ಸಾಗರದ ಗಣಪತಿ ಕೆರೆಗೆ ಹಾರಿ ವೈದ್ಯೆ ಆತ್ಮಹತ್ಯೆ
SHIVAMOGGA LIVE NEWS | 29 ಮಾರ್ಚ್ 2022 ವೈದ್ಯೆಯೊಬ್ಬರು ಸಾಗರದ ಗಣಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿದೆ. ಡಾ.ಶರ್ಮದಾ (36) ಅವರು ಕೆರೆಗೆ ಹಾರಿದವರು. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಗಣಪತಿ ಕೆರೆ ಬಳಿ ಬಂದ ಡಾ.ಶರ್ಮದಾ, ಸ್ಕೂಟಿ ನಿಲ್ಲಿಸಿ, ಚಪ್ಪಲಿಯನ್ನು ಕೆರೆ ದಂಡೆ ಬಿಟ್ಟು ಹಾರಿದ್ದಾರೆ ಎಂದು ತಿಳಿದು ಬಂದಿದೆ. ಡಾ.ಶರ್ಮದಾ ಅವರು ಕೆರೆಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ಅವರು … Read more