ಶಿವಮೊಗ್ಗ ನ್ಯೂಸ್ | 07 ಜನವರಿ 2021 | ಈತನಕದ 15 ಸುದ್ದಿಗಳು

Shivamogga-Live-News-Update-Image

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ NEWS 1 GOOD NEWS | ಇಡೀ ರಾಜ್ಯಕ್ಕೆ ಮಾದರಿ ಈ ಗ್ರಾಮ ಪಂಚಾಯಿತಿ ಸದಸ್ಯರು, ಇವರ ಕೆಲಸದ ವಿಡಿಯೋ ವೈರಲ್, ಏನಿದು? ನ್ಯೂಸ್ ಓದಲು ಈ ಹೆಡ್‍ ಲೈನ್ ಕ್ಲಿಕ್ ಮಾಡಿ NEWS 2 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ರಾತ್ರಿ ಮನೆಗಳಿಗೆ ನುಗ್ಗಿದ ಚರಂಡಿ ನೀರು, ಜನಜೀವನ ಅಸ್ತವ್ಯಸ್ತ ನ್ಯೂಸ್ ಓದಲು ಈ ಹೆಡ್‍ ಲೈನ್ ಕ್ಲಿಕ್ ಮಾಡಿ … Read more

ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು?

030121 Hakre Mallikarjuna Protest for KSRTC Bus 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಹತ್ತು ತಿಂಗಳಿಂದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು ಕೆಎಸ್‍ಆರ್‍ಟಿಸಿ ಡಿಪೋ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹತ್ತು ತಿಂಗಳಿಂದ ಹಳ್ಳಿ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಚಾರ ನಿಲ್ಲಿಸಲಾಗಿದೆ. ಇದರಿಂದ ಜನರು, ವಿದ್ಯಾರ್ಥಿಗಳು … Read more

GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು

030121 Sagara Police Youths Help Mentally retard 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು. ಎಲ್ಲಿ ಇದು? ಯಾರಿದು ಮಹಿಳೆ? ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್‍ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ … Read more

ಸಾಗರದ ಗಣಪತಿ ಕೆರೆ, ಸೊರಬ ರಸ್ತೆಗೆ ಡಿಸಿ ಭೇಟಿ, ಪರಿಶೀಲನೆ, ಮತ್ತೆ ನಡೆಯುತ್ತಾ ಸರ್ವೇ? ಏನಂದರು ಜಿಲ್ಲಾಧಿಕಾರಿ?

281220 Sagara DC Visit Ganapathi Kere 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 28 DECEMBER 2020 ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೇ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದ ಬಳಿಕ ಜಂಟಿ ಸರ್ವೇಯ ನಿರ್ಧಾರ ಪ್ರಕಟಿಸಿದರು. ಶಾಸಕ ಹಾಲಪ್ಪ ಅವರೊಂದಿಗೆ ಸಾಗರ ಪಟ್ಟಣದ ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಪರಿಶೀಲನೆ ನಡೆಸಿದರು. ಅಲ್ಲದೆ … Read more

ಆನಂದಪುರದಲ್ಲಿ ಹುಲ್ಲಿನ ಲಾರಿ ಧಗಧಗ, ಜೀವ ಪಣಕ್ಕಿಟ್ಟ ಯುವಕರ ತಂಡ, ತಪ್ಪಿತು ಭಾರೀ ಅನಾಹುತ, ಏನಿದು ಘಟನೆ?

281220 Truck Caught Fire in Anandapura 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 DECEMBER 2020 ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಆನಂದಪುರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತ ತಪ್ಪಿದೆ. ಗೋ ಶಾಲೆಗೆ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಏನಿದು ಘಟನೆ? ಹೇಗಾಯ್ತು? ಆನಂದಪುರದ ಹಳೆ ಪೊಲೀಸ್ ಠಾಣೆ ಸಮೀಪದ ಗುಂಡಿ ಬೈಲು ರಸ್ತೆಯಲ್ಲಿ ಲಾರಿಗೆ ಹುಲ್ಲು ತುಂಬಿಕೊಂಡು ಬರಲಾಗುತ್ತಿತ್ತು. ಈ ವೇಳೆ ವೈರ್ … Read more

ಎರಡನೇ ಹಂತದ ಮತದಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಕ್ತಾಯವಾಗಿದೆ. ಶೇ.80.91ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಗಿದೆ?

ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ, ಅನ್ನದಾತರಿಗೆ ಹಲವರ ಬೆಂಬಲ

261220 Sagara Farmers Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಸತ್ಯಾಗ್ರಹಕ್ಕೆ ಸಾಗರದ ಪ್ರಮುಖರು ಬೆಂಬಲ ಸೂಚಿಸಿದ್ದಾರೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಗಣಪತಿಯಪ್ಪ ಅವರ ಪುತ್ರರ ಬೆಂಬಲ ಕಾಗೋಡು ಚಳವಳಿಯ ರೂವಾರಿ, … Read more

ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದ ಆದೇಶಕ್ಕೆ ಪ್ರಯತ್ನ, ಸಿಎಂ ಜೊತೆಗೆ ಚರ್ಚೆ ಸಿದ್ಧತೆ

261220 Haratalu Halappa Press Meet in Sagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದಲೇ ಆದೇಶ ಹೊರಡಿಸುವಂತಾಗಲು ಅಗತ್ಯ ಪ್ರಯತ್ನ ನಡೆಸಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಅಡಕೆ ಹಾನಿಕಾರಕ ಎಂಬ ಹಬ್ಬಿಸಲಾಗಿದೆ. ಈ ಕುರಿತು ಸಂಶೋಧನೆ ನಡೆಸಬೇಕಿದೆ. ಕೇಂದ್ರ ಸರ್ಕಾರವೇ ಸಂಶೋಧನೆಗೆ … Read more

ತಾಳಗುಪ್ಪದಲ್ಲಿ ರಸ್ತೆ ಬದಿ ನಿಂತು ಅರ್ಧ ದಿನ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಮಹಿಳೆ, ಕಾರಣವೇನು?

131220 Single Lady Protest in Talaguppa Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಾಗರ ತಾಲೂಕು ತಾಳಗುಪ್ಪ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಹಸಿರು ಶಾಲು, ಪ್ಲೇ ಕಾರ್ಡ್ ಹಿಡಿದು, ಅರ್ಧ ದಿನ ರಸ್ತೆಯಲ್ಲೇ ನಿಂತು ಜನ ಜಾಗೃತಿ ಮೂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಯಾರಿದು ಮಹಿಳೆ? ತಾಳಗುಪ್ಪದ ನವಿಲುಮನೆ ಗ್ರಾಮದ ಪೂರ್ಣಿಮಾ ಎಂಬುವವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಶನಿವಾರ ಮಧ್ಯಾಹ್ನದಿಂದ ಸಂಜೆವರೆಗೆ ಪ್ಲೇ ಕಾರ್ಡ್ ಹಿಡಿದು ನಿಂತು ಪ್ರತಿಭಟನೆ ನಡೆಸಿದರು. … Read more

ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮೂವರು ಪ್ರಯಾಣಿಕರಿಗೆ ಗಾಯ, ಬಸ್ಸಿನಿಂದ ಹಾರಿದ್ದೇಕೆ? ಏನಿದು ಘಟನೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 DECEMBER 2020 ಚಲಿಸುತ್ತಿದ್ದ ಬಸ್‍ನಿಂದ ಜಿಗಿದು ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸಿರಿವಂತೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ ಬಸ್‍ನಿಂದ ಜಿಗಿದದ್ದು ಏಕೆ? ಕಾರ್ಗಲ್ ಶಿಲ್ಪಾ, ಹುಣಸೂರಿನ ಮಧುರಾ ಮತ್ತು ಯುವಕನೊಬ್ಬ ಬಸ್ಸಿನಿಂದ ಜಿಗಿದವರು. ಸಾಗರದಿಂದ ಕಾರ್ಗಲ್‍ಗೆ ತೆರಳುತ್ತಿದ್ದ ಬಸ್ಸು ಸಿರವಂತೆ ಬಳಿ ಬರುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ … Read more