NEWS 1
ಒಂದು ಕೆ.ಜಿ ಗಾಂಜಾ ಜೊತೆ ಪೊಲೀಸರ ಬಲೆಗೆ ಬಿದ್ದ ಕಡೆಕಲ್ ಅಬೀದ್
ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಿ
ಶಿವಮೊಗ್ಗ ಲೈವ್.ಕಾಂ |SAGARA NEWS | 7 NOVEMBER 2020 ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಕೆ.ಎಸ್.ಗುರುಮೂರ್ತಿ ಅವರ ಸಾಗರದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಸಾಗರದ ಪ್ರಗತಿನಗರದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಆದರೆ ಯಾವುದೆ ವಸ್ತುಗಳನ್ನು ಕದ್ದೊಯ್ದಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020 ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆಮೆ ಮತ್ತು ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 0 ಶಿವಮೊಗ್ಗ ತಾಲೂಕು ವೀರಗಾರನ ಭೈರನಕೊಪ್ಪದ ರಮೇಶ್ ನಾಯ್ಕ್, ರಾಣೆಬೆನ್ನೂರು ತಾಲೂಕು ಕಜ್ಜರಿ ಗ್ರಾಮದ ಜಗದೀಶ ರಾಮಪ್ಪ ತಿಮ್ಮಜ್ಜಿ, ದಾವಣಗೆರೆ ತಾಲೂಕು ಹೊನ್ನೂರಿನ ಹರೀಶ ಮತ್ತು ಹೊಸನಗರ ತಾಲೂಕು ಹಾಲುಗುಡ್ಡೆ ಬಾಳೂರಿನ ನಾಗೇಂದ್ರ ಬಂಧಿತರು. ಹರಿಹರದಲ್ಲಿ ಒಂದು … Read more
ಶಿವಮೊಗ್ಗ ಲೈವ್.ಕಾಂ | SAGARA NEWS | 2 NOVEMBER 2020 ಸಿಗಂದೂರು ಸೇತುವೆ ಕಾಮಗಾರಿ ಪರಿಶೀಲನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲೇ ಭೇಟಿ ನೀಡಲಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸಾಗರದಲ್ಲಿ ಮಾತನಾಡಿದ ಹಾಲಪ್ಪ, ತುಮರಿ ಸೇತುವೆ ನಿರ್ಮಾಣ ಸ್ಥಳಕ್ಕೆ ಸಿಎಂ ಭೇಟಿ ನೀಡುವ ಕುರಿತು ಎರಡ್ಮೂರು ಬಾರಿ ತಮ್ಮೊಂದಿಗೆ ಚರ್ಚಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಭೇಟಿ ನೀಡುವುದು ಬೇಡ ಎಂಬ ಸಲಹೆ ಬಂದಿದೆ. ಹಾಗಾಗಿ ಅವರು ಸದ್ಯದಲ್ಲೇ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದರು. ಖಾಸಗಿ … Read more
ಶಿವಮೊಗ್ಗ ಲೈವ್.ಕಾಂ | ANANDAPURA NEWS | 2 ನವೆಂಬರ್ 2020 ನರಸೀಪುರದ ನಾಟಿ ಔಷಧ ವಿತರಣಾ ಕಾರ್ಯ ಪುನಾರಂಭವಾಗಿದೆ. ಆದರೆ ಈ ಬಾರಿ ಸ್ಥಳ ಬದಲಾವಣೆ ಮಾಡಲಾಗಿದೆ. ನರಸೀಪುರ ಗ್ರಾಮದ ಬದಲು ಶಿವಗಂಗೆಯ ಗೋಡೋನ್ ಒಂದರಲ್ಲಿ ಔಷಧ ವಿತರಿಸಲಾಗುತ್ತಿದೆ. ಸ್ಥಗಿತವಾಗಿತ್ತು ಔಷಧ ವಿತರಣೆ ಕರೋನಾ ಲಾಕ್ಡೌನ್ ಪರಿಣಾಮ ಫೆಬ್ರವರಿಯಿಂದ ಔಷಧ ವಿತರಣೆ ಕಾರ್ಯ ಸ್ಥಗಿತವಾಗಿತ್ತು. ಜುಲೈ ತಿಂಗಳಲ್ಲಿ ನಾರಾಯಣಮೂರ್ತಿ ಅವರು ನಿಧನರಾದರು. ಈ ನಡುವೆ ನರಸೀಪುರಕ್ಕೆ ಬರುವ ಜನರು ಸ್ವಚ್ಛತೆ ಕಾಪಾಡುತ್ತಿಲ್ಲ ಮತ್ತು ಕರೋನಾ ಭೀತಿಯಿಂದ … Read more
ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಜೋಡಿ ಕೊಲೆ, ಸರಣಿ ಕಳ್ಳತನ ಪ್ರಕರಣದ ಹಿನ್ನೆಲೆ ಶರಾವತಿ ಕಣಿವೆಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಸೂಚನೆ ಮೇರೆಗೆ ಬ್ಯಾಕೋಡು ಮತ್ತು ತುಮರಿಯಲ್ಲಿ ತುರ್ತು ಸಾರ್ವಜನಿಕ ಸಭೆ ನಡೆಸಿದ ಡಿವೈಎಸ್ಪಿ ವಿನಾಯಕ್ ಶೆಟ್ಟಿಗೇರ್ ಅವರು, ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದರು. ಅಪರಿಚಿತರ ಮಾಹಿತಿ ಕೊಡಿ ಅಹಿತಕರ ಘಟನೆ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ. ಗ್ರಾಮಕ್ಕೆ ಭೇಟಿ ನೀಡುವ ಅಪರಿಚಿತರ … Read more
ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್ ಕುಮಾರ್ (25) ಎಂದು ಗುರುತಿಸಲಾಗಿದೆ. ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು. ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್ನಲ್ಲಿ, ತಾಯಿ … Read more
ಶಿವಮೊಗ್ಗ ಲೈವ್.ಕಾಂ | SAGARA NEWS | 31 ಅಕ್ಟೋಬರ್ 2020 ಸಾಲ ವಸೂಲಾತಿ ನೆಪದಲ್ಲಿ ಸಾಲ ಪಡೆದವರ ಮನೆಗಳ ಬಳಿಗೆ ಬಂದು ಗೂಂಡಾಗಿರಿ, ದೌರ್ಜನ್ಯ ಎಸಗುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಋಣ ಮುಕ್ತ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಕೆಲವು ಮೈಕ್ರೋಫೈನಾನ್ಸ್ ಸಂಸ್ಥೆಗಳು ಸರ್ಕಾರದಿಂದ ಸಹಾಯ, ಸೌಲಭ್ಯ, ತೆರಿಗೆ ವಿನಾಯಿತಿ … Read more
ಶಿವಮೊಗ್ಗ ಲೈವ್.ಕಾಂ ವೆಬ್ ಸೈಟ್ನಲ್ಲಿ ಪ್ರಕಟವಾದ ಪ್ರತಿ ಸುದ್ದಿಯ ಲಿಂಕ್ ಇಲ್ಲಿದೆ. ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಬಹುದು. ಮುಂದಿನ ಸುದ್ದಿಗೆ ಕೆಳಗೆ ಇರುವ ನಂಬರ್ಗಳನ್ನು ಕ್ಲಿಕ್ ಮಾಡಿ. ಪ್ರತಿ ನಂಬರ್ ಮೇಲೆ ಕ್ಲಿಕ್ ಮಾಡಿದಾಗಲೂ ಒಂದೊಂದು ಸುದ್ದಿಯ ಹೆಡ್ ಲೈನ್ ಕಾಣಸಿಗಲಿದೆ.

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020 ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮತ್ತು ಪ್ರಧಾನ ಅರ್ಚಕರ ನಡುವಿನ ಸಂಘರ್ಷ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸುಖಾಂತ್ಯ ಕಂಡಿದೆ. ಹೊಂದಿಕೊಂಡು ಹೋಗುವುದಾಗಿ ಎರಡು ಕಡೆಯವರು ತಿಳಿಸಿದ್ದಾರೆ. ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಗೆ ಹೋಮ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿ ದೇಗುಲದ ಭಕ್ತರಾದ ನವೀನ್ ಜೈನ್ ಮತ್ತು ಸಂದೀಪ್ ಜೈನ್ ಹುಲಿದೇವರಬನ ಅವರು ಸಾಗರದ … Read more