ಬ್ಯಾಕೋಡು ಜೋಡಿ ಕೊಲೆ ಕೇಸ್ ಭೇದಿಸಲು ಆದ್ಯತೆ, ಒಂದು ಲೈಕ್’ಗಾಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಸಲಹೆ

171121 Rohan Jagadish Sagara ASP

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಬ್ಯಾಕೋಡು ಜೋಡಿ ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾಗರ ಉಪ ವಿಭಾಗದ ಹೆಚ್ಚುವರಿ ರಕ್ಷಣಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು. ಸಾಗರದ ನೂತನ ಎಎಸ್’ಪಿಯಾಗಿ ಅಧಿಕಾರ ಸ್ವೀಕರಿಸಿರುವ ರೋಹನ್ ಜಗದೀಶ್ ಅವರು, ಪತ್ರಕರ್ತರೊಂದಿಗೆ ಮಾತನಾಡಿದರು. ಬ್ಯಾಕೋಡು ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಸ್ವಿಕರಿಸಿದ್ದೇವೆ. ಕೊಲೆಗಾರರನ್ನು ಹಿಡಿಯಲು ಶಕ್ತಿಮೀರಿ ಪ್ರಯತ್ನ ನಡೆಸಲಾಗುತ್ತದೆ ಎಂದರು. ಒಂದೇ … Read more

ನಾಡ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಕಂದಾಯ ನಿರೀಕ್ಷಕ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 16 ನವೆಂಬರ್ 2021 ನಾಡ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನ್ನು ಬಂಧಿಸಿದ್ದಾರೆ. ಸಾಗರ ತಾಲೂಕು ಭಾರಂಗಿ ಹೋಬಳಿಯ ಉಪ ತಹಶೀಲ್ದಾರ್ ನಾಡ ಕಚೇರಿ ಮೇಲೆ ಇವತ್ತು ಎಸಿಬಿ ದಾಳಿಯಾಗಿದೆ. ಈ ವೇಳೆ ಹಣ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ಎಸಿಬಿ ಬಲೆಗೆ ಬಿದ್ದಿದ್ದಾರೆ. ಏನಿದು ಪ್ರಕರಣ? ಆಸ್ತಿ ಹಿಸ್ಸೆ ಸಂಬಂಧ ಖಾತೆ ಮಾಡಿಸಲು ಸ್ಥಳೀಯರೊಬ್ಬರು ಹೋಗಿದ್ದರು. … Read more

ಪ್ರಸಾದ ಸೇವಿಸಿದ ಹಲವರು ಅಸ್ವಸ್ಥ, ಸಾಗರ ಆಸ್ಪತ್ರೆಗೆ ದಾಖಲು

141121 Sagara People Admitted to Hopital

ಶಿವಮೊಗ್ಗ ಲೈವ್.ಕಾಂ | SAGARA NEWS | 14 ನವೆಂಬರ್ 2021 ಸಾಗರ ನಗರದ ದೇವಸ್ಥಾನ ಒಂದರಲ್ಲಿ ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ. ಎಲ್ಲರನ್ನು ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿನೋಬನಗರದ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸೇವಿಸಿದ ಸುಮಾರು 20 ಮಂದಿ ಅಸ್ವಸ್ಥಗೊಂಡಿದ್ದಾರೆ. ಶಾಸಕ ಹಾಲಪ್ಪ ಭೇಟಿ ಅಸ್ವಸ್ಥರಾದವರನ್ನು ಕೂಡಲೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿಚಾರ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ … Read more

ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಾಚರಣೆ, ಕಾರಣವೇನು?

121121 Train Pooje At Talaguppa by People

ಶಿವಮೊಗ್ಗ ಲೈವ್.ಕಾಂ | SAGARA NEWS | 12 ನವೆಂಬರ್ 2021 ತಾಳಗುಪ್ಪ – ಶಿವಮೊಗ್ಗ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಿ 80 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ, ಸಂಭ್ರಮಾಚಾರಣೆ ಮಾಡಲಾಯಿತು. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಸಂಭ್ರಮಾಚಾರಣೆ ಮಾಡಲಾಯಿತು. ರೈಲಿಗೆ ಹೂವಿನ ಅಲಂಕಾರ ಮಾಡಿ, ಬಾಳೆ ಕಂದು ಕಟ್ಟಿ ಪೂಜೆ ಸಲ್ಲಿಸಲಾಯಿತು. ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಸರ್ … Read more

ಇವತ್ತಿನ ಅಡಕೆ ಧಾರಣೆ | 8 ನವೆಂಬರ್ 2021

Areca Price in Shimoga APMC

ಶಿವಮೊಗ್ಗ ಲೈವ್.ಕಾಂ | APMC NEWS | 8 ನವೆಂಬರ್ 2021 ಶಿವಮೊಗ್ಗ ಸೇರಿದಂತೆ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆಯ ಮಾಹಿತಿ ಇಲ್ಲಿದೆ. ಕನಿಷ್ಠ ಮತ್ತು ಗರಿಷ್ಠ ದರಗಳನ್ನು ನಮೂದಿಸಲಾಗಿದೆ. ಶಿವಮೊಗ್ಗ ಮಾರುಕಟ್ಟೆ ಗೊರಬಲು 17020 38158 ಬೆಟ್ಟೆ 46019 50500 ರಾಶಿ 41009 46689 ಸರಕು 49199 76106 ಸಾಗರ ಮಾರುಕಟ್ಟೆ ಕೆಂಪುಗೋಟು 18169 36899 ಕೋಕ 32299 36099 ಚಾಲಿ 39199 45199 ಬಿಳೆ ಗೋಟು 17509 37699 ರಾಶಿ 44809 47299 … Read more

ಶಿವಮೊಗ್ಗ ಸೇರಿ ಎಂಟು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ, ಇನ್ನೆಷ್ಟು ದಿನ ಮಳೆ ಸುರಿಯಲಿದೆ?

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಶಿವಮೊಗ್ಗ ಸೇರಿದಂತೆ ರಾಜ್ಯ ಎಂಟು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ನವೆಂಬರ್ 9ರವರೆಗೆ ಮಳೆ ಮುಂದುವರೆಯಲಿದೆ. ಆ ಬಳಿಕ ಮಳೆ ಪ್ರಮಾಣದ ತಗ್ಗಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವವಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ … Read more

ಶಿವಮೊಗ್ಗ ಸಿಟಿಯಲ್ಲಿ ಮಧ್ಯಾಹ್ನದಿಂದ ಮಳೆ ಶುರು, ಜಿಲ್ಲೆಯ ವಿವಿಧೆಡೆಯೂ ವರುಣ ಪ್ರತ್ಯಕ್ಷ

240721 Bypass Road No Rain 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021 ದೀಪಾವಳಿ ಹಬ್ಬದಂದು ಶಿವಮೊಗ್ಗದಲ್ಲಿ ಜೋರು ಮಳೆಯಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಬಹು ಹೊತ್ತಿನಿಂದ ಬಿರುಸಾಗಿ ಮಳೆ ಸುರಿಯುತ್ತಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದಲೂ ಮಳೆಯಾಗುತ್ತಿದೆ. ಮಧ್ಯಾಹ್ನ ಸ್ವಲ್ಪ  ಹೊತ್ತು ಸುರಿದಿದ್ದ ಮಳೆ ಕೊಂಚ ಬಿಡುವು ನೀಡಿತ್ತು. ಸಂಜೆ ವೇಳೆಗೆ ಪುನಃ ಆರಂಭವಾಗಿದೆ. ಸಾಗರ ತಾಲೂಕಿನಲ್ಲೂ ಮಳೆ ಸುರಿಯುತ್ತಿದೆ. ಲಿಂಗನಮಕ್ಕಿ ಸುತ್ತಮುತ್ತಲು ಜೋರು ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ, ಹೊಸನಗರದ ವಿವಿಧೆಡೆಯು ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ … Read more

ಶಿವಮೊಗ್ಗ ಲೈವ್ – ಪೆಟ್ರೋಲ್ ಮತ್ತಷ್ಟು ದುಬಾರಿ | ಸಾಗರ ರಸ್ತೆಯಲ್ಲಿ ಅಪಘಾತ | ರಸ್ತೆ, ಸರ್ಕಲ್‌ಗೆ ಪುನೀತ್ ಹೆಸರು

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021 ಒಂದೇ ಕ್ಲಿಕ್’ನಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಸುದ್ದಿ ನೀಡುವ ಪ್ರಯತ್ನವಿದು. ಪ್ರತಿ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಒತ್ತಿದರೆ ಮತ್ತೆ ಇದೆ ಪೇಜ್’ಗೆ ಬರಬಹುದು. ಬಳಿಕ ಮತ್ತೊಂದು ಸುದ್ದಿಯನ್ನು ಓದಬಹುದು. ಸಮಗ್ರ ಶಿವಮೊಗ್ಗ ನಿಮ್ಮ ಬೆರಳ ತುದಿಯಲ್ಲೇ ಲಭ್ಯ. NEWS 1 ದೀಪಾವಳಿ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು … Read more

ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಧಗಧಗ ಹೊತ್ತಿ ಉರಿದ ಕಾರು

301021 car fire at talaguppa in sagara

ಶಿವಮೊಗ್ಗ ಲೈವ್.ಕಾಂ | TALAGUPPA NEWS | 30 ಅಕ್ಟೋಬರ್ 2021 ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕಾರು ಹೊತ್ತಿ ಉರಿದಿದೆ. ಸಾಗರ ತಾಳಗುಪ್ಪ ರಸ್ತೆಯ ಕಾನಲೆ ತಿರುವು ಬಳಿ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೆ ಸಮಸ್ಯೆಯಾಗಿಲ್ಲ. ಸ್ಥಳೀಯರು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಆದರೆ ತೀವ್ರತೆ ಹೆಚ್ಚಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ … Read more

ಶಿವಮೊಗ್ಗದಾದ್ಯಂತ ಏಕಕಾಲಕ್ಕೆ ಕನ್ನಡ ಗೀತ ಗಾಯನ, ಜೋಗದ ವಿಡಿಯೋ ವರೈಲ್, ಎಲ್ಲೆಲ್ಲಿ ಹೇಗೆ ಮೊಳಗಿತು ಕನ್ನಡ ಡಿಂಡಿಮ?

291021 Karnataka Rajyotsava at jog falls

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು. ಸುಮಾರು 15 ಸ್ಥಳಗಳಲ್ಲಿ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲೆಲ್ಲಿ ಹೇಗಿತ್ತು ಗೀತ ಗಾಯನ? ಜಿಲ್ಲಾಧಿಕಾರಿ ಕಚೇರಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ … Read more