ಸಾಗರದಲ್ಲಿ ಏಳು ಮಂದಿಗೆ ಕರೋನ, ಲಾರಿ ಚಾಲಕನಿಂದ ಕುಟುಂಬದ ಮೂವರಿಗೆ ಸೋಂಕು

ಶಿವಮೊಗ್ಗ ಲೈವ್.ಕಾಂ | SAGARA NEWS | 18 ಜುಲೈ 2020 ಸಾಗರ ತಾಲೂಕಿನಲ್ಲಿ ಶುಕ್ರವಾರ ಏಳು ಮಂದಿಗೆ ಕರೋನ ಸೋಂಕು ತಗುಲಿರುವು ದೃಢವಾಗಿದೆ. ಈ ಪೈಕಿ ಮೂವರಿಗೆ ಲಾರಿ ಚಾಲಕರೊಬ್ಬರಿಂದ ಸೋಂಕು ಹರಡಿದೆ ಎಂದು ಹೇಳಲಾಗುತ್ತಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಚಾಲಕನಿಂದ ಮೂವರಿಗೆ ಸೋಂಕು | ಆನಂದಪುರದಲ್ಲಿ ಲಾರಿ ಚಾಲಕರೊಬ್ಬರಿಗೆ ಕರೋನ ಸೋಂಕು ತಗುಲಿತ್ತು. ಮೂರು ದಿನದ ಹಿಂದೆ ಇದು ದೃಢವಾಗಿತ್ತು. ಈಗ ಚಾಲಕನ ಪುತ್ರ, ಸೊಸೆ ಮತ್ತು ಮೊಮ್ಮಗನಿಗೆ ಕರೋನ ಸೋಂಕು ತಗುಲಿದೆ. ಮತ್ತೊಂದೆಡೆ … Read more

ಸಾಗರ ಆಸ್ಪತ್ರೆಗೆ ಎರಡು ಆಂಬುಲೆನ್ಸ್, ಮೂರು ವೆಂಟಿಲೇಟರ್ ಸೇರಿ ಮತ್ತಷ್ಟು ಸೌಲಭ್ಯಕ್ಕೆ ಶಾಸಕರ ಡಿಮಾಂಡ್

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜುಲೈ 2020 ಸಾಗರದಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಆಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಇತರೆ ಸೌಲಭ್ಯಗಳನ್ನು ಹೆಚ್ಚಳ ಮಾಡುವಂತೆ ಶಾಸಕ ಹರತಾಳು ಹಾಲಪ್ಪ ಮನವಿ ಮಾಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರನ್ನು ಶಾಸಕ ಹರತಾಳು ಹಾಲಪ್ಪ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ, ಚರ್ಚೆ ನಡೆಸಿದರು. ಸಾಗರ, ಸೊರಬ, ಹೊಸನಗರದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿದೆ. ಈ … Read more

ಸಾಗರಕ್ಕೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಟೆಸ್ಟ್, ವಾಹನಗಳಿಗೆ ಸ್ಯಾನಿಟೈಸ್ ಮಾಡಿ, ಮಾಜಿ ಮಿನಿಸ್ಟರ್ ಮನವಿ

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020 ಸಾಗರ ನಗರದಲ್ಲಿ ಕರೋನ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಸಾಗರ ಪಟ್ಟಣವನ್ನು ಪ್ರವೇಶಿಸುವ ಪ್ರತಿಯೊಬ್ಬರ ಥರ್ಮಲ್ ಸ್ಕ್ಯಾನ್ ಮಾಡಬೇಕು ಮತ್ತು ವಾಹನಗಳಿಗೆ ಸ್ಯಾನಿಟೈಸರ್ ಮಾಡುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನವಿ ಮಾಡಿದ್ದಾರೆ. ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್ ಚಂದ್ರಶೇಕರ್ ನಾಯ್ಕ್ ಅವರನ್ನು ಭೇಟಿಯಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಾಗರ ಪಟ್ಟಣದಲ್ಲಿ ಶನಿವಾರ ಬೆಳಗ್ಗೆಯೊಳಗೆ ನಾಲ್ಕು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಹೊರಗಿನಿಂದ … Read more

ಸಾಗರದಲ್ಲಿ ಕರ್ಫ್ಯೂ, ನಿಯಮ ಉಲ್ಲಂಘಿಸಿದವರ ವಿರುದ್ಧ ಕೇಸ್, ಯಾವುದಕ್ಕೆಲ್ಲ ವಿನಾಯಿತಿ ನೀಡಲಾಗಿದೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020 ಇವತ್ತು ರಾತ್ರಿ 8 ಗಂಟೆಯಿಂದ ಕರ್ಪ್ಯೂ ವಿಧಿಸಲಾಗುತ್ತಿದ್ದು, ಅನಗ‍ತ್ಯವಾಗಿ ಹೊರಗೆ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ  ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ. ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಟ್ಟುನಿಟ್ಟು ಕ್ರಮಗಳ ಕುರಿತು ವಿವರಿಸಿದ ಡಾ.ನಾಗರಾಜ್, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಹಾಲು, ಔಷಧಿ ಅಂಗಡಿಗಳು ಮಾತ್ರ ಲಾಕ್‍ ಡೌನ್‍ನಿಂದ ವಿನಾಯಿತಿ … Read more

ಸಾಗರದ ಸಾಜೀಲ್ ಹತ್ಯೆ ಕೇಸ್, ಐವರು ಬಂಧನ, ಯಾರೆಲ್ಲ ಅರೆಸ್ಟ್ ಆಗಿದ್ದಾರೆ?

050620 Sagara Police Arrest Murder Case 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಜೂನ್ 2020 ಮೊಬೈಲ್ ವಿಚಾರವಾಗಿ ಸಾಗರದಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಅರೆಸ್ಟ್ ಮಾಡಿದ್ದಾರೆ. ಮೇ 28ರಂದು ಸಂಜೆ ಹತ್ಯೆಯಾಗಿತ್ತು. ಅರಳಿಕೊಪ್ಪ ಗ್ರಾಮದಲ್ಲಿ ಸಾಜೀಲ್ ಹುಸೇನ್ (23) ಎಂಬಾತನ ಹತ್ಯೆ ನಡೆದಿತ್ತು. ಈ ಸಂಬಂಧ ಸಾಜೀಲ್ ಕುಟುಂಬದವರು ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಸಾಗರದ ಜನ್ನತ್ ನಗರ ನಿವಾಸಿ ಸುಫೇಲ್ ಅಲಿಯಾಸ್ ಸುಕ್ಕಾ (26), ಹಾನಂಬಿ ನೆಹರು … Read more

ಸಾಗರದಲ್ಲಿ ಯುವಕನ ಬರ್ಬರ ಕೊಲೆ, ಹೇಗಾಯ್ತು ಘಟನೆ? ಹತ್ಯೆಗೆ ಕಾರಣವೇನು?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 29 ಮೇ 2020 ಮಾರಕಾಸ್ತ್ರಗಳಿಂದ ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ. ಸಾಜೀಲ್‌ (೨೪) ಮೃತ ಯುವಕ. ಮಾರಕಾಸ್ತ್ರಗಳಿಂದ ಸಾಜೀಲ್‌ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಕೂಡಲೆ ಸಾಜೀಲ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹೇಗಾಯ್ತು ಘಟನೆ? ಸಾಗರದ ಅರಳಿಕೊಪ್ಪ ಗ್ರಾಮದ ಲೇಔಟ್‌ ಹಿಂಭಾಗ ಸಾಜೀಲ್‌ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ … Read more

ಪ್ರಧಾನಿ ಮೋದಿ ವಿರುದ್ಧ ಅವಹೇಳನ ಟ್ವೀಟ್, ಸಾಗರದಲ್ಲಿ ದೂರು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 21 ಮೇ 2020 ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್  ಪ್ರಕಟಿಸಿದ ಟ್ವಿಟರ್‌ ಖಾತೆ ವಿರುದ್ಧ ಸಾಗರದಲ್ಲಿ ದೂರು ದಾಖಲಾಗಿದೆ. @INCIndia ಎಂಬ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಗಾಳಿ ಸುದ್ದಿ ಹರಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಟ್ವೀಟರ್ ಖಾತೆಯ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಸಾಗರದ ವಕೀಲ ಕೆ.ವಿ.ಪ್ರವೀಣ್ ದೂರು ನೀಡಿದ್ದಾರೆ. ಪಿಎಂ ಕೇರ್ಸ್ ಫಂಡ್‍ ಪ್ರಧಾನಿ ಅವರ ವೈಯಕ್ತಿಕ … Read more

ಸಾಗರಕ್ಕೆ ಬಂದಿದ್ದ ಗರ್ಭಿಣಿಗೆ ಕರೋನ ಪಾಸಿಟಿವ್, ಇವರ ಟ್ರಾವಲ್ ಹಿಸ್ಟರಿ ಏನು? ಯಾರನ್ನಾದರೂ ಭೇಟಿಯಾಗಿದ್ದರಾ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಮೇ 2020 ಸಾಗರದಲ್ಲೂ ಕರೋನ ಭೀತಿ ಎದುರಾಗಿದೆ. ಮಹಿಳೆಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತ ಮಹಿಳೆ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಹಾಗಾಗಿ ಇನ್ನಷ್ಟು ಜನಕ್ಕೆ ಕರೋನ ಹರಡುವುದು ತಡೆದಂತಾಗಿದೆ. ಮಹಿಳೆಯ ಟ್ರಾವಲ್ ಹಿಸ್ಟರಿ ಏನು? ಸೋಂಕಿತ ಮಹಿಳೆ 8 ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಇವರು ಪತಿ, ಮೂರು ವರ್ಷದ ಮಗುವಿನ ಜೊತೆಗೆ ಮೇ 11ರಂದು ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಮಹಾರಾಷ್ಟ್ರದ ವಾರ್ತಾ ಇಲಾಖೆಯಲ್ಲಿ ಮಹಿಳೆ … Read more

ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ನಿಂದಿಸಿದ ಯುವಕನ ವಿರುದ್ಧ ಕೇಸ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020 ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆ ಯುವಕನೊಬ್ಬನ ವಿರುದ್ಧ ಸಾಗರದಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಇಲ್ಲಿನ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ವೈದ್ಯರನ್ನು ನಿಂದಿಸಿದ್ಯಾರು? ಘಟನೆಗೇನು ಕಾರಣ? ಸಾಗರ ಪಟ್ಟಣದ ಸಮೀರ್‌ ಎಂಬಾತ ತನ್ನ ಸಹೋದರನನ್ನು ಆಸ್ಪತ್ರೆಗೆ ಕರೆತಂದಿದ್ದ. ಸಹೋದರನ ಕಾಲಿಗೆ ಗಾಯವಾಗಿದ್ದು, ತುರ್ತು ಚಿಕಿತ್ಸೆ ನೀಡಬೇಕು ಎಂದು ಸಮೀರ್‌ ವೈದ್ಯರನ್ನು ಒತ್ತಾಯಿಸಿದ. ಈ ವೇಳೆ ಕೀಲು ಮತ್ತು … Read more

ಗಾಂಜಾ ಮಾರಲು ತೆರಳುತ್ತಿದ್ದವರ ಮೇಲೆ ಪೊಲೀಸ್ ರೇಡ್, ಮಗ ಅರೆಸ್ಟ್, ಅಪ್ಪ ಎಸ್ಕೇಪ್

Sagara Rural Police Station

ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020 ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ. ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಉಳುವಿಯಿಂದ ಸಾಗರದ ಕಡೆಗೆ ಬೈಕ್’ನಲ್ಲಿ ತೆರೆಳುತ್ತಿದ್ದ ಇಬ್ಬರ ಮೇಲೆ ದಾಳಿ ನಡೆಸಿ, ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಸೊರಬ ತಾಲೂಕಿನ ಉಳವಿ ಗ್ರಾಮದ ಜನತಾ … Read more