ಸಾಗರದ ಮಸೀದಿ ಮೇಲೆ ತಹಶೀಲ್ದಾರ್, ಪೊಲೀಸರಿಂದ ದಾಳಿ, 25ಕ್ಕೂ ಹೆಚ್ಚು ಜನರ ಮೇಲೆ ಕೇಸ್

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MAY 2021 ಜಾತ್ರೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದೆ. ಹಾಗಿದ್ದೂ ಸಾಗರದ ಆಜಾರ್‍ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ, ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ  ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಸುಮಾರು 25 ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಿಢೀರ್ ದಾಳಿ ನಡೆಸಿದ ಪೊಲೀಸರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ವಶಕ್ಕೆ … Read more

ಆನಂದಪುರದಲ್ಲಿ ಉರುಳಿದ ಮರ, ವಾಹನ ಸಂಚಾರ ಬಂದ್, ಗೌತಮಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು

200421 Rain At Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 20 APRIL 2021 ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಇನ್ನು, ಸಿಡಿಲು ಬಡಿದು ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮರ ಬಿದ್ದಿರುವುದರಿಂದ ರಿಪ್ಪನ್‍ಪೇಟೆ – ಸಾಗರ ನಡುವೆ ಸಂಚಾರ ಸ್ಥಗಿತವಾಗಿದೆ. ವಾಹನ ಸಂಚಾರ ಬಂದ್ ಆಗಿದೆ. ಘಟನೆಯಲ್ಲಿ ಕೆಲವು ವಾಹನಗಳಿಗೂ ಹಾನಿಯಾಗಿದೆ. ಮತ್ತೊಂದೆಡೆ ಗೌತಮಪುರದಲ್ಲಿ ಸಿಡಿಲು ಬಡಿದು ಮನೆಯೊಂದರ ಮುಂದಿದ್ದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 124 ಮಂದಿಗೆ ಕರೋನ, ಭದ್ರಾವತಿಯಲ್ಲೆ ಹೆಚ್ಚು, ಯಾವ್ಯಾವ ತಾಲೂಕಲ್ಲಿ ಎಷ್ಟಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಒಂದೇ ವಾರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ 124 ಮಂದಿಗೆ ಸೋಂಕು ತಗುಲಿದೆ. ಇನ್ನೊಬ್ಬ ಸೋಂಕಿತ ಸಾವನ್ನಪ್ಪಿದ್ದು, ಎರಡನೆ ಅಲೆಗೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಶುಕ್ರವಾರ 2965 ಮಂದಿಯ ಸ್ವ್ಯಾಬ್ ಪಡೆದುಕೊಳ್ಳಲಾಗಿದೆ. ಈ ಪೈಕಿ 2326 ಮಂದಿಗೆ ನೆಗೆಟಿವ್ ಬಂದಿದೆ. 124 ಮಂದಿಗೆ ಪಾಸಿಟಿವ್ ಬಂದಿದೆ. ಮತ್ತೊಂದೆಡೆ 50 ಮಂದಿ ಗುಣವಾಗಿದ್ದು, … Read more

ಸಾಗರ ನಗರಸಭೆ ಅಧಿಕಾರಿಗಳಿಗೆ ಶಾಕ್ ಕೊಟ್ಟರು ಶಾಸಕ ಹಾಲಪ್ಪ

150421 Hatalu Halappa Visit Nagara Sabhe Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಕಚೇರಿಗೆ ಲೇಟಾಗಿ ಬಂದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ  ಇವತ್ತು ಆಶ್ರಯ ಸಮಿತಿ ಸಭೆ ನಿಗದಿಯಾಗಿತ್ತು. ಬೆಳಗ್ಗೆ 10.30ಕ್ಕೆ  ಶಾಸಕ ಹರತಾಳು ಹಾಲಪ್ಪ ಅವರು ನಗರಸಭೆಗೆ ಆಗಮಿಸಿದರು. ಈ ವೇಳೆ ಹಲವು ಅಧಿಕಾರಿಗಳು ಇನ್ನೂ ಕಚೇರಿಗೆ ಆಗಮಿಸಿರಲಿಲ್ಲ. ಇದನ್ನು ಕಂಡು ಶಾಸಕ ಹಾಲಪ್ಪ ಕೆಂಡಾಮಂಡಲವಾದರು. ಹಾಜರಾತಿ … Read more

ಸಾಗರದ ಇತಿಹಾಸ ಪ್ರಸಿದ್ಧ ರಥೋತ್ಸವ ಹತ್ತು ಮೀಟರ್​​ಗೆ ಸೀಮಿತ, 50 ಮಂದಿಗಷ್ಟೇ ಅವಕಾಶ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 15 APRIL 2021 ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವನ್ನು ಸರಳವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿದೆ. ಏಪ್ರಿಲ್ 16ರಂದು ರಥೋತ್ಸವ ಆಯೋಜಿಸಲಾಗಿದೆ. ಕರೋನ ಲಾಕ್‍ಡೌನ್ ಹಿನ್ನೆಲೆ ಕಳೆದ ವರ್ಷ ರಥೋತ್ಸವ ನಿಷೇಧಿಸಲಾಗಿತ್ತು. ಈ ಬಾರಿ ಸರಳವಾಗಿ ರಥೋತ್ಸವ ಆಚರಿಸಲಾಗುತ್ತಿದೆ. ಶಾಸಕ ಹರತಾಳು ಹಾಲಪ್ಪ ಅವರು ಸಾಗರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆ ನಡೆಸಿದರು. ರಥೋತ್ಸವ ಹತ್ತು ಮೀಟರ್ ಮಾತ್ರ ಶ್ರೀ ಮಹಾಗಣಪತಿ ರಥೋತ್ಸವಕ್ಕೆ … Read more

ಆಕಸ್ಮಿಕ ಬೆಂಕಿಗೆ ಸಾಗರದಲ್ಲಿ ತೋಟದ ಮನೆ, ಕ್ವಿಂಟಾಲ್​ಗಟ್ಟಲೆ ಅಡಕೆ, ಕಾಳುಮೆಣಸು ಭಸ್ಮ

130421 Areca Fire in Sagara Back Water 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 APRIL 2021 ತೋಟದ ಮನೆಗೆ ಬೆಂಕಿ ಬಿದ್ದು ದೊಡ್ಡ ಪ್ರಮಾಣದಲ್ಲಿ ಅಡಕೆ ಮತ್ತು ಕಾಳು ಮೆಣಸು ಸುಟ್ಟು ಹೋಗಿವೆ. ಸಾಗರ ತಾಲೂಕು ಹೆಸರಬೈಲು ಗ್ರಾಮದಲ್ಲಿ ಘಟನೆ ನಡೆದಿದೆ. ಸಾಗರದ ಹೊಯ್ಸಳ ಎಂಬುವವರ ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತುಗಲಿತ್ತು. ತೋಟದ ಮನೆಯಲ್ಲಿ ಸುಮಾರು 80 ಕ್ವಿಂಟಾಲ್ ಅಡಕೆ ಮತ್ತು 20 ಕ್ವಿಂಟಾಲ್ ಕಾಳು ಮೆಣಸು ಇರಿಸಲಾಗಿತ್ತು. ಇದೆಲ್ಲವು ಬೆಂಕಿಗೆ ಆಹುತಿಯಾಗಿದೆ. ಸಾಗರದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ … Read more

ಸಾಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸಾಗರ ತಾಲೂಕಿನಲ್ಲಿ 12 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಕೆಳದಿ ತಾಲೂಕು ಪಂಚಾಯಿತಿ ಭೀಮನೇರಿ, ಮಂಕೋಡು, ಸಂಗಳ, ಶಿರುವಾಳ, ಅಣಲೇಕೊಪ್ಪ, ಕೆಳದಿ, ಅದರಂತೆ, ಮಾಸೂರು, ಚಿಕ್ಕನಲೂರು ನಾಡಕಲಸಿ ತಾಲೂಕು … Read more

ದೇವಸ್ಥಾನದಲ್ಲಿ ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗಾಗುವುದರಲ್ಲಿ ಕಣ್ಮರೆ

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ಪುರಾಣ ಪ್ರಸಿದ್ಧ ಗಣಪತಿ ದೇವಸ್ಥಾನವೊಂದರಲ್ಲಿ ಗಣಪತಿ ಮೂರ್ತಿ ಕಳುವಾಗಿದೆ. ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗ್ಗೆ ಕಣ್ಮರೆಯಾಗಿದೆ. ಸಾಗರ ತಾಲೂಕು ನಾಡಕಲಸೆ ಗ್ರಾಮದ ಶ್ರೀ ರಾಮೇಶ್ವರ ಮತ್ತು ಮಲ್ಲಿಕಾರ್ಜು ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಗರ್ಭಗುಡಿಯ ಮುಂದೆ ಇದ್ದ ಗಣಪತಿ ಮೂರ್ತಿ ಕಳುವಾಗಿದೆ. ಈ ಮೂರ್ತಿ ಮೌಲ್ಯ  ಸುಮಾರು 5 ಸಾವಿರದಿಂದ 10 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಇಲ್ಲ ಪುರಾಣ … Read more

ಶಿವಮೊಗ್ಗ ಪೊಲೀಸರಿಂದ ಮಾಸ್ಕ್ ಕಾರ್ಯಾಚರಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್? ವಿಧಿಸಿದ ದಂಡವೆಷ್ಟು?

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಕರೋನ ಎರಡನೆ ಅಲೆ ಭೀತಿಯ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಸ್ಕ್ ಧರಿಸದೆರಸ್ತೆಗಿಳಿಯುವವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಮಾರ್ಚ್‍ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ, 1694 ಪ್ರಕರಣ ದಾಖಲಿಸಿ, 2,23,350 ರೂ. ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್? ಶಿವಮೊಗ್ಗ ತಾಲ್ಲೂಕಿನಲ್ಲಿ 468 ಪ್ರಕರಣಗಳನ್ನು ದಾಖಲಿಸಿ 1,00,750 ರೂ. ದಂಡ … Read more

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸಾಗರದಲ್ಲಿ 2 ಗಂಟೆ ಆಪರೇಷನ್, ವೈದ್ಯರಿಗೆ ಕಾದಿತ್ತು ಶಾಕ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 MARCH 2021 ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸತತ ಎರಡು ಗಂಟೆ ಆಪರೇಷನ್‌ ಮಾಡಿ, 8 ಕೆ.ಜಿ. ತೂಕದ ಗಡ್ಡೆಯನ್ನು ಹೊರ ತೆಗೆಯಲಾಗಿದೆ. ಸಾಗರದ ತಾಯಿ ಮತ್ತು ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್‌ ನಡೆಸಲಾಯಿತು. ಸೊರಬ ತಾಲೂಕಿನ 21 ವರ್ಷದ ಯುವತಿಯೊಬ್ಬಳು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಚಿಕಿತ್ಸೆಗೆ ಬಂದಾಗ ಸ್ಕ್ಯಾನಿಂಗ್‌ ನಡೆಸಲಾಗಿತ್ತು. ಆಗ ಗಡ್ಡೆ ಇರುವುದು ಗೊತ್ತಾಗಿತ್ತು. ಎರಡು ಗಂಟೆ ಸತತ ಆಪರೇಷನ್‌ ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಸಿವಿಲ್‌ … Read more