಜಿಲ್ಲೆಯಲ್ಲಿ ಇವತ್ತು ಕೆಲವು ಹೊತ್ತು ಬಿಸಿಲು ಪ್ರತ್ಯಕ್ಷವಾಗಿತ್ತು. ನಿರಂತರ ಮಳೆ ಹಿನ್ನೆಲೆ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಈ ತಾಲ್ಲೂಕುಗಳಲ್ಲಿಯು ಮಳೆ ಪ್ರಮಾಣ ತಗ್ಗಿದೆ. ಶಿವಮೊಗ್ಗ ನಗರದಲ್ಲಿ ಮಳೆ (RAIN FALL) ತುಸು … Read more

BREAKING NEWS | ಭಾರಿ ಮಳೆ, ಮೂರು ತಾಲೂಕಿನ ಶಾಲೆಗಳಿಗೆ ಜು.6ರಂದು ರಜೆ

breaking news graphics

SHIVAMOGGA LIVE | SHIMOGA | 5 ಜುಲೈ 2022 ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ (SCHOOL) ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ALSO READ – ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚುರುಕು, ಯಡೂರು, ಆಗುಂಬೆಯಲ್ಲಿ ಹೆಚ್ಚು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

Rain-At-Shimoga-City

SHIVAMOGGA LIVE NEWS | SHIMOGA | 4 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ (RAIN). ಇದರಿಂದ ರೈತರ ಮೊಗದಲ್ಲಿ ಮಂದಹಾಸ ಕಂಡು ಬಂದಿದೆ. ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆಗುಂಬೆಯಲ್ಲಿ ಮಳೆ ಜೋರು ದಕ್ಷಿಣ ಭಾರತದ ಚಿರಾಪೂಂಜಿ ಎಂಬ ಖ್ಯಾತಿ ಪಡೆದಿರುವ ಆಗುಂಬೆಯಲ್ಲಿ (AGUMBE) ಜೋರು ಮಳೆಯಾಗುತ್ತಿದೆ (RAIN). ಜುಲೈ 2ರಂದು ಆಗುಂಬೆಯಲ್ಲಿ 124.50 ಮಿ.ಮೀ … Read more

ರಾತ್ರೋರಾತ್ರಿ ಆರೋಗ್ಯ ಕೇಂದ್ರದ ಕಿಟಕಿಗೆ ಕಲ್ಲು ತೂರಿದವನು ಅರೆಸ್ಟ್, ಕಲ್ಲು ಹೊಡೆದಿದ್ದೇಕೆ?

Stone-Pelting-on-Tumari-Hospital

SHIVAMOGGA LIVE NEWS | SAGARA | 3 ಜುಲೈ 2022 ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಿದ್ದರಿಂದ ಕಿಟಕಿ ಗಾಜು ಪುಡಿಯಾಗಿತ್ತು. ಕರೂರು ಗ್ರಾಮದ ವರುಣ್ ಎಂಬಾತನನ್ನು ಬಂಧಿಸಲಾಗಿದೆ. ಜೂ.29ರಂದು ರಾತ್ರಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿಟಿಕಿ ಗಾಜಿಗೆ ವರುಣ್ ಕಲ್ಲು ತೂರಿದ್ದ. ಕಲ್ಲು ತೂರಲು ಕಾರಣವೇನು? ಅನಾರೋಗ್ಯದಿಂದ ಬಳಲುತ್ತಿದ್ದ ವರುಣ್ ಚಿಕಿತ್ಸೆಗೆಂದು ಜೂ.29ರಂದು ಚಿಕಿತ್ಸೆಗೆಂದು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ … Read more