ಕಾರು ಚಾಲಕ, ಪತ್ನಿ ಆತ್ಮಹತ್ಯೆ ಪ್ರಕರಣ, ಸಾಗರದಲ್ಲಿ ಮೌನ ಪ್ರತಿಭಟನೆ

160320 Protest Against Car Driver Suicide 1

ಶಿವಮೊಗ್ಗ ಲೈವ್.ಕಾಂ | SAGARA | 16 ಮಾರ್ಚ್ 2020 ಕಾರು ಚಾಲಕ ಹರ್ಷಕುಮಾರ್ ಮತ್ತು ಅವರ ಪತ್ನಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಓಡಿಗೆ ವಹಿಸಬೇಕು ಎಂದು ವಿವಿಧ ಸಂಘಟನೆಗಳು ಸಾಗರದಲ್ಲಿ ಇವತ್ತು ಮೌನ ಪ್ರತಿಭಟನೆ ನಡೆಸಿದವು. ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಪ್ರಕರಣದ ತನಿಖೆಯನ್ನು ಸಿಓಡಿಗೆ ವಹಿಸಬೇಕು. ಹರ್ಷಕುಮಾರ್ ಅವರ ಆತ್ಮಹತ್ಯೆ ಪ್ರಕರಣದ ಹಿಂದೆ ಕಾಣದ ಕೈಗಳಿವೆ ಎಂದು ಆರೋಪಿಸಿದರು. ಹರ್ಷಕುಮಾರ್ ಅವರ ಸಹೋದರಿ ಆಶಾರಾಣಿ, ಪ್ರಮುಖರಾದ ಗಿರೀಶ್ … Read more

ಮದ್ಯದ ಅಂಗಡಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು, ಶಿವಮೊಗ್ಗ ಅಬಕಾರಿ ಇಲಾಖೆ ಮುಂದೆ ಧರಣಿ

160320 Protest in front of Abakari Ilake Talaguppa 1

ಶಿವಮೊಗ್ಗ ಲೈವ್.ಕಾಂ | SHIMOGA | 16 ಮಾರ್ಚ್ 2020 ಗ್ರಾಮ ಪಂಚಾಯಿತಿ ಪರವಾನಗಿ ಇಲ್ಲದೆ, ಗ್ರಾಮಸ್ಥರ ವಿರೋಧದ ನಡುಗೆ ಮದ್ಯದ ಅಂಗಡಿ ತೆರೆಯಲಾಗಿದೆ. ಕೂಡಲೇ ಆ ಅಂಗಡಿಯನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿ, ಶಿವಮೊಗ್ಗದಲ್ಲಿರುವ ಅಬಕಾರಿ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಗುತ್ತಿದೆ. ಸಾಗರ ತಾಲೂಕಿನ ತಾಳಗುಪ್ಪದ ರಂಗನಾಥ ಕಾಲೋನಿ ನಿವಾಸಿಗಳು ಧರಣಿ ನಡೆಸುತ್ತಿದ್ದಾರೆ. ರಂಗನಾಥ ಕಾಲೋನಿಯಲ್ಲಿ ಇತ್ತೀಚೆಗೆ ಮದ್ಯದ ಅಂಗಡಿಯೊಂದನ್ನು ತೆರೆಯಲಾಗಿದೆ. ಇದಕ್ಕೆ ಗ್ರಾಮ ಪಂಚಾಯಿತಿ ಅನುಮತಿ ಇಲ್ಲ. ಮತ್ತೊಂದೆಡೆ ಇಲ್ಲಿನ ನಿವಾಸಿಗಳು ಕೂಡ … Read more

ಕಾರು ಚಾಲಕ, ಪತ್ನಿ ಆತ್ಮಹತ್ಯೆ ಹಿಂದೆ ಬಿಜೆಪಿ ಮುಖಂಡನ ಕೈವಾಡದ ಆರೋಪ, ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

150320 Sagara Protest for Driver Suicide 1

ಶಿವಮೊಗ್ಗ ಲೈವ್.ಕಾಂ | SAGARA | 15 ಮಾರ್ಚ್ 2020 ಕಾರು ಚಾಲಕ ಹರ್ಷಕುಮಾರ್ ಮತ್ತು ಪತ್ನಿ ಅನಿತಾ ಅವರ ಸಾವಿನ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಾಗರ ಪಟ್ಟಣ ಠಾಣೆ ಎದುರು ಪ್ರತಿಭಟನೆ ನಡೆಸಿ, ಸರ್ಕಲ್ ಇನ್ಸ್’ಪೆಕ್ಟರ್ ಮಹಾಬಲೇಶ್ವರ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಗಿದೆ. ಏನಿದು ಪ್ರಕರಣ? ಹುಟ್ಟುಹಬ್ಬದ ದಿನವೇ ಸಾಗರದ ಬಸವನಹೊಳೆ ಡ್ಯಾಂ ಬಳಿ ಕಾರು ಚಾಲಕ ಹರ್ಷಕುಮಾರ್ ಮತ್ತು ಪತ್ನಿ ಅನಿತಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. … Read more

ಸಾಗರ ತಾಲೂಕಿನ ಮಹಿಳೆಗೆ ತಗುಲಿಲ್ಲ ಕರೋನ, ಲ್ಯಾಬ್ ರಿಪೋರ್ಟ್ ಏನು ಹೇಳ್ತಿದೆ ಗೊತ್ತಾ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020 ಸಾಗರ ತಾಲೂಕಿನ ಮಹಿಳೆಯೊಬ್ಬರಿಗೆ ಕರೋನ ತಗುಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿತ್ತು. ಇದರಿಂದ ಆತಂಕ ಸೃಷ್ಟಿಯಾಗಿತ್ತು. ಆದರೆ ಪರೀಕ್ಷೆ ಬಳಿಕ ಅದು ಕರೋನ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ಆನಂದಪುರದ ಶಾಹಾರ ಬಾನು ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೋನ ಭೀತಿ … Read more

ನಕಲಿ ಔಷಧ ಮಾರಾಟಗಾರರ ವಿರುದ್ಧ ರೊಚ್ಚಿಗೆದ್ದ ಜನ, ಬೇರೆ ರಾಜ್ಯ, ಜಿಲ್ಲೆಯಿಂದ ಬಂದ ವಾಹನಗಳನ್ನು ತಡೆದು ಆಕ್ರೋಶ, ಎಲ್ಲಿ ಗೊತ್ತಾ?

090320 Protest in Narasipura Narayanamurthy 1

ಶಿವಮೊಗ್ಗ ಲೈವ್.ಕಾಂ | SAGARA | 9 ಮಾರ್ಚ್ 2020 ಕರೋನ ವೈರಸ್ ಭೀತಿ ಹಿನ್ನೆಲೆ ನರಸೀಪುರದ ಖ್ಯಾತ ನಾಟಿ ವೈದ್ಯ ನಾರಾಯಣ ಮೂರ್ತಿ ಅವರು ಗಿಡಮೂಲಿಕೆ ಔಷಧಿ ಕೊಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಆದರೂ ಕೆಲವರು ನಾರಾಯಣಮೂರ್ತಿ ಅವರ ಹೆಸರಲ್ಲಿ ನಕಲಿ ಔಷಧಿ ವಿತರಿಸುತ್ತಿರುವುದನ್ನು ಖಂಡಿಸಿ, ನರಸೀಪುರದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ನರಸೀಪುರದಲ್ಲಿ ನಾಟಿ ವೈದ್ಯ ನಾರಾಯಣ ಮೂರ್ತಿ ಅವರು ವಿವಿಧ ಕಾಯಿಲೆಗೆ ನಾಟಿ ಔಷಧಿ ನೀಡುತ್ತಾರೆ. ಈ ದಿನಗಳಲ್ಲಿ ನರಸೀಪುರಕ್ಕೆ ರಾಜ್ಯ ಮತ್ತು ಹೊರ ರಾಜ್ಯದ … Read more

ಸಾಗರದಲ್ಲಿ ಗಂಡನ ಮನೆ ಸೇರಿದ ಮಾರಿಕಾಂಬೆ, ದರ್ಶನಕ್ಕೆ ಜನವೊ ಜನ, ವಸ್ತು ಪ್ರದರ್ಶನಕ್ಕೆ ಚಾಲನೆ, ಸರ್ಕಸ್ ಉದ್ಘಾಟಿಸಿದ್ರು ಮಾಜಿ ಮಿನಿಸ್ಟರ್

ಶಿವಮೊಗ್ಗ ಲೈವ್.ಕಾಂ | SAGARA | 19 ಫೆಬ್ರವರಿ 2020 ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಮಾರಿಕಾಂಬ ದೇವಿ ಮೂರ್ತಿಯನ್ನು ಗಂಡನ ಮನೆಗೆ ತರಲಾಗಿದೆ. ಈ ವೇಳೆ ಅದ್ಧೂರಿಯಾದ ರಾಜಬೀದಿ ಉತ್ಸವದ ನಡೆಯಿತು. ಮಂಗಳವಾರ ರಾತ್ರಿ 10ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ಹಾಗೂ ಹೆಣ್ಣು ಒಪ್ಪಿಸುವ ವಿಧಿವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಉತ್ಸವದಲ್ಲಿ ಭಾಗಿಯಾದರು. ಶ್ರೀ ದೇವಿಯ ದಂಡಿನ ಮೆರವಣಿಗೆ ಹಾಗೂ ರಾಜಬೀದಿ ಉತ್ಸವ ಜನರನ್ನು ಆಕರ್ಷಿಸಿತು. ಕಣ್ಸೆಳೆದ ಸಾಂಸ್ಕೃತಿಕ ಕಲಾ ತಂಡಗಳು … Read more

ಇತಿಹಾಸ ಪ್ರಸಿದ್ಧ ಸಾಗರ ಮಾರಿ ಜಾತ್ರೆಗೆ ಕ್ಷಣಗಣನೆ, ಬೆಳಗಿನ ಜಾವ ಶುರುವಾಗಲಿದೆ ಪೂಜೆ, ಏನೇನು ಶಾಸ್ತ್ರ ನಡೆಯಲಿದೆ ಗೊತ್ತಾ?

170220 Sagara Marikamba Jathre 1

ಶಿವಮೊಗ್ಗ ಲೈವ್.ಕಾಂ | SAGARA | 17 ಫೆಬ್ರವರಿ 2020 ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಫೆ.18ರಿಂದ ಆರಂಭವಾಗಲಿದೆ. ಒಂಭತ್ತು ದಿನ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ. ಇವತ್ತು ರಾತ್ರಿ ಚಿಕ್ಕಮ್ಮನನ್ನು ಹೊರಡಿಸುವ ಕಾರ್ಯ ನಡೆಯಲಿದೆ. ಬಳಿಕ 9 ಮನೆಯಿಂದ ಘಟೆವು ತರಲಾಗುತ್ತದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ. ಮಂಗಳವಾರ ಬೆಳಗ್ಗೆ ಗಣಪತಿ ದೇವಸ್ಥಾನದಲ್ಲಿ ತಾಳಿಪೂಜೆ ನೆರವೇರಲಿದೆ. ನಂತರ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜೆ ಸಲ್ಲಿಸಿ, ಮಂಗಳವಾದ್ಯದೊಂದಿಗೆ ತಾಯಿಯ ಮನೆ ದೇವಸ್ಥಾನದ … Read more

ಸಾಗರ ಮೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ, ಶಾಸಕರ ವಿರುದ್ಧ ಮಾಜಿ ಎಂಎಲ್ಎ ಆಕ್ರೋಶ

150220 Farmers Protest Against Power Cut in Sagara 1

ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020 ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ತಾಲೂಕು ಘಟಕ ನಗರದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕಬೇಳೂರು ಗೋಪಾಲಕೃಷ್ಣ, ರೈತರು ಸಂಕಷ್ಟದಲ್ಲಿರುವ ಈ ಹೊತ್ತಿನಲ್ಲಿ ಶಾಸಕರು ಡಾನ್ಸ್, ಕೆರೆಹಬ್ಬ ಬಿಟ್ಟು ಕೃಷಿಕರ ಸಮಸ್ಯೆಗೆ ಸ್ಪಂದಿಸಲಿ. ರೈತರು ಸಮೃದ್ದಿ ಆಗಿದ್ದಾಗ ನೀವು ರಾಜ್ಯಾದ್ಯಂತ ಕೆರೆಹಬ್ಬ ಆಚರಿಸಿಕೊಳ್ಳಿ ಎಂದು ಕುಟುಕಿದರು. ಕಳೆದ ಸಾಲಿನಲ್ಲಿ … Read more

ಕೆಲಸದಿಂದ ಹೊರಟವಳು ಮನೆ ತಲುಪಲಿಲ್ಲ, ಬೆಳಗ್ಗೆ ಬಾವಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಯುವತಿ ಮೃತದೇಹ

280120 girl suspicious death 1

ಶಿವಮೊಗ್ಗ ಲೈವ್.ಕಾಂ | SHIMOGA | 28 ಜನವರಿ 2020 ಬಾವಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸಾಗರದ  ತಿಲಕ ರಸ್ತೆಯ ಮನೆಯೊಂದರ ಕಾಂಪೌಂಡ್’ನಲ್ಲಿರುವ ಬಾವಿಯಲ್ಲಿ, ಯುವತಿಯ ಮೃತದೇಹ ಪತ್ತೆಯಾಗಿದೆ. ಮೃತಳನ್ನು ಸುಚಿತ್ರಾ ಶೆಟ್ಟಿ (25) ಎಂದು ಗುರುತಿಸಲಾಗಿದೆ. ತಿಲಕ ನಗರದ  ಆಭರಣದ ಅಂಗಡಿಯೊಂದರಲ್ಲಿ ಸುಚಿತ್ರಾ ಶೆಟ್ಟಿ ಕೆಲಸ ಮಾಡುತ್ತಿದ್ದಳು. ಸೋಮವಾರ ಕೆಲಸ ಮುಗಿಸಿ ಅಂಗಡಿಯಿಂದ ತೆರಳಿದ್ದ ಈಕೆ ಮನೆಗೆ ತಲುಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಇವತ್ತು ಬೆಳಗ್ಗೆ ಬಾವಿಯೊಳಗೆ ಸುಚಿತ್ರಾ … Read more

ವೇದಿಕೆಯಲ್ಲೇ ಇಂಜೆಕ್ಷನ್ ಚುಚ್ಚಿಸಿಕೊಂಡರು ಸಾಗರ ಎಂಎಲ್ಎ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SAGARA | 18 ಜನವರಿ 2020 ಕೆಎಫ್‌ಡಿ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸಲು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮತ್ತು ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಅವರು ಚುಚ್ಚುಮದ್ದು ಕಾರ್ಯಕ್ರಮದ ವೇದಿಕೆಯಲ್ಲೇ ಲಸಿಕೆ ಹಾಕಿಸಿಕೊಂಡರು. ಸಾಗರ ತಾಲೂಕಿನಲ್ಲಿ ಈ ವರ್ಷ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ರೋಗ ನಿರೋಧಕ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆರೋಗ್ಯ … Read more