ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿಪಾದಯಾತ್ರೆ

Belur-Gopalakrishna-Press-Meet

SHIVAMOGGA LIVE NEWS | SAGARA | 9 ಜೂನ್ 2022 padayatra  ಅರಣ್ಯ ಭೂಮಿ ಸಾಗುವಳಿದಾರರಿಗೆ ಸರ್ಕಾರ ನೊಟೀಸ್ ನೀಡುತ್ತಿರುವ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ (padayatra) ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ನೊಟೀಸ್ ನೀಡಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಪಾದಯಾತ್ರೆ ನಡೆಸಲು … Read more

ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

Nagara-Sabhe-Member-Madhu-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 lady member protest  ಚುನಾಯಿತ ಪ್ರತಿನಿಧಿಗೆ ಅಗೌರವ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಸಾಗರ ನಗರಸಭೆ ಪೌರಾಯುಕ್ತರ ಕಚೇರ ಮುಂಭಾಗ ಕಾಂಗ್ರೆಸ್ ಸದಸ್ಯೆಯೊಬ್ಬರು ಧರಣಿ ಕುಳಿತು ಅಕ್ರೋಶ ವ್ಯಕ್ತಪಡಿಸಿದರು. (lady member protest) ನಗರಸಭೆ ಕಾಂಗ್ರೆಸ್ ಸದಸ್ಯೆ ಮಧು ಮಾಲತಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ತಮ್ಮ ವಾರ್ಡ್’ನ ಸಾರ್ವಜನಿಕರೊಬ್ಬರ ಸಮಸ್ಯೆ ಬಗೆಹರಿಸುವಂತೆ … Read more

ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್

Rathnakar-Honagodu-Press-Meet-about-notice-to-farmers

SHIVAMOGGA LIVE NEWS | SAGARA | 8 ಜೂನ್ 2022 ಸಾಗರ ತಾಲೂಕು ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿದೆ. ಈ ನೊಟೀಸ್ ಹಿಂಪಡೆಯದೆ ಹೋದರೆ ಬಿಜೆಪಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಎಚ್ಚರಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ ಹೊನಗೋಡು ಅವರು, ಹಲವು ವರ್ಷಗಳಿಂದ ರೈತರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈಗ ಅರಣ್ಯ ಇಲಾಖೆಯು ಏಕಾಏಕಿ … Read more

ಅಡಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದ ಎಂಟು ಮಂದಿ ಅರೆಸ್ಟ್

Areca-Seized-from-Thieves-in-Sagara

SHIVAMOGGA LIVE NEWS | ARECA | 7 ಜೂನ್ 2022 ಅಡಕೆ (ARECA) ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದ ಎಂಟು ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಿದ್ದಾರೆ. ಬಂಧಿತರಿಂದ ಐದು ಲಕ್ಷ ಮೌಲ್ಯದ ಅಡಕೆ ವಶಕ್ಕೆ ಪಡೆಯಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಕಳ್ಳರನ್ನು ಬಂಧಿಸಿದ್ದಾರೆ. ಇದರಿಂದ ಏಳು ಕಳ್ಳತನ ಪ್ರಕರಣವನ್ನು ಭೇದಿಸಿದಂತಾಗಿದೆ. ಸಾಗರ ತಾಲೂಕಿನ ವಿವಿಧೆಡೆ ಈ ಕಳ್ಳರು ಅಡಕೆ ಕಳ್ಳತನ ಮಾಡುತ್ತಿದ್ದರು. ಒಂದು ಕೇಸ್ ಬೆನ್ನು ಹತ್ತಿದ್ದರು ಮೇ 31ರ … Read more

ನಗರಸಭೆಗೆ ಶಾಸಕರ ದಿಢೀರ್ ಭೇಟಿ, ಕಾಣೆಯಾದ ಫೈಲ್ ಪ್ರತ್ಯಕ್ಷ, ಅಧಿಕಾರಿಗಳಿಗೆ ಕ್ಲಾಸ್

MLA-Haratalu-Halappa-Sudden-visit-to-Nagarasabhe

SHIVAMOGGA LIVE NEWS | SAGARA | 4 ಜೂನ್ 2022 ಶಾಸಕ ಹರತಾಳು ಹಾಲಪ್ಪ ಅವರು ಇವತ್ತು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಇವತ್ತು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿದ್ದರು. ಜನರ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಣೆಯಾದ ಕಡತ ದಿಢೀರ್ ಪ್ರತ್ಯಕ್ಷ ನಾಗರಾಜ್ ಎಂಬುವವರು … Read more

ಸಾಗರದಲ್ಲಿ ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆಗೆ ಒತ್ತಾಯ

Protest-in-favour-of-Rohit-Chakrathirtha

SHIVAMOGGA LIVE NEWS | SECURITY | 3 ಜೂನ್ 2022 ನಕಲಿ ಬುದ್ದಿಜೀವಿಗಳ ಮಾತಿಗೆ ಮನ್ನಣೆ ನೀಡದೆ ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿರುವ ಪುಠ್ಯಪುಸ್ತಕವನ್ನು ಸರ್ಕಾರ ಮುದ್ರಣ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪಠ್ಯಪುಸ್ತಕ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸ.ಮಿತಿ ಸದಸ್ಯರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಈ ಪಠ್ಯಪುಸ್ತಕಗಳನ್ನು ಮುದ್ರಿಸಬೇಕು ಎಂದು ಮನವಿ ಮಾಡಲಾಯಿತು. ಇನ್ನು, ರೋಹಿತ್ ಚಕ್ರತೀರ್ಥ … Read more

ಒಂದೇ ವಾರಕ್ಕೆ ಶಿವಮೊಗ್ಗದ ವಾತಾವರಣ ಬದಲು, ರಣ ಬಿಸಿಲಿಗೆ ಜನ ಹೈರಾಣು

Sagara-road-near-Shimoga-IB

SHIVAMOGGA LIVE NEWS | SUMMER | 28 ಮೇ 2022 ಭಾರಿ ಮಳೆಗೆ ಶಿವಮೊಗ್ಗ ನಗರ ತತ್ತರಿಸಿತ್ತು. ಇದಾಗಿ ಹತ್ತು ದಿನ ಕಳೆಯುವುದರಲ್ಲಿ ವಾತಾವರಣ ಸಂಪೂರ್ಣ ಬದಲಾಗಿದೆ. ಶಿವಮೊಗ್ಗ ನಗರ ಈಗ ನಿಗಿ ನಿಗಿ ಕೆಂಡದಂತಾಗಿದೆ. ಶಿವಮೊಗ್ಗ ನಗರದಲ್ಲಿ ಬಿಸಿಲು ಜೋರಾಗಿದೆ. ದಿನೇ ದಿನೆ ತಾಪಮಾನ ಏರಿಕೆಯಾಗುತ್ತಿದೆ. ಬಿಸಿಲ ಝಳಕ್ಕೆ ಜನ ಮತ್ತೆ ಹೈರಾಣಾಗಿದ್ದಾರೆ. ಮೇ 19ಕ್ಕೆ ಮುಳುಗಿತ್ತು ಶಿವಮೊಗ್ಗ ಮೇ 18 ಮತ್ತು ಮೇ 19ರಂದು ಶಿವಮೊಗ್ಗ ನಗರದಲ್ಲಿ ಭಾರಿ ಮಳೆಯಾಗಿತ್ತು. ಹಲವು ಬಡಾವಣೆಗಳು … Read more

ಕತ್ತಲಾದ್ಮೇಲೆ ಸಾಗರ ರಸ್ತೆಯಲ್ಲಿ ಓಡಾಡುವವರೆ ಎಚ್ಚರ, ಕಾರಣವೇನು?

Sagara-Road-Gadikoppa-Shimoga-city

SHIVAMOGGA LIVE NEWS | ROAD | 18 ಮೇ 2022 ಅಪಘಾತ 1 – 2021ರ ಜನವರಿ 2ರಂದು ಹರ್ಷ ಫರ್ನ್ ಹೊಟೇಲ್’ನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಿತು. ಬಂದೋಬಸ್ತ್ ಡ್ಯೂಟಿ ಮುಗಿಸಿ ರಸ್ತೆ (ROAD) ದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದಿದೆ. ಪೊಲೀಸ್ ಸಿಬ್ಬಂದಿ ಜುಲ್ಫಿಕರ್ ಸ್ಥಳದಲ್ಲೆ ಸಾವನ್ನಪ್ಪಿದರು. ಇದನ್ನೂ ಓದಿ – ಕಾರು ಡಿಕ್ಕಿ ಹೊಡೆದು ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನ, ಹಿರಿಯ ಅಧಿಕಾರಿಗಳಿಂದ ಗೌರವ ಅಪಘಾತ 2 – 2022ರ … Read more

ನಿರಂತರ ಮಳೆಗೆ ತಂಪಾಯ್ತು ಶಿವಮೊಗ್ಗ, ಬೇಸಿಗೆಯಲ್ಲೂ ವಾಡಿಕೆಗಿಂತ ಹೆಚ್ಚು ವರ್ಷಧಾರೆ

Rain-in-Shimoga-City-Gopi-Circle-Photos

SHIVAMOGGA LIVE NEWS | RAINFALL | 18 ಮೇ 2022 ಸುಳಿಗಾಳಿಯ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಕಳೆದ ಮೂರು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆ (RAINFALL) ಅಬ್ಬರಿಸುತ್ತಿದೆ. ಇವತ್ತು ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 8.39 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 7.40 ಮಿ.ಮೀ, ಭದ್ರಾವತಿಯಲ್ಲಿ 14.60 ಮಿ.ಮೀ, ತೀರ್ಥಹಳ್ಳಿಯಲ್ಲಿ 9.20 ಮಿ.ಮೀ, ಸಾಗರದಲ್ಲಿ 1.20 ಮಿ.ಮೀ, ಶಿಕಾರಿಪುರದಲ್ಲಿ 4 ಮಿ.ಮೀ, ಸೊರಬದಲ್ಲಿ 2.30 … Read more

ಹೊಟ್ಟೆ ನೋವು ಅಂತಾ ಬಂದ ಮಹಿಳೆಯ ಹೊಟ್ಟೆಯಲ್ಲಿತ್ತು ಬೃಹತ್ ಗಡ್ಡೆ

Gadde-in-Woman-stomach-in-Sagara

SHIVAMOGGA LIVE NEWS | OPERATION | 18 ಮೇ 2022 ಹೊಟ್ಟೆನೋವು ಎಂದು ಬಂದ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹೊಟ್ಟೆಯಲ್ಲಿದ್ದ 7 ಕೆ.ಜಿ.ಗಡ್ಡೆಯನ್ನು ಹೊರತೆಗೆದಿದ್ದಾರೆ. ಸಾಗರದ ನೆಹರೂ ನಗರದ ಸೌಮ್ಯಾ ಡಿಸೋಜಾ ಅವರು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಮೇ 10ರಂದ ತಪಾಸಣೆಗೆ ಬಂದಾಗ ಹೊಟ್ಟೆಯಲ್ಲಿ ಗಡ್ಡೆ ಇರುವುದು ಗೊತ್ತಾಗಿದೆ. ಸೌಮ್ಯಾ ಡಿಸೋಜಾ ಅವರಿಗೆ ಸಾಗರದ ತಾಯಿ-ಮಗು ಅಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ 7 ಕೆ.ಜೆ ಗಡ್ಡೆಯನ್ನು ಹೊರತೆಗೆದಿದ್ದಾರೆ. ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ, ಡಾ.ಸುಚಿತ್ರಾ, ಡಾ.ಸುಷ್ಮಾ, … Read more