ತ್ಯಾಗರ್ತಿ ಮಾರ್ಗವಾಗಿ ಆನಂದಪುರಕ್ಕೆ ತೆರಳುತ್ತಿದ್ದ ಬೈಕ್’ಗೆ ವಾಹನ ಡಿಕ್ಕಿ

sagara graphics

SHIVAMOGGA LIVE NEWS | 2 ಮಾರ್ಚ್ 2022 ಬೈಕ್’ನಲ್ಲಿ ತೆರಳುತ್ತಿದ್ದವರೆಗೆ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಲ್ಲುಕೊಪ್ಪ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಬೈಕ್ ಸವಾರರಾದ ಶಿವರಾಜ್ ಮತ್ತು ಮಹೇಂದ್ರ ಅವರು ಗಾಯಗೊಂಡಿದ್ದಾರೆ. ಸೊರಬದ ಬೆಲವಂತಕೊಪ್ಪದಿಂದ ತ್ಯಾಗರ್ತಿ ಮಾರ್ಗವಾಗಿ ಆನಂದಪುರದ ಕಡೆಗೆ ತರಳುತ್ತಿದ್ದಾಗ ಎದುರಿನಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ. ಶಿವರಾಜ್ ಮತ್ತು ಮಹೇಂದ್ರ ಗಾಯಗೊಂಡಿದ್ದು, ಸ್ಥಳೀಯರು, ಇತರೆ ವಾಹನ ಸವಾರರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋಮವಾರ ರಾತ್ರಿ ಘಟನೆ … Read more

ರಸ್ತೆ ಪಕ್ಕ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ, ಗಾಯ

Sagara Police Station Building

SHIVAMOGGA LIVE NEWS | 2 ಮಾರ್ಚ್ 2022 ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆಸಿದ ಬೈಕ್ ಸವಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಕರಣ ದಾಖಲಾಗಿದೆ. ಸಾಗರದ ಸುಭಾಷ್ ನಗರದ ಚಾಂಪ್ಲಾನಾಯ್ಕ ಅವರು ಕೆಲಸದ ನಿಮಿತ್ತ ಪಟ್ಟಣಕ್ಕೆ ತೆರಳಿದ್ದರು. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ಹಿಂತಿರುಗುತ್ತಿದ್ದರು. ಕೆಳದಿ ಸರ್ಕಲ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಸವಾರ ಚಾಂಪ್ಲಾನಾಯ್ಕ ಅವರಿಗೆ ಡಿಕ್ಕಿ ಹೊಡೆಸಿದ್ದಾನೆ. ಘಟನೆಯಲ್ಲಿ ಚಾಂಪ್ಲಾನಾಯ್ಕ ಅವರ ಹಣೆ, ಕಣ್ಣಿನ ಭಾಗ, ಮೂಗು, ಎಡ … Read more

ಸೇತುವೆ ಕಟ್ಟೆಗೆ ಲಾರಿ ಡಿಕ್ಕಿ, ಹಿಂಬದಿ ಇದ್ದ ಅಕೇಶಿಯಾ ಪೋಲ್ಸ್ ಬಿದ್ದು ವೈದ್ಯ ಸೇರಿ ಇಬ್ಬರಿಗೆ ಗಾಯ

Sagara Rural Police Station

SHIVAMOGGA LIVE NEWS | 1 ಮಾರ್ಚ್ 2022 ಲಾರಿಯೊಂದು ಸೇತುವೆಗೆ ಡಿಕ್ಕಿ ಹೊಡೆದು ಹಿಂಬದಿಯಲ್ಲಿದ್ದ ಅಕೇಶಿಯಾ ಪೋಲ್’ಗಳು ಬಿದ್ದು ಆಯುರ್ವೇದ ವೈದ್ಯ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಹರುಡಿಕೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಆಯುರ್ವೇದ ವೈದ್ಯ ಬಿವಾಶ್ ಕುಮಾರ್ ಡಾಲಿ ಅವರಿಗೆ ಬಲಗೈ ಮೂಳೆ ಮುರಿದಿದೆ. ವೈದ್ಯರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ಗಣೇಶ್ ಎಂಬುವವರ ಹೊಟ್ಟೆ, ಸೊಂಟಕ್ಕೆ ಗಾಯವಾಗಿದೆ. ಹೇಗಾಯ್ತು ಘಟನೆ? ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ಆಯುರ್ವೇದ ವೈದ್ಯ ಬಿವಾಶ್ ಕುಮಾರ್ ಡಾಲಿ ಅವರು … Read more

ಕಣದಲ್ಲಿ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ

Areca-Nuts-General-Image

SHIVAMOGGA LIVE NEWS | 1 ಮಾರ್ಚ್ 2022 ಮನೆಯ ಕಣದಲ್ಲಿ ಒಣಗಿಸಲು ಹಾಕಿದ್ದ ಅಡಕೆ ರಾತ್ರೋರಾತ್ರಿ ನಾಪತ್ತೆ ಆಗಿದೆ. 1.50 ಲಕ್ಷ ಮೌಲ್ಯದ ಅಡಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ತಮ್ಮ ತೋಟದಲ್ಲಿ ಬೆಳೆದ ಸಿಪ್ಪೆಗೋಟು ಅಡಕೆಯನ್ನು ಅವರು ಮನೆ ಹಿಂಭಾಗದ ಕಣದಲ್ಲಿ ಒಣಗಿಸಿದ್ದರು. ಕಳೆದ ಶುಕ್ರವಾರ ಸಂಜೆ ಒಣಗಿಸಿದ್ದ ಅಡಕೆಯನ್ನ ನಾಗರಾಜ ಅವರು ನೋಡಿಕೊಂಡು ಬಂದಿದ್ದರು. ಅದನ್ನು ಸರಿ ಮಾಡಿಟ್ಟು ಬಂದಿದ್ದರು. … Read more

ಆನಂದಪುರ ಸಮೀಪ ಅರಣ್ಯ ಸಂಚಾರಿ ದಳ ದಾಳಿ, ಎರಡು ಚೀಲ ಹಿಡಿದಿದ್ದವನು ಅರೆಸ್ಟ್

Forest-Mobile-Police-Raid-Near-Anandapuram

SHIVAMOGGA LIVE NEWS | 28 ಫೆಬ್ರವರಿ 2022 ಕೃಷ್ಣ ಮೃಗದ ಚರ್ಮಗಳನ್ನು ಮಾರಾಟ ಮಾಡಲು ಬಂದಿದ್ದವರ ಮೇಲೆ ಅರಣ್ಯ ಸಂಚಾರಿ ದಳ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ಕೃಷ್ಣ ಮೃಗಗಳ ಎರಡು ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಮರಡಿ ತಾಂಡಾದ ಡಿಕ್ಯಾನಾಯ್ಕ (35) ಬಂಧಿತ. ಆನಂದಪುರ ಸಮೀಪದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ದಾಳಿ ನಡೆಸಲಾಗಿದೆ. ಹೇಗಾಯ್ತು ಘಟನೆ? ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಾಳ ಪೊಲೀಸರು ದಾಸಕೊಪ್ಪ ಬಸ್ … Read more

‘ಸಿಗಂದೂರು 108’ ಮತ್ತೆ ನಾಪತ್ತೆ, ನಿರ್ಲಕ್ಷ್ಯಕ್ಕೆ ಮಗು ಬಲಿ, ಇನ್ನೆಷ್ಟು ಜನರ ಸಾವಿಗೆ ಕಾಯುತ್ತಿದೆ ಆಡಳಿತ?

Tumari Ambulance in Near Sigandur

ಶಿವಮೊಗ್ಗದ ಲೈವ್.ಕಾಂ | SAGARA NEWS | 10 ಫೆಬ್ರವರಿ 2022 108 ಆಂಬುಲೆನ್ಸ್ ಇಲ್ಲದೆ ತುಮರಿ ಭಾಗದಲ್ಲಿ ಮತ್ತೊಂದು ಹಸುಗೂಸು ಸಾವನ್ನಪ್ಪಿದೆ. ಇಂತಹ ಘಟನೆಗಳು ಪದೇ ಪದೆ ನಡೆಯುತ್ತಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಕ್ಯಾರೆ ಅನ್ನದಿರುವುದಕ್ಕೆ ಜನರು ಆಕ್ರೋಶಗೊಂಡಿದ್ದಾರೆ. ಸಾಗರ ತಾಲೂಕು ಶರಾವತಿ ಕಣಿವೆಯ ಸಸಿಗೊಳ್ಳಿ ಎಲ್ದಮಕ್ಕಿ ಗ್ರಾಮದ ಉಮೇಶ್ ಮತ್ತು ಗೀತಾ ದಂಪತಿಯ ಮಗು ಸಾವನ್ನಪ್ಪಿದೆ. 45 ದಿನದ ಶಿಶುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಸಿಗದೆ ಮಗು ಮೃತಪಟ್ಟಿದೆ. ಎರಡು … Read more

ಸಾಗರ ಶಾಸಕರ ಎದುರಲ್ಲೇ ಯುವಕನಿಗೆ ಹಿಗ್ಗಾಮುಗ್ಗ ಥಳಿತ, ವಿಡಿಯೋ ವೈರಲ್

Youth-Assaulted-in-front-of-Sagara-MLA

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಸಾಗರದಲ್ಲೂ ತಾರಕಕ್ಕೇರಿದೆ. ಶಾಸಕ ಹರತಾಳು ಹಾಲಪ್ಪ ಅವರ ಎದುರಲ್ಲೇ ವಿದ್ಯಾರ್ಥಿಗಳು ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಘಟನೆ ಸಂಭವಿಸಿದೆ. ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ, ವಿದ್ಯಾರ್ಥಿಗಳು ಉಪ ವಿಭಾಗಾಧಿಕಾರಿ ಕಚೇರಿ ಬಳಿಗೆ ಬಂದಿದ್ದರು. ಈ ಸಂದರ್ಭ ಯುವಕರ ಗುಂಪು, ಓರ್ವ ಯುವಕನಿಗೆ ಥಳಿಸಿದ್ದಾರೆ. ಈ ವೇಳೆ … Read more

ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಹಾರಿ ಬಿದ್ದ ವಿದ್ಯಾರ್ಥಿ, ವಿಡಿಯೋ ವೈರಲ್

Kargal-Student-Falls-From-Bus-CCTV-Footage

ಶಿವಮೊಗ್ಗದ ಲೈವ್.ಕಾಂ | KARGAL NEWS | 4 ಫೆಬ್ರವರಿ 2022 ಚಲಿಸುತ್ತಿದ್ದ ಬಸ್ ಹತ್ತುವ ಪ್ರಯತ್ನದಲ್ಲಿ ವಿದ್ಯಾರ್ಥಿಯೊಬ್ಬ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ. ಕಾರ್ಗಲ್ ಮುಖ್ಯ ಪೇಟೆಯಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಪ್ರೌಢಶಾಲೆಯ ವಿದ್ಯಾರ್ಥಿ ವೈಭವ್ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದಾತ. ಈ ದಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೇಗಾಯ್ತು ಘಟನೆ? ವೈಭವ್ ಸಮೀಪದ ಇಡುವಾಣಿಯ ಚಿಪ್ಪಲಮಕ್ಕಿಗೆ ಖಾಸಗಿ ಬಸ್ಸಿನಲ್ಲಿ ಓಡಾಡುತ್ತಾನೆ. ಸೋಮವಾರ ತರಗತಿ ಮುಗಿಸಿಕೊಂಡು ಬಸ್ ಹತ್ತಲು … Read more

ಇವತ್ತಿನ ಅಡಕೆ ಧಾರಣೆ | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟೆಷ್ಟಿದೆ ಧಾರಣೆ? | 27 ಜನವರಿ 2022

Areca Price in Shimoga APMC

ಶಿವಮೊಗ್ಗದ ಲೈವ್.ಕಾಂ | APMC REPORT | 27 ಜನವರಿ 2022 ಶಿವಮೊಗ್ಗ ಸೇರಿದಂತೆ ರಾಜ್ಯಾದ ವಿವಿಧೆಡೆಯ ಮಾರುಕಟ್ಟೆಯಲ್ಲಿನ ಅಡಕೆ ಧಾರಣೆ ಹೀಗಿದೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 17690 34999 ಬೆಟ್ಟೆ 48399 53200 ರಾಶಿ 44199 46399 ಸರಕು 50069 74100 ಸಾಗರ ಮಾರುಕಟ್ಟೆ ಕೆಂಪುಗೋಟು 25569 42899 ಕೋಕ 20569 28899 ಚಾಲಿ 33009 42199 ಬಿಳೆ ಗೋಟು 18099 26389 ರಾಶಿ 36009 47199 ಸಿಪ್ಪೆಗೋಟು 7515 21260 ಶಿರಸಿ ಮಾರುಕಟ್ಟೆ ಚಾಲಿ … Read more

ಕ್ಲೀನರ್ ಆಗಿದ್ದವರು 50 ಬಸ್ಸುಗಳ ಒಡೆಯರಾದರು, ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಬಗ್ಗೆ ಇಲ್ಲಿದೆ ಪ್ರಮುಖ 8 ವಿಚಾರ

240122 Prakash Travels Owner Prakash

ಶಿವಮೊಗ್ಗದ ಲೈವ್.ಕಾಂ | SAGARA NEWS | 24 ಜನವರಿ 2022 ಬಸ್ ಕ್ಲೀನರ್ ಆಗಿದ್ದ ಸಾಮಾನ್ಯ ವ್ಯಕ್ತಿ, ಮಲೆನಾಡು ಭಾಗದ ಸಾರಿಗೆ ಉದ್ಯಮವನ್ನು ‘ಪ್ರಕಾಶ’ಮಾನಗೊಳಿಸಿದ್ದಾರೆ. ನೂರಾರು ಮಂದಿಗೆ ನೌಕರಿ ಕೊಟ್ಟಿದ್ದಾರೆ. ಹಲವರ ಬದುಕಿಗೆ ಆಸರೆಯಾಗಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ವ್ಯಕ್ತಿಯ ಬದುಕು ದುರಂತ ಅಂತ್ಯ ಕಂಡಿದೆ. ಇದಕ್ಕೆ ಇಡೀ ಮಲೆನಾಡು ಮರುಗಿದೆ. ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಇನ್ನಿಲ್ಲ. ಆದರೆ ಅವರ ಬಗ್ಗೆ ತಿಳಿಯಬೇಕಿರುವ ಸಂಗತಿ ಹಲವು. ಪ್ರಕಾಶ್ ಅವರ ಕುರಿತು ಟಾಪ್ … Read more