ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ದಿನಾಂಕ ನಿಗದಿ, ಯಾವ್ಯಾವ ದಿನ ಏನೇನು ನಡೆಯಲಿದೆ?

Marikamba-Jathre-in-Sagara-City

ಸಾಗರ: ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ (Marikamba) ಜಾತ್ರಾ ಮಹೋತ್ಸವ 2026ರ ಫೆಬ್ರವರಿ 3ರಿಂದ ಆರಂಭವಾಗಲಿದೆ ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. 2026ರ ಜನವರಿ 27ಕ್ಕೆ ಮಾರಿಕಾಂಬ ಜಾತ್ರೆಗೆ ಅಂಕ ಹಾಕಲಾಗುವುದು ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌ ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ Marikamba Jathre

ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್

Bike-Wheeling-On-Sigandur-Bridge-case-filed

ಸಾಗರ: ಸಿಗಂದೂರು ಸೇತುವೆ (Sigandur Bridge) ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಅಲ್ಲದೆ ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ. ಆಗಸ್ಟ್‌ 15ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವೀಲಿಂಗ್‌ ಮಾಡಿದ್ದ. ಈತ ಬೈಕ್‌ ಸ್ಟಂಟ್‌ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್‌ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ ದಂಡ ವಿಧಿಸಿದ್ದಾರೆ. ದುಬಾರಿ ಬೆಲೆ ಕವಾಸಕಿ ಬೈಕ್‌ ಸವಾರನಿಗೆ ₹5000 ದಂಡ ವಿಧಿಸಿದ್ದಾರೆ. … Read more

ಆನಂದಪುರ ಬಳಿ KSRTC ಬಸ್‌, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್

KSRTC-bus-and-Truck-mishap-near-anandapura-in-sagara.

ಸಾಗರ: ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Head on) ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.‌ ಇದನ್ನೂ ಓದಿ » ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ? ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್‌ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ … Read more

ಗ್ರಾಮ ಪಂಚಾಯಿತಿ ಪಿಡಿಒ ವರ್ಗಾವಣೆಗೆ ಒತ್ತಾಯ, ಸಾಗರ ತಾಲೂಕು ಪಂಚಾಯಿತಿಗೆ ಮನವಿ

Memorandum-to-taluk-panchayat-EO-to-transfer-PDO

ಸಾಗರ: ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ವರ್ಗಾಸುವಂತೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈ ಅವರಿಗೆ ಮನವಿ (Memorandum) ಸಲ್ಲಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛಗೊಳಿಸಿಲ್ಲ. ಇದರಿಂದ ಮಳೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಕಸ ವಿಲೇವಾರಿ ವಾಹನ ಇದ್ದರು ನಿರ್ವಹಣೆ ಮಾಡುತ್ತಿಲ್ಲ. ಆಸ್ಪತ್ರೆ ರಸ್ತೆ ಗುಂಡಿಮಯವಾಗಿದೆ. … Read more

ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

Prakash-Bus-and-Car-mishap-at-anandapura

ಸಾಗರ: ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು (Mishap) ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯವಾಗಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್ಸು ರಸ್ತೆಯ ಬದಿಗೆ ಸರಿದಿದೆ. … Read more

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

Sigandur-Bridge-Inaugurated

ಸಾಗರ: ಐತಿಹಾಸಿಕ ಸಿಗಂದೂರು ಸೇತುವೆಯನ್ನು (Sigandur Bridge) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಲೋಕಾರ್ಪಣೆ ಮಾಡಿದರು. ಶರಾವತಿ ನದಿಗೆ ಬಾಗಿನ ಅರ್ಪಿಸಿ, ಸೇತುವೆ ಉದ್ಘಾಟಿಸಿದರು. ಇದನ್ನೂ ಓದಿ » ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ ಸಿಗಂದೂರು ಸೇತುವೆ ಲೋಕಾರ್ಪಣೆ ಹಿನ್ನೆಲೆ ಗಣಪತಿ ಹೋಮ ನಡೆಯಿತು. ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ವೈ.ವಿಜಯೇಂದ್ರ, … Read more

ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

Sigandur-Bridge-work-photo

ಸಾಗರ: ಸಿಗಂದೂರು ಸೇತುವೆ ಉದ್ಘಾಟನೆ ಬಳಿಕ ಸಾಗರದಿಂದ ಆವಿನಹಳ್ಳಿ ಮಾರ್ಗವಾಗಿ ಉಡುಪಿ, ಮಂಗಳೂರಿಗೆ ಸಾರಿಗೆ ಬಸ್‌ (Bus) ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್‌.ಕೆ.ಅಣ್ಣಪ್ಪ ಒತ್ತಾಯಿಸಿದ್ದಾರೆ. ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ ಆಗಲಿದೆ. ವಾಹನಗಳ ಸಂಚಾರ ಸರಾಗವಾಗಲಿದೆ. ಹಾಗಾಗಿ ಆವಿನಹಳ್ಳಿ ಮೂಲಕ ಸಾಗರದಿಂದ ಉಡುಪಿಗೆ ಸಾರಿಗೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಆವಿನಹಳ್ಳಿ, ಹೊಳೆಬಾಗಿಲು, ಸಿಗಂದೂರು, ತುಮರಿ, ಕೊಲ್ಲೂರು, ಕುಂದಾಪುರ, ಉಡುಪಿ ಮೂಲಕ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸಿದರೆ … Read more

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

Rain-General-Image-youth-With-an-Umbrella

ಶಿವಮೊಗ್ಗ: ಕಳೆದ ರಾತ್ರಿಯಿಂದಲು ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ. ಹೊಸನಗರ ಮತ್ತು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 5ರಂದು ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ. ಇದನ್ನೂ ಓದಿ » ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

Siganduru-Bridge-in-sagara-taluk

ಸಾಗರ: ಸಿಗಂದೂರು ಸೇತುವೆಯ (Bridge) ಅಂಬಾರಗೋಡ್ಲು ಭಾಗದಲ್ಲಿ ಗೇಟ್‌ ಸಿಬ್ಬಂದಿಗೆ ಈಚೆಗೆ ಪ್ರವಾಸಿಗರೊಬ್ಬರು ಮಚ್ಚು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಪ್ರವಾಸಿಗನನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಧಾರವಾಡ ಮೂಲದ ಪ್ರವಾಸಿಗನೊಬ್ಬ ಕುಟುಂಬ ಸಹಿತ ಕಾರಿನಲ್ಲಿ ಸಿಗಂದೂರಿಗೆ ಬಂದಿದ್ದರು. ಕಾರುಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಜಗಳವಾಗಿದೆ. ಈ ಸಂದರ್ಭ ಪ್ರವಾಸಿಗ ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಗೇಟ್‌ ಸಿಬ್ಬಂದಿ ದೂರು ನೀಡದ ಹಿನ್ನೆಲೆ, ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, … Read more

ಮಳೆಗಾಲದಲ್ಲಿ ಕ್ವಾರಿ ನಿಲ್ಲಿಸಿ ಅಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ, ರಸ್ತೆಯಲ್ಲಿ ಅಡ್ಡಗಟ್ಟಿ ಹೆಲ್ಮೆಟ್‌ನಿಂದ ಅಟ್ಯಾಕ್‌

281123-Anandapura-Police-Station-Board.webp

ಸಾಗರ: ಅರಣ್ಯ ಜಾಗದಲ್ಲಿ ನಡೆಸುತ್ತಿರುವ ಕ್ವಾರಿಯಿಂದ (quarry) ಓಡಾಡುವ ಲಾರಿಗಳಿಂದ ಮಳೆಗಾಲದಲ್ಲಿ ಜನರಿಗೆ ತೊಂದರೆ ಉಂಟಾಗಲಿದೆ ಎಂದು ತಿಳಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಮಳೆಗಾಲದಲ್ಲಿ ಕ್ವಾರಿ ನಿಲ್ಲಿಸಿ ಎಂದು ಸಿರುಗುಪ್ಪದ ಈಶ್ವರಪ್ಪಗೌಡ, ಸದಾನಂದಗೌಡ, ದೇವರಾಜ ಎಂಬುವವರು ಮನವಿ ಮಾಡಿದ್ದರು. ಹಾಗಾಗಿ ಈಶ್ವರಪ್ಪ ಗೌಡ ಅವರ ಮನೆಗೆ ನುಗ್ಗಿದ ಕೆಲವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು, ಪೊಲೀಸರು ಬರಲು ತಿಳಿಸಿದ್ದರಿಂದ ತೆರಳುತ್ತಿದ್ದ ದೇವರಾಜ ಅವರಿಗೆ ಐಗಿನಬೈಲು ಸಮೀಪ ಅಡ್ಡಗಟ್ಟಿ … Read more