ಸಾಗರದ ಮಸೀದಿ ಮೇಲೆ ತಹಶೀಲ್ದಾರ್, ಪೊಲೀಸರಿಂದ ದಾಳಿ, 25ಕ್ಕೂ ಹೆಚ್ಚು ಜನರ ಮೇಲೆ ಕೇಸ್
ಶಿವಮೊಗ್ಗ ಲೈವ್.ಕಾಂ | SAGARA NEWS | 1 MAY 2021 ಜಾತ್ರೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದೆ. ಹಾಗಿದ್ದೂ ಸಾಗರದ ಆಜಾರ್ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ, ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಸುಮಾರು 25 ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಿಢೀರ್ ದಾಳಿ ನಡೆಸಿದ ಪೊಲೀಸರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ವಶಕ್ಕೆ … Read more