ಸಾಗರದ ಗಣಪತಿ ಕೆರೆಗೆ ಹಾರಿ ವೈದ್ಯೆ ಆತ್ಮಹತ್ಯೆ

Dr-Sharmada-commits-suicide-in-Sagara.

SHIVAMOGGA LIVE NEWS | 29 ಮಾರ್ಚ್ 2022 ವೈದ್ಯೆಯೊಬ್ಬರು ಸಾಗರದ ಗಣಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿದೆ. ಡಾ.ಶರ್ಮದಾ (36) ಅವರು ಕೆರೆಗೆ ಹಾರಿದವರು. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಗಣಪತಿ ಕೆರೆ ಬಳಿ ಬಂದ ಡಾ.ಶರ್ಮದಾ, ಸ್ಕೂಟಿ ನಿಲ್ಲಿಸಿ, ಚಪ್ಪಲಿಯನ್ನು ಕೆರೆ ದಂಡೆ ಬಿಟ್ಟು ಹಾರಿದ್ದಾರೆ ಎಂದು ತಿಳಿದು ಬಂದಿದೆ. ಡಾ.ಶರ್ಮದಾ ಅವರು ಕೆರೆಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ಅವರು … Read more

ಶರಾವತಿ ನದಿಗಾಗಿ ಸಾಗರ ಸಂಪೂರ್ಣ ಬಂದ್, ಹಳ್ಳಿ ಹಳ್ಳಿಯಲ್ಲೂ ನಡೆಯುತ್ತಿದೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಜುಲೈ 2019 ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಅವೈಜ್ಞಾನಿಕ ಯೋಜನೆಯನ್ನು ವಿರೋಧಿಸಿ ಸಾಗರದಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ತಾಲೂಕು ಕೇಂದ್ರ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶದಲ್ಲೂ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ. ಸಾಗರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿವೆ. ಖಾಸಗಿ ಬಸ್ ಸೇವೆ ಸ್ಥಗಿತಗೊಂಡಿರುವುದರಿಂದ, ಸದಾ ಗಿಜಿಗುಡುತ್ತಿದ್ದ ಸಾಗರ ಖಾಸಗಿ ಬಸ್ ನಿಲ್ದಾಣದ ಸ್ಥಬ್ಧವಾಗಿದೆ. ಇನ್ನು ವಾಹನ ಸಂಚಾರವೂ ವಿರಳವಾಗಿದೆ. ಸಾಗರದ ಗ್ರಾಮೀಣ ಭಾಗದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಸಿಗಂದೂರಿಗೆ … Read more