ಸಾಗರದ ಸೈದೂರು ಬಳಿ ಅಪಘಾತ, ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟು, ಸ್ಥಳದಲ್ಲೇ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 30 NOVEMBER 2020 ಸೇತುವೆ ಸಮೀಪ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲೆ ಭಾಗಕ್ಕೆ ಗಾಯವಾಗಿದ್ದು, ತೀವ್ರ ರಕ್ತಸ್ರಾವ ಸಂಭವಿಸಿ ಅಸುನೀಗಿರುವ ಸಾಧ್ಯತೆ ಇದೆ. ಆಲಳ್ಳಿಯ ಜಯಂತ್ ಮೃತ ದುರ್ದೈವಿ. ಸಾಗರ ತಾಲೂಕು ಕೆಲುವೆ – ಸೈದೂರು ನಡುವಿನ ಕನ್ನೊಳೆ ಸೇತುವೆ ಸಮೀಪ ಕಂಬಕ್ಕೆ ಜಯಂತ್ ಚಲಾಯಿಸುತ್ತಿದ್ದ ಬೈಕ್ ಗುದ್ದಿದೆ. ರಾತ್ರಿ ಘಟನೆ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಲ್ಮೆಟ್ ಧರಿಸದೆ ಇದ್ದುದರಿಂದ … Read more

ತಾಳಗುಪ್ಪದಿಂದ ರೈಲ್ವೆ ಟರ್ಮಿನಲ್ ಶಿಫ್ಟ್, ಕಾಂಗ್ರೆಸ್ ಮಾಜಿ ಅಧ್ಯಕ್ಷರ ಹೇಳಿಕೆಗೆ ಬಿಜೆಪಿ ಅಧ್ಯಕ್ಷರ ತಿರುಗೇಟು

291120 BJP President Megharaj Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ ಶ್ರೀನಿವಾಸ್ ಅವರು ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅಧ್ಯಕ್ಷ ಟಿ.ಡಿ.ಮೇಘರಾಜ್ ತಿರುಗೇಟು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಸಂಬಂಧಿಸಿದಂತೆ ತೀ.ನಾ.ಶ್ರೀನಿವಾಸ್ ಅವರು ಸಂಸದರನ್ನು ಟೀಕಿಸಿರುವುದಲ್ಲದೇ ಲಘುವಾಗಿ ಮಾತನಾಡಿದ್ದಾರೆ. ರೈಲ್ವೆ ಅಭಿವೃದ್ದಿಗೆ ಸಂಬಂಧಿಸಿದಂತೆ ಸಂಸದರು ಮಾಡಿರುವ ಕೆಲಸವನ್ನು ಅವರು ಮರೆತಂತೆ ಕಾಣುತ್ತದೆ. ಇದಕ್ಕೆ ಸಂಬಂಧಿಸಿದಂತೆ ಯಾವ ಹೇಳಿಕೆಯನ್ನು ನೀಡುವ … Read more

ಸಾಗರಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಲಕ್ಷಾಂತರ ರುಪಾಯಿ ದರೋಡೆ

ಶಿವಮೊಗ್ಗ ಲೈವ್.ಕಾಂ |SORABA NEWS | 26 NOVEMBER 2020 ಮುಂಬೈನಿಂದ ಸಾಗರಕ್ಕೆ ಬರುತ್ತಿದ್ದ ಕಾರು ಅಡ್ಡಗಟ್ಟಿ ಲಕ್ಷಾಂತರ ರುಪಾಯಿ ಹಣ ದೋಚಲಾಗಿದೆ. ಸಾಗರದ ಉದ್ಯಮಿಯೊಬ್ಬರಿಗೆ ಈ ಹಣ ಸೇರಿತ್ತು ಎಂದು ಹೇಳಲಾಗುತ್ತಿದೆ. ಹೇಗಾಯ್ತು ಘಟನೆ? ಮುಂಬೈನಿಂದ ಹಣ ತೆಗೆದುಕೊಂಡು ಸ್ವಿಫ್ಟ್ ಕಾರಿನಲ್ಲಿ ಬರಲಾಗುತ್ತಿತ್ತು. ಸೊರಬ ತಾಲೂಕು ತವನಂದಿ ಗ್ರಾಮದ ಬಳಿ ಗುಂಪೊಂದು ಕಾರನ್ನು ಅಡ್ಡಗಟ್ಟಿದೆ. ಕಾರಿನ ಚಾಲಕ ಮತ್ತು ಆತನ ಜೊತೆಗಿದ್ದ ಮತ್ತೊಬ್ಬನಿಗೆ ಥಳಿಸಲಾಗಿದೆ. ಕಾರಿನಲ್ಲಿದ್ದ ಲಕ್ಷಾಂತರ ರುಪಾಯಿ ಹಣವನ್ನು ದೋಚಲಾಗಿದೆ. ಸಾಗರಕ್ಕೆ ಬರುತ್ತಿತ್ತು ಕಾರು … Read more

ಶಿವಮೊಗ್ಗ ಲೈವ್ | ಇವತ್ತಿನ ನ್ಯೂಸ್ ಅಪ್ ಡೇಟ್ | 25 ನವೆಂಬರ್ 2020

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | 25 ನವೆಂಬರ್ 2020 ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲ ಸುದ್ದಿಗಳು ಇಲ್ಲಿವೆ. ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಆಯಾ ಸುದ್ದಿ ಓದಬಹುದು. NEWS 1 | THIRTHAHALLI GOOD NEWS | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ NEWS 2 | SHIKARIPURA ಬೈಕು, ಟ್ರ್ಯಾಕ್ಟರ್‌ನಲ್ಲಿ ಓಡಾಡೋರನ್ನಷ್ಟೆ ಅಟ್ಟಾಡಿಸಿ ಕಚ್ಚುತ್ತಿದೆ ಮಂಗ, ಮನೆಯಿಂದ ಹೊರಬರಲು ಜನಕ್ಕೆ ಢವಢವ NEWS 3 | SAGARA ‘ಸಾಗರದ ಕ್ಷೇತ್ರದ … Read more

ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಡಿಸಿಗೆ ದೂರು ನೀಡಿದ 86 ವರ್ಷದ ವೃದ್ಧೆ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ, ಕಾರಣವೇನು?

ಶಿವಮೊಗ್ಗ ಲೈವ್.ಕಾಂ |SHIMOGA NEWS | 24 NOVEMBER 2020 ಗ್ರಾಮ ಲೆಕ್ಕಾಧಿಕಾರಿಯ ಎಡವಟ್ಟಿನಿಂದ ತಮಗೆ ಪರಿಹಾರ ದೊರೆತಿಲ್ಲ. ಈ ಬಗ್ಗೆ ವಿಚಾರಿಸಿದರೆ ಗ್ರಾಮ ಲೆಕ್ಕಾಧಿಕಾರಿ ಉದ್ಧಟತನದಿಂದ ಉತ್ತರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ವೃದ್ಧೆಯೊಬ್ಬರು ಜಿಲ್ಲಾಧಿಕಾರಿಗೆ ನೀಡಿರುವ ದೂರಿನಲ್ಲಿ ಎಚ್ಚರಿಸಿದ್ದಾರೆ. ಉಳ್ಳೂರು ಗ್ರಾಮದ ಮಂಚಾಲೆ ಗ್ರಾಮದ ಸರಸ್ವತಮ್ಮ (86), ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಎಡವಟ್ಟೇನು? ಸರಸ್ವತಮ್ಮ ಅವರಿಗೆ ಸಿರಗುಪ್ಪ … Read more

ಕಾರು, ಬೈಕ್ ಡಿಕ್ಕಿ, ನಿವೃತ್ತ ಪ್ರಾಂಶುಪಾಲರೊಬ್ಬರಿಗೆ ಗಂಭೀರ ಗಾಯ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ |SAGARA NEWS | 23 NOVEMBER 2020 ಸಾಗರದ ಜೋಗ ರಸ್ತೆಯಲ್ಲಿ ಕಾರು ಮತ್ತು ಮೊಪೆಡ್ ಬೈಕ್‍ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನ ತಲೆಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿವೃತ್ತ ಪ್ರಾಂಶುಪಾಲ ನೀರ್ ಕೊಡು ಬಡಾವಣೆಯ ಹನುಮಂತಪ್ಪ ಅವರ ತಲೆಗೆ ಗಂಭೀರ ಹೊಡೆತ ಬಿದ್ದಿದೆ. ತೀವ್ರ ರಕ್ತಸ್ರಾವವಾಗುತ್ತಿತ್ತು. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹನುಮಂತಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯಲ್ಲಿ … Read more

ಬಿಹಾರದಿಂದ ಮನೆ ಬಿಟ್ಟು ಸಾಗರಕ್ಕೆ ಬಂದ ಯುವಕ, ಮತ್ತೆ ಪೋಷಕರನ್ನು ಸೇರಲು ನೆರವಾದ ಕರ್ಕಿಕೊಪ್ಪ ಆಟೋ ಚಾಲಕ

211120 Bihar Youth Re Unites with Family in Shimoga 1

ಶಿವಮೊಗ್ಗ ಲೈವ್.ಕಾಂ |SAGARA / SHIMOGA NEWS | 21 NOVEMBER 2020 ಜಾರ್ಖಂಡ್ ರಾಜ್ಯದ ರಾಂಚಿಯಿಂದ ಮನೆ ಬಿಟ್ಟು ಬಂದು ಸಾಗರದ ಸುತ್ತಮುತ್ತ ಅಲೆದಾಡುತ್ತಿದ್ದ ಯುವಕ ಪುನಃ ಕುಟುಂಬ ಸೇರಿದ್ದಾನೆ. ಒಂದು ತಿಂಗಳ ಬಳಿಕ ಯುವಕ ಮನೆಯವರನ್ನು ಸೇರಲು ನೆರವಾದ ಸಾಗರದ ಆಟೋ ಚಾಲಕನಿಗೆ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಶಂಸೆ ಪತ್ರ ನೀಡಿದೆ. ಬಿಹಾರದಿಂದ ಬಂದಿದ್ದ ಯುವಕ ಶಾಶ್ವತ್ ಕುಮಾರ್ (24) ಎಂಬಾತ ಬಿಹಾರದಲ್ಲಿರುವ ತನ್ನ ಅಜ್ಜಿ ಮನೆಗೆ ತೆರಳಿದ್ದ. ಅಲ್ಲಿ ಗಲಾಟೆ ಮಾಡಿಕೊಂಡು ಮನೆ … Read more

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ

Haratalu-Halappa

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಬಳಿಕ ಹಲವು ಸಮುದಾಯಗಳು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹೇರುತ್ತಿವೆ. ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಆರ್ಯ ಈಡಿಗ ಅಭಿವೃದ್ದಿ ನಿಗಮ ಸ್ಥಾಪನೆಗೆ ಮನವಿ ಮಾಡಿದ್ದಾರೆ. ಹಾಲಪ್ಪ ಅವರ ಮನವಿಯಲ್ಲಿ ಏನಿದೆ? 26 ಉಪ ಪಂಗಡಗಳನ್ನು ಹೊಂದಿರುವ ಆರ್ಯ ಈಡಿಗ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. … Read more

ಸಾಗರದಲ್ಲಿ ಕಾರು, ಬೈಕ್ ಡಿಕ್ಕಿ, ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 19 ನವೆಂಬರ್ 2020 ಕಾರು, ಬೈಕ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.ಸಾಗರ ತಾಲೂಕಿನ ಶಿರೂರು ಆಲಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಉಷಾ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಉಷಾ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ, ಸಾಗರದಲ್ಲಿ ಪ್ರತಿಭಟನೆ, ಮನವಿ

191120 Sagara Kasapa Against Marata Board 1

ಶಿವಮೊಗ್ಗ ಲೈವ್.ಕಾಂ |SAGARA NEWS | 19 NOVEMBER 2020 ಕರ್ನಾಟಕದಲ್ಲಿ ಕನ್ನಡ ಭಾಷೆ ಹೊರತುಪಡಿಸಿ ಇತರೆ ಯಾವುದೆ ಪ್ರಧಿಕಾರವನ್ನು ರಚಿಸುವುದು ಬೇಡ ಎಂದು ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಉಳಿದ ಭಾಷಿಕರ ಪ್ರಾಧಿಕಾರ ರಚನೆಯಿಂದ ಕನ್ನಡ ಭಾಷೆ ಬೆಳವಣಿಗೆ ಕುಂಠಿತವಾಗಲಿದೆ. ಆದ್ದರಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಮರಾಠ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಎಂದು ಬದಲಾಯಿಸಬೇಕು. ಆಯಾ ಪ್ರದೇಶದ ಅಭಿವೃದ್ಧಿ ಮಾಡಬೇಕು ಎಂದು ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು. … Read more