SAGARA | 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧ, ಅದ್ಧೂರಿ ಸ್ವಾಗತ

080221 Retired Soldier Mahesh Welcomed at village sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಮರಳಿದ ಬಿ.ಮಹೇಶ್ ಅವರಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದ್ದಾರೆ. ಸಾಗರ ತಾಲೂಕು ಕರೂರು ಹೋಬಳಿಯ ಎಸ್.ಎಸ್.ಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿಕೇರಿ ಗ್ರಾಮದ ಬಿ.ಮಹೇಶ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2004ರಲ್ಲಿ ಸೇನೆಗೆ ಸೇರಿದ ಮಹೇಶ್ ಅವರು ಜಮ್ಮು ಕಾಶ್ಮೀರ, ಪಂಜಾಬ್, ಮೈಸೂರು, ಲಡಾಕ್, ಛತ್ತೀಸ್‍ಗಢ, ದೆಹಲಿ, ಅಸ್ಸಾಂ, … Read more

ಶಿವಮೊಗ್ಗದ ನ್ಯೂಸ್ ಅಪ್ ಡೇಟ್ | 4 ಫೆಬ್ರವರಿ 2021

Shivamogga-Live-News-Update-Image

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ NEWS 1 SAGARA | ಗಣಪತಿ ಕೆರೆಯಲ್ಲಿ ನೀರು ನಾಯಿಗಳ ಚಿನ್ನಾಟ, ಕಣ್ತುಂಬಿಕೊಳ್ಳಲು ಬರ್ತಿದ್ದಾರೆ ಜನ, ಮೀನುಗಾರರಿಗೆ ಸಂಕಷ್ಟ ಈ ಲಿಂಕ್‌ ಕ್ಲಿಕ್‌ ಮಾಡಿ, ಪೂರ್ತಿ ನೂಸ್‌ ಓದಿ NEWS 2 SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ? ಈ ಲಿಂಕ್‌ ಕ್ಲಿಕ್‌ ಮಾಡಿ, ಪೂರ್ತಿ ನೂಸ್‌ ಓದಿ NEWS 3 … Read more

SAGARA | ನಡುರಸ್ತೆಯಲ್ಲಿ ಸಿಲಿಂಡರ್ ಇರಿಸಿ, ಬೈಕ್ ನಿಲ್ಲಿಸಿ ವಿಭಿನ್ನ ಪ್ರತಿಭಟನೆ

040221 Sagara Janamana Protest Against Price Raise 1

ಶಿವಮೊಗ್ಗ ಲೈವ್.ಕಾಂ | SAGARA NEWS | 04 FEBRUARY 2021 ನಡು ರಸ್ತೆಯಲ್ಲಿ ಸಿಲಿಂಡರ್ ಇರಿಸಿ, ಪೆಟ್ರೋಲ್ ಬೆಲೆ ಇಳಿಸಿ ಎಂಬ ಬೋರ್ಡ್ ತೂಗು ಹಾಕಿರುವ ವಾಹನ ನಿಲ್ಲಿಸಿ, ಬೆಲೆ ಏರಿಕೆ ವಿರುದ್ಧ ಸಾಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಪಟ್ಟಣದ ಸಾಗರ ಹೊಟೇಲ್ ಸರ್ಕಲ್‍ನಲ್ಲಿ  ಜನಮನ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ … Read more

SAGARA | ಗಣಪತಿ ಕೆರೆಯಲ್ಲಿ ನೀರು ನಾಯಿಗಳ ಚಿನ್ನಾಟ, ಕಣ್ತುಂಬಿಕೊಳ್ಳಲು ಬರ್ತಿದ್ದಾರೆ ಜನ, ಮೀನುಗಾರರಿಗೆ ಸಂಕಷ್ಟ

040221 NEERU NAYI at Sagara Ganapathi Kere 1

ಶಿವಮೊಗ್ಗ ಲೈವ್.ಕಾಂ | SAGARA NEWS | 04 FEBRUARY 2021 ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ದೊಡ್ಡ ಸಂಖ್ಯೆಯಲ್ಲಿ ನೀರು ನಾಯಿಗಳು ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾಗಿವೆ. ಕೆರೆಯಲ್ಲಿ ಇರುವ ಮೀನುಗಳನ್ನ ಹಿಡಿದು ತಿನ್ನುತ್ತಿರುವ ನೀರು ನಾಯಿ, ಸ್ಥಳೀಯರ ಆಕರ್ಷಣೆಯಾಗಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ … Read more

ಶಿವಮೊಗ್ಗದ ನ್ಯೂಸ್ ಅಪ್ ಡೇಟ್ | 3 ಫೆಬ್ರವರಿ 2021

Shivamogga-Live-News-Update-Image

ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ NEWS 1 SAGARA | ತಾಳಗುಪ್ಪದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ, ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಈ ಲಿಂಕ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 2 SHIMOGA | ಹಾರನಹಳ್ಳಿಯಲ್ಲಿ ರೈಲ್ವೆ ಜಂಕ್ಷನ್ ಸ್ಥಾಪನೆಗೆ ಆಗ್ರಹ ಈ ಲಿಂಕ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 3 SHIMOGA | ನಗರದ ವಿವಿಧೆಡೆ ಫೆಬ್ರವರಿ 4ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ … Read more

SAGARA | ತಾಳಗುಪ್ಪದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ, ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

030221 Talaguppa Road Block Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 03 FEBRUARY 2021 ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಸಾಗರ ತಾಲೂಕು ತಾಳಗುಪ್ಪದಲ್ಲಿ  ಇವತ್ತು ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಸ್ಥಳೀಯರು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸರಿಯಾಗಿ ಮಣ್ಣು ಹಾಕಿಲ್ಲ. ಗ್ರಾವೆಲ್ ಸರಿಯಾಗಿ ಆಗದೆ ಇರುವುದರಿಂದ ಅಪಘಾತಗಳು ಹೆಚ್ಚಾಗಿವೆ. ಇಕ್ಕೆಲಗಳಲ್ಲಿ ಸರಿಯಾಗಿ ಡಾಂಬರೀಕರಣವು ಆಗಿಲ್ಲ.  ಹಾಗಾಗಿ ರಸ್ತೆಯ ಅಂಚಿಗೆ ಬಂದು ಹಲವು ದ್ವಿಚಕ್ರ ವಾಹನ ಸವಾರರು … Read more

SAGARA | ಕ್ರಿಮಿನಾಶಕ ಸೇವಿಸಿ ಮರೂರು ಗ್ರಾಮದ ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗ ಲೈವ್.ಕಾಂ | SAGARA NEWS | 02 FEBRUARY 2021 ಸಾಲ ಹಿಂತಿರುಗಿಸಲಾಗಿದೆ ರೈತರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಸಾಗರ ತಾಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ರೈತ ಎಂ.ಆರ್.ಉಮೇಶ್ ಗೌಡ (60) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ್ ಗೌಡ ಅವರು ಬಹುಹೊತ್ತು ಮನೆಯಲ್ಲಿ ಕಾಣಿಸದ ಹಿನ್ನೆಲೆ, ಮನೆಯವರು ಎಲ್ಲೆಡೆ ಹುಡುಕಾಡಿದ್ದಾರೆ. ಮನೆ ಹಿಂಭಾಗ ಖಾಲಿ ಜಾಗದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಕಂಡು … Read more

ಸಾಗರ ನಗರಸಭೆಯಲ್ಲಿ ಪ್ರತಿಪಕ್ಷದವರ ಆಕ್ರೋಶ, ಸಾಮಾನ್ಯ ಸಭೆ ಬಳಿಕ ಪ್ರತಿಭಟನೆ, ಕಾರಣವೇನು? ಮುಂದೇನಾಯ್ತು?

090121 Sagara Nagara Sabhe Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021 ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷ ಸದಸ್ಯರು ನಗರಸಭೆಯ ಸದನದ ಬಾವಿಗಿಳಿದು ಧರಣಿ ನಡೆಸಿದರು. ತಮ್ಮ ವಿಷಯ ಮಂಡನೆಗೆ ಅವಕಾಶ ನೀಡುತ್ತಿಲ್ಲ, ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು. ಸಭೆ ಬಳಿಕ ಧರಣಿ ಸಾಗರ ನಗರಸಭೆಯ ಸಾಮಾನ್ಯ ಸಭೆ ಶುಕ್ರವಾರ ನಡೆಯಿತು. ಶೂನ್ಯ ವೇಳೆಯಲ್ಲೂ ಪ್ರತಿಪಕ್ಷದವರು … Read more

ನಮ್ಮೂರಿಗೆ ಮದ್ಯದ ಅಂಗಡಿ ಬೇಡ, ರೊಚ್ಚಿಗೆದ್ದ ಮಹಿಳೆಯರಿಂದ ಸಾಗರದಲ್ಲಿ ರಸ್ತೆ ತಡೆ, ಪೊಲೀಸರ ಜೊತೆ ಮಾತಿನ ಚಕಮಕಿ

090121 Protest Against MSIL Shop in Sagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021 ನಮ್ಮೂರಿಗೆ ಮದ್ಯದ ಅಂಗಡಿ ಬೇಡ ಅಂತಾ ಆಗ್ರಹಿಸಿ, ಮಹಿಳೆಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಲಿಂಗದಹಳ್ಳಿ ಪಡವಗೋಡು ನಡುವೆ ಇರುವ ಬೆಳ್ಳಿಕೊಪ್ಪದಲ್ಲಿ ಎಂಎಸ್‍ಐಎಲ್ ಮದ್ಯದ ಅಂಗಡಿ ತೆರೆಯಲಾಗಿದೆ. ಇದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ, ಬೆಳೆ ಹಾನಿ, ಮದುವೆ ಸಂಭ್ರಮಕ್ಕೆ ಅಡ್ಡಿ, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

rain in shimoga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತೂ ಮಳೆ ಮುಂದುವರೆದಿದೆ. ಕೆಲವು ಕಡೆ ಮಧ್ಯಾಹ್ನದಿಂದಲೇ ಮಳೆ ಆರಂಭವಾಗಿದೆ. ಸಿಟಿಯಲ್ಲಿ ಮೋಡ ಕವಿದ ವಾತಾವರಣ ಶಿವಮೊಗ್ಗ ಸಿಟಿಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಕೆಲವು ಕ್ಷಣ ಬಿಸಿಲು ಪ್ರತ್ಯಕ್ಷವಾಗುತ್ತಿತ್ತು. ಸಂಜೆ ವೇಳೆ ಮಳೆ ಆರಂಭವಾಗಿದೆ. ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಮಧ್ಯಾಹ್ನದಿಂದಲೇ ಮಳೆ ಶುರು ಜಿಲ್ಲೆಯ … Read more