ಜೋಗದಲ್ಲಿ ಕಳ್ಳರ ಹಾವಳಿ, ಶೀಘ್ರ ಬಂಧನಕ್ಕೆ ಒತ್ತಾಯ

JOG SAGARA NEWS 1

ಜೋಗ್‌ಫಾಲ್ಸ್: ಕೆಪಿಸಿ ಕಾಲೊನಿ, ಬಜಾರ್, ಜಲಪಾತ (Jog Falls) ಪ್ರದೇಶಗಳಲ್ಲಿ ಕಳ್ಳರ ಹಾವಳಿ ಹೆಚ್ಚಿದ್ದು ಈಗಾಗಲೇ ಮೂರು ಮನೆ ಹಾಗೂ ಗೂಡಂಗಡಿಗಳಿಗೆ ನುಗ್ಗಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಬೀಗ ಹಾಕಿದ ಮನೆಗಳನ್ನೇ ಗುರುತಿಸಿ ಕಳವು ಮಾಡಲಾಗಿದೆ. ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ » ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

ಹೊಟ್ಟೆನೋವು ಅಂತಾ ಆಸ್ಪತ್ರೆಗೆ ಬಂದ ಮಹಿಳೆ, ಪರಿಶೀಲಿಸಿದಾಗ ಕಾದಿತ್ತು ಆಘಾತ

Gadde-in-Lady-stomach-in-Sagara-Hospital.

ಶಿವಮೊಗ್ಗ: ಮಹಿಳೆಯ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸಾಗರದ ತಾಯಿ-ಮಗು ಸರಕಾರಿ ಆಸ್ಪತ್ರೆಯ (Hospital) ವೈದ್ಯರ ತಂಡ ಯಶಸ್ವಿಯಾಗಿದೆ. 47 ವರ್ಷದ ಮಹಿಳೆಯ ಗರ್ಭಕೋಶದ ಸುತ್ತ 6.5 ಕೆ.ಜಿ ಗಡ್ಡೆ ಬೆಳೆದಿತ್ತು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರು, ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದರು. ವೈದ್ಯರು ಅವರನ್ನು ಪರೀಕ್ಷಿಸಿದಾಗ ಹೊಟ್ಟೆ ಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಪ್ರಸೂತಿ ತಜ್ಞೆ ಡಾ. ವಿದ್ಯಾಶ್ರೀ ನೇತೃತ್ವದ ವೈದ್ಯರ ತಂಡ ಸತತ 3 … Read more

ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

281123-Anandapura-Police-Station-Board.webp

ತ್ಯಾಗರ್ತಿ: ಜಾನುವಾರು (Cow) ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಆನಂದಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕಿನ ತ್ಯಾಗರ್ತಿ ಮಾರಿಕಾಂಬಾ ವೃತ್ತದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪರವಾನಗಿ ಇಲ್ಲದೆ 2 ಎಮ್ಮೆ, 1 ಕೋಣ, 2 ಹೋರಿಗಳನ್ನು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತುಂಬಿ ಸಾಗಿಸುತ್ತಿದ್ದರು. ಶಿಕಾರಿಪುರ ತಾಲೂಕು ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬೂಲ್ ಸಾಬ್ ಎಂಬುವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ » ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ … Read more

ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರ ಮಾಡುವಂತೆ ಪಟ್ಟು, ಭಾರಿ ಪ್ರತಿಭಟನೆಯ ದಿನಾಂಕ ಪ್ರಕಟ

Sagara-district-protest-in-shimoga.

ಸಾಗರ: ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ (District) ಘೋಷಿಸುವಂತೆ ಒತ್ತಾಯಿಸಿ ಸೆ.18 ರಂದು ನಗರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಪಕ್ಷಾತೀತ ಪ್ರತಿಭಟನೆ ನಡೆಯಲಿದೆ ಎಂದು ಸಾಗರ ಜಿಲ್ಲಾ ಹೋರಾಟ ಸಂಚಾಲನಾ ಸಮಿತಿಯ ಪ್ರಮುಖ ತೀ.ನ. ಶ್ರೀನಿವಾಸ್ ತಿಳಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನ.ಶ್ರೀನಿವಾಸ್‌, ಪ್ರತಿಭಟನೆಯ ಸ್ವರೂಪ ತಿಳಿಸಿದರು. ಹೇಗಿರಲಿದೆ ಪ್ರತಿಭಟನೆ? ಸಾಗರ ತಾಲೂಕಿಗೆ ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಇದೆ. 1956ರಿಂದಲೇ ಸಾಗರ ಉಪವಿಭಾಗೀಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೆಳದಿ ಅರಸರು … Read more

ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ

SAGARA-NEWS-UPDATE

ಸಾಗರ: ಸಾಗರ ತಾಲೂಕನ್ನು ಜಿಲ್ಲಾ (District) ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲು ಸಾಗರ ಜಿಲ್ಲಾ ಘಟಕದ ಹೋರಾಟ ಸಮಿತಿಯು ಸೆ.5ರಂದು ಸಂಜೆ 4 ಗಂಟಗೆ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದೆ. ಸಾಗರ ತಾಲ್ಲೂಕು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. 2026ರ ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಅಷ್ಟರ ಒಳಗೆ ನೂತನ ಜಿಲ್ಲಾ ಕೇಂದ್ರಗಳ ರಚನೆ ಪ್ರಕ್ರಿಯೆ ಪೂರೈಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ … Read more

ತಾಳಗುಪ್ಪ ಆರೋಗ್ಯ ಕೇಂದ್ರಕ್ಕೆ ಗ್ರಾಮಸ್ಥರಿಂದ ಬೀಗ ಜಡಿಯುವ ಎಚ್ಚರಿಕೆ, ಕಾರಣವೇನು?

Villagers-protest-infront-of-talaguppa-health-centre

ಸಾಗರ: ತಾಳಗುಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ (health center) ವೈದ್ಯರ ಕೊರತೆ ನಿವಾರಿಸಿ ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಬೆಕ್ಕೋಡ್, ಮುರಳಿ ಬಲೆಗಾರು, ಸಂತೋಷ್ ಕೆಲವೆ, ಅಶೋಕ್ ಪಡವಗೋಡು ಇದ್ದರು. ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು? protest in front of talagauppa health center

ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ

AVINAHALLI SAGARA NEWS 1

ಸಾಗರ: ವಾಹನವೊಂದು ಓಮ್ನಿ ಕಾರಿಗೆ (CAR) ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿದ್ದಾರೆ. ಸಾಗರ ತಾಲೂಕಿನ ಸಿಗಂದೂರ ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಓಮ್ನಿ ಕಾರಿನಲ್ಲಿದ್ದ ಸಾಗರದ ಜಯಣ್ಣ (80) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಪಡಿಸಿದ ವಾಹನದ ಚಾಲಕ ಘಟನೆ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? … Read more

ಅಡಿಕೆ ಧಾರಣೆ | 4 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಸಾಗರ ಮಾರುಕಟ್ಟೆ ಕೆಂಪುಗೋಟು 27699 36989 ಕೋಕ 9269 24599 ಚಾಲಿ 28999 39299 ಬಿಳೆ ಗೋಟು 18369 27299 ರಾಶಿ 42569 60229 ಸಿಪ್ಪೆಗೋಟು 12000 20265 ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, 19 ಶಿಕ್ಷಕರಿಗೆ ವಿಶೇಷ ಪ್ರಶಸ್ತಿ Areca Price in sagara market

ಗಣಪತಿ ಹಬ್ಬಕ್ಕೆ ತವರಿಗೆ ಬಂದ ನವ ವಿವಾಹಿತೆ ಮನೆಯ ಜಗುಲಿಯಲ್ಲಿ ನೇಣಿಗೆ ಶರಣು

Married woman Ranjitha-anandapura-case -

ಸಾಗರ: ಗಣಪತಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ (new married) ಮನೆಯ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ರಂಜಿತಾ (28) ನೇಣಿಗೆ ಶರಣಾದವರು. ಸೆ.1ರಂದು ರಂಜಿತಾ ಅವರ ತಾಯಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಗಣಪತಿ ನೋಡಿಕೊಂಡು ಸಹೋದರ ಮನೆಗೆ ಮರಳಿದಾಗ ಬಾಗಿಲು ಹಾಕಿತ್ತು. ಹಿಂದಿನ ಬಾಗಿಲಿನಿಂದ ಮನೆಯೊಳಗೆ ಹೋದಾಗ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. 9 ವರ್ಷದ ಹಿಂದೆ ಆನಂದಪುರದ ಮುರುಘಾಮಠ ನಿವಾಸಿಯೊಬ್ಬರ … Read more

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಪೋಟ, ಯುವಕನಿಗೆ ತೀವ್ರ ಗಾಯ

sagara-generator-incident-one-admitted-to-hospital.

ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್‌ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಕೇಶ್‌ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್‌ ಸ್ಪೋಟದಿಂದ ಲೋಕೇಶ್‌ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್‌ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ … Read more