ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021 ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more

ಸಾಗರದಲ್ಲಿ ಮನೆ ಕಳ್ಳತನ ಕೇಸ್, ಹೊಳೆಹೊನ್ನೂರಿನಲ್ಲಿ ಕಳ್ಳ ಅರೆಸ್ಟ್

271121 Sagara Thief Arrest by Police

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಮನೆ ಹೆಂಚು ಇಳಿಸಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ಆರು ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರಿನ ಸುರೇಶ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಸಾಗರದ ಬೆಳಲಿಮಕ್ಕಿಯ ಮೊದಲ ಅಡ್ಡರಸ್ತೆಯ ಕಮಲಾಕರ ಎಂಬುವವರ ಮನೆ ಕಳ್ಳತನವಾಗಿತ್ತು. ಮನೆ … Read more

BREAKING NEWS | ತಾಳಗುಪ್ಪ ಸಮೀಪ ಖಾಸಗಿ ಬಸ್ ಪಲ್ಟಿ

251121 Bus Accident At Talaguppa in Sagara Taluk

ಶಿವಮೊಗ್ಗ ಲೈವ್.ಕಾಂ | SAGARA NEWS | 25 ನವೆಂಬರ್ 2021 ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

ಕ್ರೈಸ್ತ ಪ್ರಾರ್ಥನಾ ಮಂದಿರದಿಂದ ಶಬ್ದ ಮಾಲಿನ್ಯ, ಪೊಲೀಸ್ ಠಾಣೆ ಮಟ್ಟಿಲೇರಿದ ಪ್ರಕರಣ

221121 Sagara Complaint Against Christain church

ಶಿವಮೊಗ್ಗ ಲೈವ್.ಕಾಂ | SAGARA NEWS | 22 ನವೆಂಬರ್ 2021 ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಶಾಂತಿನಗರದ ನಿವಾಸಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರದಹಳ್ಳಿ ರಸ್ತೆಯಲ್ಲಿರುವ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ವೇಳೆ ಜೋರಾಗಿ ಧ್ವನಿವರ್ಧಕ ಬಳಕೆ ಮಾಡುತ್ತಿದ್ದಾರೆ. ಈ ಶಬ್ದದಿಂದ ನೆರಹೊರೆಯವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು, ವೃದ್ಧರು, ಮಕ್ಕಳು ಹೆಚ್ಚಿದ್ದಾರೆ. … Read more

ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ

201121 Auto Accident at Sagara BH Road Near Indira Gandhi College

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ರಸ್ತೆ ದಾಟಲು ಮುಂದಾಗಿದ್ದ ಯುವತಿಯರಿಗೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಯುವತಿಯರಿಗೆ ಗಂಭೀರ ಗಾಯವಾಗಿದೆ. ಈ ದೃಶ್ಯ ಸಮೀಪದ ಶೋ ರೂಂ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಮ್ರೀನ್ ಬಾನು (21) ಮತ್ತು ಆಫ್ರೀನ್ ಬಾನು (19) ಗಾಯಗೊಂಡಿದ್ದಾರೆ. ಇಬ್ಬರು ಸಾಗರದ ಎಸ್.ಎನ್.ರಸ್ತೆಯ ನಿವಾಸಿಗಳಾಗಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಹೊಲಿಗೆ ತರಬೇತಿ ಮುಗಿಸಿ ಸಹೋದರಿಯರು … Read more

ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾದ ತರಕಾರಿ ವ್ಯಾಪಾರಿ

Suicide-Hanging-General

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 19 ನವೆಂಬರ್ 2021 ತರಕಾರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿನ ಹಳೇ ಸಂತೆ ಮಾರುಕಟ್ಟೆಯ ಮಹೇಶ್ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಸಂತೆ ಮಾರುಕಟ್ಟೆಯಲ್ಲಿ ಮಹೇಶ್ ತರಕಾರಿ ಅಂಗಡಿ ಇಟ್ಟುಕೊಂಡಿದ್ದರು. ವ್ಯಾಪಾರದಲ್ಲಿ ನಷ್ಟವಾಗಿತ್ತು. ಇನ್ನು, ಕಳೆದ ವರ್ಷ ಕರೋನಾದಿಂದ ಮಹೇಶ್ ಅವರ ತಾಯಿ ಮೃತರಾಗಿದ್ದರು. ಇದರಿಂದ ಮಹೇಶ್ ಖಿನ್ನತೆಗೆ ಒಳಗಾಗಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ … Read more

ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ ಅಲರ್ಟ್, ಹೇಗಿದೆ ಪರಿಸ್ಥಿತಿ?

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ರೈತರು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ತಲೆನೋವು ತಂದಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಮಳೆಯಾಗುತ್ತಿದೆ. ನಡುರಾತ್ರಿವರೆಗೂ ಸುರಿದ ಮಳೆ ಸ್ವಲ್ಪ ಬಿಡುವು ನೀಡುತ್ತು. ಬೆಳಗ್ಗೆಯಿಂದ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ. ವಾಯುವಿಹಾರ, ಜಾಗಿಂಗ್’ಗೆ ತೆರಳುವವರಿಗೆ ತೊಂದರೆಯಾಗಿದೆ. ಇನ್ನು ತರಕಾರಿ ಮಾರುಕಟ್ಟೆ, ಹಾಲು ವ್ಯಾಪಾರಕ್ಕೆ ತೊಡಕಾಗಿದೆ. ರೈತರ ಗೋಳು ಕೇಳೋದ್ಯಾರು? ಅಕಾಲಿಕ ಮಳೆ ರೈತರನ್ನು … Read more

ಚಿತ್ರ ನಟಿ ಬಂಧನಕ್ಕೆ ಆಗ್ರಹಿಸಿ ಸಾಗರದಲ್ಲಿ ಪ್ರತಿಭಟನೆ, ರಾಷ್ಟ್ರಪತಿಗೆ ಮನವಿ

181121 Protest Against Kangara Ranut

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ನಟಿ ಕಂಗನಾ ರಣಾವತ್ ಹೇಳಿಕೆಗೆ ಸಾಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಮತ್ತು ಆಕೆಯನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ. ಸಾಗರದ ಉಪ ವಿಭಾಗೀಯ ಕಚೇರಿ ಮುಂದೆ ಜನಮನ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟಿ ಕಂಗನಾ ಬಂಧನಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ‘ಅತಿರೇಕದ ಪರಮಾವಧಿ, ಯಾರನ್ನೋ ಮೆಚ್ಚಿಸಲು ಯತ್ನ’ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಹಿತಿ ನಾ.ಡಿಸೋಜಾ, ‘1947ರಲ್ಲಿ … Read more

ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲಾ ಪ್ರಮುಖ ಸುದ್ದಿಗಳು | 18 ನವೆಂಬರ್ 2021

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021

ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲಾ ಪ್ರಮುಖ ಸುದ್ದಿಗಳು ಇಲ್ಲಿವೆ. ನೀವು ಓದಲು ಇಚ್ಛಿಸುವ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಪ್ರೆಸ್ ಮಾಡಿ ಮತ್ತೊಂದು ಸುದ್ದಿ ಓದಿ. ನಿಮ್ಮೂರ ಸುದ್ದಿಗಳನ್ನು ಶಿವಮೊಗ್ಗ ಲೈವ್.ಕಾಂಗೆ ಕಳುಹಿಸಲು 7411700200 ನಂಬರ್’ಗೆ ವಾಟ್ಸಪ್ ಮಾಡಿ. shivamoggalive@gmail.com ಗೆ ಈ ಮೇಲ್ ಮಾಡಿ.

NEWS UPDATE CHANGE OVER

181121 Accident Near Lakkinakoppa Circle

ಶಿವಮೊಗ್ಗ ಕ್ರೈಮ್ ನ್ಯೂಸ್

ಲಕ್ಕಿನಕೊಪ್ಪ ಸರ್ಕಲ್ ಬಳಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ – ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ

Read more