ಡಿಕೆ ಶಿವಕುಮಾರ್ ಅವರು ಒಂದು ವಾರದೊಳಗೆ ಕ್ಷಮೆಯಾಚಿಸಬೇಕು, ಇಲ್ಲವಾದರೆ ಮಾನನಷ್ಟ ಕೇಸ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಒಂದು ವಾರದಲ್ಲಿ ಕ್ಷಮೆ ಕೋರಬೇಕು. ಇಲ್ಲವಾದರೆ ಮಾನನಷ್ಟ ಮೊಕದಮೆ ಹೂಡುವುದಾಗಿ ಸಾಗರದ ವಕೀಲ ಪ್ರವೀಣ್‌ ಕುಮಾರ್‌ ಅವರು ತಮ್ಮ ವಕೀಲರ ಮೂಲಕ ನೊಟೀಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ʼಸೋನಿಯಾ ಗಾಂಧಿ ಅವರ ವಿರುದ್ಧ ತಡಕಲಾಂಡಿಯೊಬ್ಬ ದೂರು ನೀಡಿದರೆ ಪೊಲೀಸರು ಎಫ್‌ಐಆರ್‌ ದಾಖಲಿಸುತ್ತಾರೆ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲʼ … Read more

20 ಮಂದಿಗೆ ಕರೋನ | ಗುಂಪು ಸೇರಿದ್ರೆ ಕೇಸ್ | ಶಿವಯೋಗಿ ಆಶ್ರಮಕ್ಕೆ ನೂತನ ಸ್ವಾಮೀಜಿ | ಇಬ್ರಾಹಿಂ ಫೋಟೊಗೆ ಬೆಂಕಿ | ಮತ್ತಷ್ಟು ನ್ಯೂಸ್

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | 27 ಮಾರ್ಚ್ 2021 ಸುದ್ದಿಯ ಫೋಟೊ ಮೇಲೆ ಕ್ಲಿಕ್‌ ಮಾಡಿ, ಪೂರ್ತಿ ನ್ಯೂಸ್‌ ಓದಿ. ಬ್ಯಾಕ್‌ ಬಟನ್‌ ಒತ್ತಿ ಮತ್ತೊಂದು ಫೋಟೊ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಓದಿ.

ಹೊಸಗುಂದದಲ್ಲಿ ದೇವಸ್ಥಾನದ ಗರ್ಭಗುಡಿ ಮುಂದಿದ್ದ ಹಿತ್ತಾಳೆ ಘಂಟೆಗಳು ಕದ್ದೊಯ್ದ ಕಳ್ಳರು

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 27 MARCH 2021 ದೇವಸ್ಥಾನವೊಂದರ ಗರ್ಭಗುಡಿಯ ಮುಂದೆ ಇದ್ದ ಹಿತ್ತಾಳೆ ಘಂಟೆಗಳ ಕಳ್ಳತನವಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಶಂಕೆ ಇದ್ದು, ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ಹೊಸಗುಂದ ಗ್ರಾಮದ ಕಂಚಿಕಾಳಮ್ಮ ದೇವಸ್ಥಾನದಲ್ಲಿ ಘಂಟೆಗಳು ಕಳುವಾಗಿದೆ. ಇವುಗಳ ಮೌಲ್ಯ ಸುಮಾರು 12 ಸಾವಿರ ಎಂದು ಅಂದಾಜಿಸಲಾಗಿದೆ. ಮಾರ್ಚ್‌ 24ರಂದು ಸಂಜೆ ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು … Read more

ಶಿವಮೊಗ್ಗಕ್ಕೆ ಚಕ್ರವರ್ತಿ ಸೂಲಿಬೆಲೆ, ವಿರೋಧ | ನಾಟಿ ಔಷಧಕ್ಕೆ ಪ್ರತಿಭಟನೆ | ಕೃಷಿ ಕಾಯ್ದೆಗೆ ಬೆಂಕಿ | ಮತ್ತಷ್ಟು ಸುದ್ದಿ ಒಂದೇ ಲಿಂಕ್‌ನಲ್ಲಿ

Shivamogga-Live-News-Update-Image

ಪ್ರತಿ ಸುದ್ದಿಯ ನೀಲಿ ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ. ಮತ್ತೆ ಬ್ಯಾಕ್ ಬಟನ್ ಒತ್ತಿ. ಮತ್ತೊಂದು ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ. NEWS 1 ಲಾಕ್ ಡೌನ್ ವೇಳೆ ಶಿವಮೊಗ್ಗದ ಯುವತಿಯ ವಿಭಿನ್ನ ಆಲೋಚನೆ, IAS, KAS ಓದೋರಿಗೆ ಮೂಡಿಸಿದೆ ಹೊಸ ಭರವಸೆ NEWS 2 ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ, ಸಚಿವರು, ಸಂಸದರು, ಶಾಸಕರು ಭಾಗಿ NEWS 3 ನಾಟಿ ಔಷಧಕ್ಕಾಗಿ ಆನಂದಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ … Read more

ಔಷಧ ಇಲ್ಲ ಅಂದಿದ್ದಕ್ಕೆ ಕಾರ್ಗಲ್‌ನಲ್ಲಿ ಮೆಡಿಕಲ್ ಶಾಪ್ ಮಾಲೀಕನ ಮೇಲೆ ಹಲ್ಲೆ

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ಔಷಧ ಇಲ್ಲ ಎಂದು ಹೇಳಿದ್ದಕ್ಕೆ ಮೆಡಿಕಲ್‌ ಶಾಪ್‌ ಮಾಲೀಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸ್ಥಳೀಯರೆ ಅತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಕಾರ್ಗಲ್‌ ಮುಖ್ಯ ಪಟ್ಟಣ ಬೀದಿಯಲ್ಲಿನ ಲಕ್ಷ್ಮೀ ಮೆಡಿಕಲ್‌ ಶಾಪ್‌ ಮಾಲೀಕ ರಾಹುಲ್‌ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಮಾಡಿದ ತೇಜಸ್‌ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೆಡಿಕಲ್‌ ಶಾಪ್‌ಗೆ ಬಂದ ತೇಜಸ್‌ ಕೆಲವು ಔಷಧಗಳನ್ನು ಖರೀದಿಸಲು ಕೇಳಿದ್ದಾನೆ. ಈ … Read more

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ನೊಟೀಸ್ ಜಾರಿ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯುವ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಕ್ಕೆ ನೊಟೀಸ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ  | ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸುವಂತೆ ನಿಯೋಗದ ಮನವಿ ದೇವಸ್ಥಾನದ ನಿರ್ವಹಣೆ ಸರಿಯಿಲ್ಲ. ಹಣ ದುರುಪಯೋಗವಾಗಿದೆ ಎಂದು ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆಯಲ್ಲಿ, ದೇವಸ್ಥಾನವನ್ನು ಘೋಷಿತ ಸಂಸ್ಥೆ ಎಂದು ಘೋಷಿಸುವ ಸಲುವಾಗಿ ಆಕ್ಷೇಪಣೆಗಳು ಇದ್ದರೆ ತಿಳಿಸುವಂತೆ ಈ ಹಿಂದೆ … Read more

ನರಸೀಪುರದ ನಾಟಿ ಔಷಧ ವಿತರಣೆ ತಾತ್ಕಾಲಿಕ ಮುಂದೂಡಿಕೆ, ಕಾರಣವೇನು? ಮತ್ತೆ ಯಾವಾಗ ಶುರುವಾಗುತ್ತೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ನರಸೀಪುರದ ನಾಟಿ ಔಷಧ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನಾಟಿ ವೈದ್ಯರ ನಾರಾಯಣಮೂರ್ತಿ ಅವರ ಪುತ್ರ ರಾಘವೇಂದ್ರ, ಕರೋನ ಎರಡನೇ ಅಲೆ ಮತ್ತು ಲಾಕ್‌ ಡೌನ್‌ ಕುರಿತು ಚರ್ಚೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಔಷಧ ನೀಡುವುದನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ | ಕ್ಯಾನ್ಸರ್‌ಗೆ ಔಷಧಿ ನೀಡುತ್ತಿದ್ದ ಸಾಗರ ನರಸೀಪುರದ ನಾರಾಯಣಮೂರ್ತಿ … Read more

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಾಗರ ವಕೀಲರು ಗರಂ

240321 Sagara Advocates Protest in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸಾಗರದ ಉಪ ವಿಭಾಗಾಧಿಕಾರಿಗೆ ವಕೀಲರು ಮನವಿ ಸಲ್ಲಿಸಿದ್ದಾರೆ. ಮಾರ್ಚ್ 31ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ವಕೀಲರೊಬ್ಬರ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಇದರ ವಿರುದ್ಧ ಕ‍ಠಿಣ ಕ್ರೈಗೊಳ್ಳಬೇಕು ಎಂದು ವಕೀಲರು ಆಗ್ರಹಿಸಿದರು. ಏನಿದು ಕೇಸ್? ಏನಂದಿದ್ದರು ಡಿಕೆಶಿ? ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ … Read more

ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 MARCH 2021 ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಸಾಗರ ಪೊಲೀಸರಿಗೆ ಹೈಕೋರ್ಟ್‍ ಚಾಟಿ ಬೀಸಿದೆ. ಹತ್ತು ದಿನದೊಳಗೆ ಕಾರಣ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ | ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಪೊಲೀಸ್ ಕ್ರಮ ಸರಿಯೋ ತಪ್ಪೋ ಸಂಪುಟದಲ್ಲಿ ಚರ್ಚೆ ದೂರು ದಾಖಲಾಗಿ ಹತ್ತು ತಿಂಗಳು ಕಳೆದರೂ ಸಾಗರ ಠಾಣೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿಲ್ಲ. ಇದಕ್ಕೆ ಕಾರಣ … Read more

ಮಹಿಳೆಯರೆ ಹುಷಾರ್, ಬಂದಿದೆ ಪೌಡರ್ ಗ್ಯಾಂಗ್ | ಹಾರನಹಳ್ಳಿ ಬಂದ್ | ಸಾಗರದ ಅಧಿಕಾರಿಯ ದಿಢೀರ್ ನೈಟ್ ರೌಂಡ್ಸ್ | ಇನ್ನಷ್ಟು ಸುದ್ದಿಗಳು ಒಂದೆ ಲಿಂಕ್‌ನಲ್ಲಿ

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | 20 ಮಾರ್ಚ್ 2021 ನೀಲಿ ಬಣ್ಣದ ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 1 ಶಿವಮೊಗ್ಗ ಗಾಂಧಿನಗರದಲ್ಲಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದವನು 20 ರೂ. ಇ- ಸ್ಟಾಂಪ್‌ನಿಂದ ಸಿಕ್ಕಿಬಿದ್ದ NEWS 2 ದಿಢೀರ್ ನೈಟ್ ರೌಂಡ್ಸ್ ಕೈಗೊಂಡ ಅಧಿಕಾರಿಗಳು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಟ್ಟಿದ ಬಿಸಿ NEWS 3 ಶಿವಮೊಗ್ಗದ ಹಾರನಹಳ್ಳಿಯಲ್ಲಿ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ, ಬೃಹತ್ ಪ್ರತಿಭಟನೆ, ಕಾರಣವೇನು? NEWS 4 ದಕ್ಷಿಣ ಭಾರತದ … Read more